ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

251021 Shimoga Congress Protest against Nalin Kumar Kateel

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇವತ್ತು ಶಿವಮೊಗ್ಗ ಕಾಂಗ್ರೆಸ್ ಮುಖಂಡು ಪ್ರತಿಭಟನೆ ನಡೆಸಿದರು. ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಅವರನ್ನು ನಳೀನ್ ಕುಮಾರ್ ಕಟೀಲ್ ಅವರು ಡ್ರಗ್ ಪೆಡ್ಲರ್ ಎಂದು ಆರೋಪಿಸಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.  ನಳೀನ್ ಕುಮಾರ್ … Read more

‘ಸೀರೆ ಉಡಿಸಿದ್ರೆ ಅವರು ಗಂಡಸು ಅಲ್ಲ, ಹೆಂಗಸು ಅಲ್ಲ, ನಾನು ಬೈದರೆ ಅವರು ತಡೆದುಕೊಳ್ಳಲು ಆಗುವುದಿಲ್ಲ’

Belur-Gopalakrishna-Press-Meet

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ನ ಹರಿಹಾಯ್ದಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರಿಗೆ ಸೀರೆ ಉಡಿಸಿದರೆ ಅವರು ಗಂಡಸು ಅಲ್ಲ, ಹೆಂಗಸಿನ ಅಲ್ಲ ಎಂದು ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿಯೊಳಗೆ ಕೊಳೆತು ನಾರುವಷ್ಟು ವಿಷಯಗಳಿವೆ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಅವರಿಗೆ ಇಲ್ಲ … Read more

ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್‍ ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ … Read more