ಗುದ್ದಲಿ ಪೂಜೆಗೆ ಅಧ್ಯಕ್ಷೆ, ಸದಸ್ಯರಿಗಿಲ್ಲ ಆಹ್ವಾನ, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ
SAGARA | ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಆಹ್ವಾನ ನೀಡದೆ ಪಿಡಿಒ ಶಿಷ್ಟಾಚಾರ (PROTOCOL) ಉಲ್ಲಂಘನೆ ಮಾಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದಾರೆ. ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕು ಪಂಚಾಯಿತಿ ಇಒ ಪುಷ್ಪಾ ಆರ್.ಕಮ್ಮಾರ್ ಅವರಿಗೆ ದೂರು ನೀಡಿದರು. (PROTOCOL) ಏನಿದು ಪ್ರಕರಣ? ಅ.14ರಂದು … Read more