ಸಾಗರ ನಗರಸಭೆಯಲ್ಲಿ ಗದ್ದಲ, ಶಿವಮೊಗ್ಗದಲ್ಲಿ ಡಿಸಿಗೆ ದೂರು ಕೊಟ್ಟ ಕಾಂಗ್ರೆಸ್ ನಿಯೋಗ, ಕಾರಣವೇನು?
ಸಾಗರ : ನಗರಸಭೆ ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ ಸಂಬಂಧ ಸಾಮಾನ್ಯ ಸಭೆಯಲ್ಲಿ ಗದ್ದಲ (Altercation) ಉಂಟಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಆರೋಪ, ಪ್ರತ್ಯಾರೋಪ ಮಾಡಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಸದಸ್ಯರ ನಿಯೋಗ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಭೇಟಿಯಾಗಿ ದೂರು ನೀಡಿದ್ದಾರೆ. ಸಾಮಾನ್ಯ ಸಭೆಯಲ್ಲಿ ಗದ್ದಲ ನಗರಸಭೆ ನೂತನ ಅಧ್ಯಕ್ಷೆ ಮೈತ್ರಿ ಪಾಟೀಲ್ ಅಧ್ಯಕ್ಷತೆಯಲ್ಲಿ ಇವತ್ತು ಮೊದಲ ಸಾಮಾನ್ಯ ಸಭೆ ನಡೆಯಿತು. ಈ ವೇಳೆ ಸ್ಥಾಯಿ ಸಮಿತಿಗೆ 11 ಸದಸ್ಯರ ಹೆಸರನ್ನು ಬಿಜೆಪಿ ಸದಸ್ಯ ಗಣೇಶ್ … Read more