ಸಾಗರ ನಗರಸಭೆಯಲ್ಲಿ ಗದ್ದಲ, ಶಿವಮೊಗ್ಗದಲ್ಲಿ ಡಿಸಿಗೆ ದೂರು ಕೊಟ್ಟ ಕಾಂಗ್ರೆಸ್‌ ನಿಯೋಗ, ಕಾರಣವೇನು?

Congress-and-BJP-members-verbal-spat-at-sagara-nagarasabhe

ಸಾಗರ : ನಗರಸಭೆ ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ ಸಂಬಂಧ ಸಾಮಾನ್ಯ ಸಭೆಯಲ್ಲಿ ಗದ್ದಲ (Altercation) ಉಂಟಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ಸದಸ್ಯರು ಆರೋಪ, ಪ್ರತ್ಯಾರೋಪ ಮಾಡಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್‌ ಸದಸ್ಯರ ನಿಯೋಗ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಭೇಟಿಯಾಗಿ ದೂರು ನೀಡಿದ್ದಾರೆ. ಸಾಮಾನ್ಯ ಸಭೆಯಲ್ಲಿ ಗದ್ದಲ ನಗರಸಭೆ ನೂತನ ಅಧ್ಯಕ್ಷೆ ಮೈತ್ರಿ ಪಾಟೀಲ್‌ ಅಧ್ಯಕ್ಷತೆಯಲ್ಲಿ ಇವತ್ತು ಮೊದಲ ಸಾಮಾನ್ಯ ಸಭೆ ನಡೆಯಿತು. ಈ ವೇಳೆ ಸ್ಥಾಯಿ ಸಮಿತಿಗೆ 11 ಸದಸ್ಯರ ಹೆಸರನ್ನು ಬಿಜೆಪಿ ಸದಸ್ಯ ಗಣೇಶ್‌ … Read more

ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ, ಚುನಾವಣೆ ಸಂದರ್ಭ ಏನೇನಾಯ್ತು?

Geetha-Rajakumar-new-president-of-Bhadravathi-nagarasabha

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರಸಭೆ ನೂತನ ಅಧ್ಯಕ್ಷೆಯಾಗಿ (President) ಗೀತಾ ರಾಜಕುಮಾರ್‌ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ನಿಗದಿಯಾಗಿದ್ದ ಚುನಾವಣೆಯಲ್ಲಿ ಗೀತಾ ರಾಜಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ನೂತನ ಅಧ್ಯಕ್ಷೆ ಗೀತಾ ರಾಜಕುಮಾರ್‌ಗೆ ಶಾಸಕ ಬಿ.ಕೆ.ಸಂಗಮೇಶ್ವರ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್‌ ಸೇರಿದಂತೆ ನಗರಸಭೆಯ ಸದಸ್ಯರು, ಪಕ್ಷದ ಪ್ರಮುಖರು ಶುಭಾಶಯ ತಿಳಿಸಿದರು. ಭದ್ರಾವತಿಯ ಅಭಿವೃದ್ಧಿಗೆ ಪೂರಕವಾದ ಕೆಲಸ ಮಾಡಲಿದ್ದೇವೆ. ಶಾಸಕರ … Read more

ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು

R-Lakshman-Former-Nagarasabhe-Member.

SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್‌.ಲಕ್ಷ್ಮಣ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಆರ್.ಲಕ್ಷ್ಮಣ್‌, ಗೋಪಾಳದ ಪಾರ್ಕ್‌ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್‌ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್‌ ಅವರು ಹೊಸಮನೆ ನಿವಾಸಿ. ಈ … Read more

ರಸ್ತೆಗೆ ಪುನಿತ್ ರಾಜ್‌ಕುಮಾರ್‌ ಹೆಸರು, ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಸೂಚನೆ

Bhadravathi-Nagarasabhe-File-Image-New

SHIVAMOGGA LIVE NEWS | 18 DECEMBER 2023 BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಟ ಪುನೀತ್‌ ರಾಜಕುಮಾರ್‌ ಹೆಸರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ಆಕ್ಷೇಪಣೆ ಇದ್ದಲ್ಲಿ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಗರಸಭಾ ವ್ಯಾಪ್ತಿಯ ವಾರ್ಡ್ ನಂ.6ರ KSRTC ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನ.25ರಂದು ನಡೆದ ಕೌನ್ಸಿಲ್ ಸಾಮಾನ್ಯ … Read more

ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

Nagara-Sabhe-Member-Madhu-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 lady member protest  ಚುನಾಯಿತ ಪ್ರತಿನಿಧಿಗೆ ಅಗೌರವ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಸಾಗರ ನಗರಸಭೆ ಪೌರಾಯುಕ್ತರ ಕಚೇರ ಮುಂಭಾಗ ಕಾಂಗ್ರೆಸ್ ಸದಸ್ಯೆಯೊಬ್ಬರು ಧರಣಿ ಕುಳಿತು ಅಕ್ರೋಶ ವ್ಯಕ್ತಪಡಿಸಿದರು. (lady member protest) ನಗರಸಭೆ ಕಾಂಗ್ರೆಸ್ ಸದಸ್ಯೆ ಮಧು ಮಾಲತಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ತಮ್ಮ ವಾರ್ಡ್’ನ ಸಾರ್ವಜನಿಕರೊಬ್ಬರ ಸಮಸ್ಯೆ ಬಗೆಹರಿಸುವಂತೆ … Read more

ನಗರಸಭೆಗೆ ಶಾಸಕರ ದಿಢೀರ್ ಭೇಟಿ, ಕಾಣೆಯಾದ ಫೈಲ್ ಪ್ರತ್ಯಕ್ಷ, ಅಧಿಕಾರಿಗಳಿಗೆ ಕ್ಲಾಸ್

MLA-Haratalu-Halappa-Sudden-visit-to-Nagarasabhe

SHIVAMOGGA LIVE NEWS | SAGARA | 4 ಜೂನ್ 2022 ಶಾಸಕ ಹರತಾಳು ಹಾಲಪ್ಪ ಅವರು ಇವತ್ತು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಇವತ್ತು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿದ್ದರು. ಜನರ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಣೆಯಾದ ಕಡತ ದಿಢೀರ್ ಪ್ರತ್ಯಕ್ಷ ನಾಗರಾಜ್ ಎಂಬುವವರು … Read more

ಭದ್ರಾವತಿ 29ನೇ ವಾರ್ಡ್’ನಲ್ಲಿ ಮತದಾನ ಚುರುಕು, ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

030921 Bhadravathi Election 29th Ward

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಕಾಂಗ್ರೆಸ್ ಅಭ್ಯರ್ಥಿ ನಿಧನದಿಂದಾಗಿ ಭದ್ರಾವತಿ ನಗರಸಭೆಯ 29ನೇ ವಾರ್ಡ್’ನಲ್ಲಿ ಸ್ಥಗಿತವಾಗಿದ್ದ ಮತದಾನ ಇವತ್ತು ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಸಾಲುಗಟ್ಟಿ ನಿಂತಿದ್ದಾರೆ. ಬೆಳಗ್ಗೆ 7 ಗಂಟೆ ಯಿಂದ ಸಂಜೆ 6 ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಒಟ್ಟು 3423 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1716 ಮಹಿಳಾ ಮತದಾರರು, 1707 ಪುರುಷ ಮತದಾರರಿದ್ದಾರೆ. ಶಾಂತಿಯುತವಾಗಿ ಮತದಾನ … Read more

ಭದ್ರಾವತಿ ನಗರಸಭೆ ಕಾಂಗ್ರೆಸ್ ಕೈಗೆ, ಜೆಡಿಎಸ್, ಬಿಜೆಪಿ ಗೆದ್ದಿದ್ದೆಷ್ಟು?

Bhadravathi Nagarasabhe File Image 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 30 APRIL 2021 ತೀವ್ರ ಪ್ರತಿಷ್ಠೆ ಮತ್ತು ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಜೈತ್ರಯಾತ್ರೆ ಮುಂದುವರೆದಿದೆ. ನಗರಸಭೆಯ 35 ವಾರ್ಡ್​​ಗಳ ಪೈಕಿ 34ರಲ್ಲಿ ಚುನಾವಣೆ ನಡೆದಿತ್ತು. ಈ ಪೈಕಿ 18 ವಾರ್ಡ್​ನಲ್ಲಿ ಕಾಂಗ್ರೆಸ್, 11ರಲ್ಲಿ ಜೆಡಿಎಸ್, 4ರಲ್ಲಿ ಬಿಜೆಪಿ, ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ … Read more

ಸಾಗರ ನಗರಸಭೆ ಅಧಿಕಾರಿಗಳಿಗೆ ಶಾಕ್ ಕೊಟ್ಟರು ಶಾಸಕ ಹಾಲಪ್ಪ

150421 Hatalu Halappa Visit Nagara Sabhe Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಕಚೇರಿಗೆ ಲೇಟಾಗಿ ಬಂದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ  ಇವತ್ತು ಆಶ್ರಯ ಸಮಿತಿ ಸಭೆ ನಿಗದಿಯಾಗಿತ್ತು. ಬೆಳಗ್ಗೆ 10.30ಕ್ಕೆ  ಶಾಸಕ ಹರತಾಳು ಹಾಲಪ್ಪ ಅವರು ನಗರಸಭೆಗೆ ಆಗಮಿಸಿದರು. ಈ ವೇಳೆ ಹಲವು ಅಧಿಕಾರಿಗಳು ಇನ್ನೂ ಕಚೇರಿಗೆ ಆಗಮಿಸಿರಲಿಲ್ಲ. ಇದನ್ನು ಕಂಡು ಶಾಸಕ ಹಾಲಪ್ಪ ಕೆಂಡಾಮಂಡಲವಾದರು. ಹಾಜರಾತಿ … Read more

ಭದ್ರಾವತಿ ನಗರಸಭೆ ಚುನಾವಣೆ, ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 35 ವಾರ್ಡ್‌ಗಳ ಪೈಕಿ 21 ವಾರ್ಡ್‌ಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅವರು ಪಟ್ಟಿ ಬಿಡುಗಡೆ ಮಾಡಿದರು. ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬೂತ್‌ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, 21 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. … Read more