ಶಿವಮೊಗ್ಗದಲ್ಲಿ ಸೇನೆಯ ನಿವೃತ್ತ ಮಹಿಳಾ ಅಧಿಕಾರಿ, ಕ್ಯಾನ್ಸರ್‌ ಗೆಲ್ಲುವ ಸೂತ್ರ ತಿಳಿಸಿದ ಕರ್ನಲ್‌, ಏನದು?

Dr-Gunjan-Malhotra-about-cancer-at-Nanjappa-Hospital

ಶಿವಮೊಗ್ಗ : ಕ್ಯಾನ್ಸರ್‌ ಎಂಬ ಪದ ಕೇಳಿದ ತಕ್ಷಣ ಜೀವನವೆ ಮುಗಿಯಿತು ಎಂದು ಭಾವಿಸುತ್ತಾರೆ. ಆದರೆ ಭಯವನ್ನು ಬದಿಗಿಟ್ಟರೆ ಕ್ಯಾನ್ಸರ್‌ ಎಂಬ ಸುರಂಗದಿಂದ ಗೆದ್ದು ಹೊರ ಬರಬಹುದು. ಇದು ಕ್ಯಾನ್ಸರ್‌ (Cancer) ಗೆದ್ದು ಬಂದ ಕರ್ನಲ್‌ ಡಾ. ಗುಂಜನ್‌ ಮಲ್ಹೋತ್ರ ಅನುಭವದ ಮಾತು. ಶಿವಮೊಗ್ಗದ ಗಾಡಿಕೊಪ್ಪದಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ ಆನ್ಕೊಲಾಜಿ ಬ್ಲಾಕ್‌ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಕರ್ನಲ್‌ ಡಾ. ಗುಂಜನ್‌ ಮಲ್ಹೋತ್ರ, ತಾವು ಕ್ಯಾನ್ಸರ್‌ನಿಂದ (Cancer) ಪಾರಾದ ಅನುಭವ ಹಂಚಿಕೊಂಡರು. ಕರ್ನಲ್‌ ಏನೆಲ್ಲ ಹೇಳಿದರು? … Read more

ನಂಜಪ್ಪ ಲೈಫ್‌ ಕೇರ್‌ನಲ್ಲಿ ಟಿಎವಿಐ ಯಶಸ್ವಿ, ಏನಿದು? ಲಕ್ಷಣಗಳೇನು?

Successful-TAVI-at-Nanjappa-Life-Care-Shimoga

SHIMOGA NEWS, 16 OCTOBER 2024 : ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ ಅತ್ಯಾಧುನಿಕ ಹೃದಯ ಕ್ಯಾಥೆಟರೈಸೇಶನ್ ಪ್ರಯೋಗಾಲಯದಲ್ಲಿ ಬೆಳಗಾವಿಯ 86 ವರ್ಷದ ಮಹಿಳೆಯೊಬ್ಬರಿಗೆ ಹೃದಯ ಸಂಬಂಧಿ ಟ್ರಾನ್ಸ್‌ ಕೆಥೆಟರ್‌ ಅಯೋರ್ಟಿಕ್‌ ವಾಲ್ವ್‌ ಇಂಪ್ಲಾಂಟೇಶನ್‌ (TAVI) ಯಶಸ್ವಿಯಾಗಿ ನಡೆಸಲಾಗಿದೆ. ತಜ್ಞ ವೈದ್ಯರ ತಂಡ ಬೆಂಗಳೂರಿನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ಮೆರಿಲ್ ಲೈಫ್ ಸೈನ್ಸಸ್‌ನ ಟಿಎವಿಐ ಕಾರ್ಯಕ್ರಮದ ಡಾ. ಬಿ.ಸಿ.ಶ್ರೀನಿವಾಸ್, ನಂಜಪ್ಪ ಲೈಫ್ ಕೇರ್‌ನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ.ಜೆ. ನರೇಂದ್ರ ಮತ್ತು ಹಿರಿಯ ಹೃದಯ ಅರಿವಳಿಕೆ … Read more