ವರದಿ ಜಾರಿಯಾಗದಿದ್ದರೆ ಹೋರಾಟ, ನಾರಾಯಣ ಗುರು ವಿಚಾರ ವೇದಿಕೆ ಎಚ್ಚರಿಕೆ
SHIVAMOGGA LIVE NEWS | 28 NOVEMBER 2023 SHIMOGA : ಕಾಂತರಾಜ್ ಆಯೋಗದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ನಾರಾಯಣ ಗುರು (narayana guru) ವಿಚಾರ ವೇದಿಕೆ ವತಿಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರೇಇಡಗೋಡು, ವರದಿಗೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಬೇಕು. ವೈಜ್ಞಾನಿಕ ವರದಿ ಜಾರಿಯಾಗದೆ ಇದ್ದಲ್ಲಿ ಹಿಂದುಳಿದ … Read more