ವರದಿ ಜಾರಿಯಾಗದಿದ್ದರೆ ಹೋರಾಟ, ನಾರಾಯಣ ಗುರು ವಿಚಾರ ವೇದಿಕೆ ಎಚ್ಚರಿಕೆ

narayana-guru-vichara-vedike-press-meet

SHIVAMOGGA LIVE NEWS | 28 NOVEMBER 2023 SHIMOGA : ಕಾಂತರಾಜ್ ಆಯೋಗದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ನಾರಾಯಣ ಗುರು (narayana guru) ವಿಚಾರ ವೇದಿಕೆ ವತಿಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರೇಇಡಗೋಡು, ವರದಿಗೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಬೇಕು. ವೈಜ್ಞಾನಿಕ ವರದಿ ಜಾರಿಯಾಗದೆ ಇದ್ದಲ್ಲಿ ಹಿಂದುಳಿದ … Read more

ಮಳೆಗಾಗಿ ಹಣಗೆರೆಯಲ್ಲಿ ಪೂಜೆ | ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ ಅಸ್ತಿತ್ವಕ್ಕೆ – 3 ಫಟಾಫಟ್‌ ನ್ಯೂಸ್‌

Hanagere-Temple-in-Thirthahalli-at-Shimoga

SHIVAMOGGA LIVE NEWS | 4 SEPTEMBER 2023 ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ SHIMOGA : ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದೆ. ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.‌ ಎಸ್‌.ಎನ್‌.ಜಿ.ವಿ ರಾಜ್ಯಾಧ್ಯಕ್ಷ ಸತ್ಯ ಜಿತ್ ಸೂರತ್ಕಲ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಗೌರವ ಅಧ್ಯಕ್ಷರಾಗಿ ಗೀತಾಂಜಲಿ ದತ್ತಾತ್ರೇಯ, ಜಯಂತಿ ಕೃಷ್ಣಮೂರ್ತಿ, ಸುಮತಿ ಆರ್. ಪೂಜಾರಿ, ಉಪಾಧ್ಯಕ್ಷರಾಗಿ ಗೀತಾ ರಾಘವೇಂದ್ರ, ಸೀತಮ್ಮ … Read more