ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ

Karnataka-Rakshana-Vedike-Protest-in-Sagara

SHIVAMOGGA LIVE NEWS | 3 JANUARY 2023 SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್‌ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು … Read more

ಪಠ್ಯದಿಂದ ನಾರಾಯಣ ಗುರು ಜೀವನ ಚರಿತ್ರೆ ಮಾಯ, ಶಿವಮೊಗ್ಗದಲ್ಲಿ ಆಕ್ರೋಶ

Narayana-guru-vichara-vedike-protest-in-Shimoga

SHIVAMOGGA LIVE NEWS | SHIMOGA | 15 ಜುಲೈ 2022 ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ (NARAYANA GURU) ಜೀವನ ಚರಿತ್ರೆಯನ್ನು 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ (TEXT BOOK) ಬದಲಾಯಿಸಿರುವುದನ್ನು ವಿರೋಧಿಸಿ ಮತ್ತು ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ (PROTEST) ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣಗುರು ಜೀವನ … Read more

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನಕ್ಕೆ ವಿಶೇಷ ಪ್ಯಾಕೇಜ್

100321 NH hospital kidney day press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಲಾಟಿ ಆಸ್ಪತ್ರೆ ವತಿಯಿಂದ ವಿಶ್ವ ಕಿಡ್ನಿ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಿಡ್ನಿಯ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂತ್ರಪಿಂಡ ಸಲಹಾ ತಜ್ಞ ಡಾ. ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ. ರವಿ, ಕಿಡ್ನಿಯ ಆರೋಗ್ಯ ಅತಿ ಮುಖ್ಯ. ವರ್ಷಕ್ಕೆ ಒಮ್ಮೆಯಾದರೂ ಕಿಡ್ನಿಯ ಪರೀಕ್ಷೆ ನಡೆಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವತಿಯಿಂದ ಕಿಡ್ನಿ ಆರೋಗ್ಯದ ಕುರಿತು … Read more

ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

261220 Sahyadri Narayana Hrudayalaya Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020 ಮೆಡಿಕಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಡಾ.ಬಾಲಸುಬ್ರಮಣಿ ನೇತೃತ್ವದ ತಂಡ ಈ ಆಪರೇಷನ್ ನೆರವೇರಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಬಾಲಸುಬ್ರಹ್ಮಣಿ, 35 ವರ್ಷದ ಚನ್ನಬಸಪ್ಪ ಅವರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯಲಾಗಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ನಾಲ್ಕು ವಿಭಿನ್ನ, ಕ್ಲಿಷ್ಟ ಕೇಸ್‍ ಕೇಸ್‍ 1 : ಚನ್ನಬಸಪ್ಪ (35), … Read more