ನಗರ ಪೊಲೀಸರ ಕಾರ್ಯಾಚರಣೆ, ಬೈಕು, ಚಿನ್ನದ ಸಹಿತ ಸಿಕ್ಕಿಬಿದ್ದ ಆರೋಪಿ, ಏನಿದು ಕೇಸ್‌?

Nagara-Police-nab-house-thief

ಹೊಸನಗರ : ಮನೆಯಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು (Thief) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟ್ಟಿನಹೊಳೆ ಗ್ರಾಮದ ಕೆ.ಆರ್. ಶರತ್ (26) ಬಂಧಿತ. ಈತನಿಂದ 1 ಲಕ್ಷ ರೂ. ಮೌಲ್ಯದ 12 ಗ್ರಾಂನ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಈಚೆಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಆಗ ಮನೆಯ ಬೀಗ ಮುರಿದು 12 ಗ್ರಾಂನ ಚಿನ್ನದ ಸರ ಹಾಗೂ 15 ಸಾವಿರ ರೂ. ನಗದು ಕಳ್ಳತನವಾಗಿತ್ತು. … Read more