ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

-Monkey-catches-mobile-phone-at-Nanjappa-Hospital

ಶಿವಮೊಗ್ಗ: ನಂಜಪ್ಪ ಆಸ್ಪತ್ರೆ ಸಿಬ್ಬಂದಿಯೊಬ್ಬರ ಮೊಬೈಲ್‌ (Mobile) ಕಸಿದುಕೊಂಡ ಮಂಗವೊಂದು ಮರ ಹತ್ತಿ ಕುಳಿತು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿತ್ತು. ಸುಮಾರು ಒಂದು ಗಂಟೆಯ ಪ್ರಹಸನದ ಬಳಿಕ ಮಂಗ ಮೊಬೈಲ್‌ ಬಿಟ್ಟು ಪರಾರಿಯಾಗಿದೆ. ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯ ಕಿಟಕಿಯೊಳಗೆ ಕೈ ಹಾಕಿದ ಮಂಗ, ಆಸ್ಪತ್ರೆ ಸಿಬ್ಬಂದಿ ರೇಷ್ಮಾ ಎಂಬುವವರಿಗೆ ಸೇರಿದ ಮೊಬೈಲ್‌ ಎತ್ತಿಕೊಂಡು ಪರಾರಿಯಾಗಿತ್ತು. ಮೊಬೈಲ್‌ ಕಸಿದುಕೊಂಡು ಆಸ್ಪತ್ರೆ ಪಕ್ಕದ ಮರವೇರಿ ಕುಳಿತಿದ್ದ ಮಂಗ ಜನರ ಕುತೂಹಲ ಮೂಡಿಸಿತ್ತು. ಮರದ ತುದಿಗೆ ಏರಿ ರೆಂಬೆಯೊಂದರ ಮೇಲೆ ಬಹು … Read more

ನಂಜಪ್ಪ ಆಸ್ಪತ್ರೆಯಲ್ಲಿ ಕ್ಯಾಪ್ಸುಲ್‌ ಎಂಡೋಸ್ಕೋಪಿ, ಏನಿದು? ಉಪಯೋಗವೇನು?

capsule-endoscopy-at-nanjappa-hospital-davanagere

SHIVAMOGGA LIVE NEWS | 8 JANUARY 2025 ಶಿವಮೊಗ್ಗ : ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತಸ್ರಾವವನ್ನು ಆಧುನಿಕ ತಂತ್ರಜ್ಞಾನ ಕ್ಯಾಪ್ಸುಲ್ ಎಂಡೋಸ್ಕೋಪಿ (capsule endoscopy) ಕಾರ್ಯವಿಧಾನದಿಂದ ಪತ್ತೆ ಹಚ್ಚಿದ ನಂಜಪ್ಪ ಆಸ್ಪತ್ರೆಯ ದಾವಣಗೆರೆಯ ಪರಿಣಿತ ವೈದ್ಯರ ತಂಡ ಯಶಸ್ವಿಯಾಗಿ ತುರ್ತು ಚಿಕಿತ್ಸೆ ನೀಡಿದ್ದಾರೆ. 62 ವರ್ಷದ ವ್ಯಕ್ತಿ ಶಕ್ತಿಹೀನತೆಯಿಂದ ಬಳಲುತ್ತಿದ್ದರು. ನಾಲ್ಕೈದು ದಿನದಿಂದ ಕಪ್ಪು ಬಣ್ಣದ ಮಲ ವಿಸರ್ಜನೆ ಆಗುತ್ತಿತ್ತು. ವ್ಯಕ್ತಿ ಆಸ್ಪತ್ರೆಗೆ ಆಗಮಿಸಿದಾಗ, ಹೀಮೋಗ್ಲೋಬಿನ್‌ ಮಟ್ಟ ಬಹಳ ಕಡಿಮೆಯಾಗಿತ್ತು. ಪ್ರಾರಂಭದಲ್ಲಿ ರಕ್ತಸ್ರಾವದ … Read more

ಶಿವಮೊಗ್ಗದ ಪ್ರತಿಷ್ಠಿತ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವಾಕಥಾನ್, ಹೇಗಿತ್ತು?

Nanjappa-Hospital-Heart-Day-Walkathon

SHIMOGA | ವಿಶ್ವ ಹೃದಯ ದಿನಾಚರಣೆ (HEART DAY) ಅಂಗವಾಗಿ ಶಿವಮೊಗ್ಗದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ವೈದ್ಯಕೀಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸಿದರು. ಶಿವಮೊಗ್ಗದ ಪ್ರತಿಷ್ಠಿತ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಂಜಪ್ಪ ಲೈಫ್ ಕೇರ್ ಮತ್ತು ನಂಜಪ್ಪ ಎಜುಕೇಷನ್ ಅಕಾಡೆಮಿ ವತಿಯಿಂದ ವಾಕಥಾನ್ (HEART DAY) ಆಯೋಜಿಸಲಾಗಿತ್ತು. ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದಿಂದ ವಾಕಥಾನ್ ಗೆ ಚಾಲನೆ ನೀಡಲಾಯಿತು. ವೈದ್ಯಕೀಯ ಸಿಬ್ಬಂದಿ, ವಿದ್ಯಾರ್ಥಿಗಳು … Read more

ಎರಡು ತಿಂಗಳ ಮಗು ಸಾವು, ಪೋಷಕರ ಆಕ್ರೋಶ

Mc Gann Hospital Building

SHIVAMOGGA LIVE NEWS | BABY DEATH| 08 ಮೇ 2022 ಮೆಗ್ಗಾನ್ ಆಸ್ಪತ್ರೆಯಲ್ಲಿ ಎರಡೂವರೆ ತಿಂಗಳ ಮಗು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಹೊಸನಗರ ತಾಲೂಕಿನ ಹಿಂಡ್ಲುಮನೆಯ ಅರುಣ್ ಮತ್ತು ರೂಪಾ ದಂಪತಿ ಕಫದ ಸಮಸ್ಯೆಯಿಂದ ಬಳಲುತ್ತಿದ್ದ ತಮ್ಮ ಮಗುವನ್ನುಗುರುವಾರ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯಾಧಿಕಾರಿ ಸೂಚನೆ ಮೇರೆಗೆ ಅದೇ ದಿನ ಸಂಜೆ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಸಂಜೆಯಿಂದ ಆರೋಗ್ಯವಾಗಿದ್ದ ಮಗುವಿನ ಸ್ಥಿತಿ … Read more