ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇವತ್ತು ಶಿವಮೊಗ್ಗ ಕಾಂಗ್ರೆಸ್ ಮುಖಂಡು ಪ್ರತಿಭಟನೆ ನಡೆಸಿದರು. ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಅವರನ್ನು ನಳೀನ್ ಕುಮಾರ್ ಕಟೀಲ್ ಅವರು ಡ್ರಗ್ ಪೆಡ್ಲರ್ ಎಂದು ಆರೋಪಿಸಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ನಳೀನ್ ಕುಮಾರ್ … Read more