ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಲ್ಲಿ ಪ್ರವಾಸಿಗರಿಂದ ಹಲ್ಲೆ

Sigandur-Launch-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಿನಲ್ಲಿ ಹಲ್ಲೆ ನಡೆಸಿದ್ದಾರೆ. ತುಮರಿ ಗ್ರಾಮ ಪಂಚಾಯಿತಿ ಹಂಗಾಮಿ ನೌಕರರಾದ ರಾಜೇಶ್ ಮತ್ತು ಶ್ರವಣ್ ಕುಮಾರ್‍ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಕಾರಣವೇನು? ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಗೋವಿಂದ ಕೃಷ್ಣ ಮತ್ತು ರಾಜು ಎಂಬುವವರು ಕ್ಷುಲಕ ಕಾರಣಕ್ಕೆ ಗೇಟ್ ಸಿಬ್ಬಂದಿ ಜೊತೆ ಜಗಳವಾಡಿದ್ದಾರೆ. ಬೆಂಗಳೂರಿನಿಂದ ಬಂದಿದ್ದ ತಮ್ಮ ಟಿಟಿ ವಾಹನವನ್ನು ಲಾಂಚ್‍ಗೆ ಬಿಡಲಿಲ್ಲ  ಎಂಬ … Read more

ನಿಮ್ಮೂರ ಸುದ್ದಿಗೆ ನೀವೇ ರಿಪೋರ್ಟರ್, ಶಿವಮೊಗ್ಗ ಜಿಲ್ಲೆಯ ಹಳ್ಳಿ ಹಳ್ಳಿ ಸುದ್ದಿನೂ ಇಲ್ಲಿ ಬರುತ್ತೆ, ಹೇಗದು?

NAMMUR NEWS NEW PROMO 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021 ಜಿಲ್ಲೆಯ ಮೊದಲ ನ್ಯೂಸ್ ವೆಬ್‍ಸೈಟ್‍, ಶಿವಮೊಗ್ಗ ಲೈವ್.ಕಾಂ, ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ ಸಿಗಬೇಕು. ಇದೇ ಕಾರಣಕ್ಕೆ ನಮ್ಮೂರ ನ್ಯೂಸ್ ಅನ್ನುವ ವಿಭಿನ್ನ ಕಾನ್ಸೆಪ್ಟ್ ಲಾಂಚ್ ಮಾಡಲಾಗುತ್ತಿದೆ. ಏನಿದು ನಮ್ಮೂರ ನ್ಯೂಸ್‍? ನಮ್ಮೂರ ನ್ಯೂಸ್‍..! ಹೆಸರೆ ಹೇಳುವಂತೆ ನಮ್ಮ ಊರಿನ ಸುದ್ದಿಗಳು. ನಮ್ಮೂರಿನ ಜಾತ್ರೆ, ನಮ್ಮೂರಿನ ಕ್ರೀಡಾಕೂಟಗಳು, ನಮ್ಮೂರಿನ ವಿಶೇಷ ಸಂಗತಿಗಳು, … Read more