ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗ ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ

Black-Flag-to-PM-Narenda-Modi-in-Shimoga-By-go-ramesh-gowda

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಬಿಟ್ಟುಕೊಟ್ಟ ರೈತರಿಗೆ ಭರವಸೆಯಂತೆ ಪರಿಹಾರ ನೀಡದಿರುವುದನ್ನು ಖಂಡಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಕಪ್ಪು ಬಾವುಟ (Black Flag) ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ಗೋಪಿ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹುಣಸೋಡು ಸ್ಪೋಟ ಪ್ರಕರಣದ ಸಂತ್ರಸ್ತರು, ವಿಮಾನ ನಿಲ್ದಾಣಕ್ಕೆ ಜಮೀನು … Read more

ಪ್ರಧಾನಿಯಾದ ಮೇಲೆ ಶಿವಮೊಗ್ಗಕ್ಕೆ ಮೋದಿ ಎರಡನೇ ಭೇಟಿ

PM-Modi-to-inaugurate-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ನರೇಂದ್ರ ಮೋದಿ ಅವರು ಪ್ರಧಾನಿಯಾದ (PM Modi) ಬಳಿಕ ಶಿವಮೊಗ್ಗಕ್ಕೆ ಅವರು ಎರಡನೆ ಭಾರಿ ಭೇಟಿ ನೀಡುತ್ತಿದ್ದಾರೆ. ಕಳೆದ ಸರ್ತಿ ಚುನಾವಣೆ ಸಂದರ್ಭ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ್ದರು. ಈ ಸರ್ತಿ ಸರ್ಕಾರಿ ಕಾರ್ಯಕ್ರಮವಾದರೂ, ಚುನಾವಣೆ ಹೊತ್ತಿನಲ್ಲೇ ಆಗಮಿಸಿದ್ದಾರೆ. ಮೊದಲ ಭೇಟಿ 2018ರ ಮೇ 5ರಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಕುವೆಂಪು ರಂಗಮಂದಿರ ಹಿಂಭಾಗದ ಎನ್.ಇ.ಎಸ್. … Read more

ಶಿವಮೊಗ್ಗ ನಗರದಲ್ಲಿ ಈ 3 ದಿನ ಲಾಡ್ಜ್ ರೂಂ ಪಡೆಯಲು ಜಿಲ್ಲಾಧಿಕಾರಿ ಪರ್ಮಿಷನ್ ಬೇಕು, ಕಾರಣವೇನು?

Shimoga-DC-office-and-Mathur-Hotel-Lodge

SHIVAMOGGA LIVE NEWS | 26 FEBRURARY 2023 SHIMOGA : ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಜಿಲ್ಲಾಡಳಿತ ನಗರದ ಎಲ್ಲಾ ಲಾಡ್ಜ್ ಗಳನ್ನು ಬ್ಲಾಕ್ ಮಾಡಿದೆ. ಪ್ರವಾಸಿಗರು, ಸ್ಥಳೀಯರಾರಿಗೂ ರೂಮ್ ನೀಡದಂತೆ ಲಾಡ್ಜ್  (Lodges) ಮಾಲೀಕರಿಗೆ ಸೂಚನೆ ನೀಡಿದೆ. ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಎಲ್ಲಾ ಲಾಡ್ಜ್, ಪ್ರವಾಸಿ ಮಂದಿರಗಳ ರೂಂಗಳನ್ನು ಬ್ಲಾಕ್ ಮಾಡಲಾಗಿದೆ. ಲಾಡ್ಜ್ ಮಾಲೀಕರಿಗೆ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಭೇಟಿಯ ಟೈಮ್ ನಿಗದಿ, ಜನರು ಎಷ್ಟೊತ್ತಿಗೆ ಬರಬೇಕು?

BY-Raghvendra-Press-meet-in-Shimoga

SHIVAMOGGA LIVE NEWS | 21 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಖಚಿತಗೊಂಡಿದೆ. ಫೆ.27ರಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ ಅವರ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಳಗ್ಗೆ 11 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ವೇದಿಕೆ … Read more

ವಿಮಾನ ನಿಲ್ದಾಣಕ್ಕೆ ಹೈ ಸೆಕ್ಯೂರಿಟಿ, ಪ್ರಧಾನಿ ಕಾರ್ಯಕ್ರಮದ ವೇದಿಕೆಗೆ ಶಂಕುಸ್ಥಾಪನೆ, ಹೇಗಿರುತ್ತೆ ಸ್ಟೇಜ್?

Shimoga-Airport-High-security-ahead-of-PM-Visit

SHIVAMOGGA LIVE NEWS | 19 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ (Airport Inauguration) ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಪ್ರಧಾನಿಗೆ ಭವ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಶಿವರಾತ್ರಿಯಂದು ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ವೇದಿಕೆ ಭೂಮಿ ಪೂಜೆ ಕಾರ್ಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಸ್.ರುದ್ರೇಗೌಡ, ಕೆ.ಬಿ.ಅಶೋಕ್ ನಾಯ್ಕ್ ಪಾಲ್ಗೊಂಡಿದ್ದರು. ಮೋದಿ ಭೇಟಿ ಖಚಿತ, ಸಮಯ ಗೊತ್ತಾಗಬೇಕು ಇದೆ ವೇಳೆ … Read more

‘ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’

Go-Ramesh-Gowda-About-showing-black-flag

SHIVAMOGGA LIVE NEWS | 15 FEBRURARY 2023 SHIMOGA : ಹುಣಸೋಡು ಸ್ಪೋಟದ ಸಂತ್ರಸ್ತರಿಗೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಶಾಸಕರು, ಸಂಸದರು ವಿಫಲವಾಗಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಸ್ಪಂದಿಸದೆ ಇದ್ದರೆ ಪ್ರಧಾನಿ ಮೋದಿ ಎದುರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ (Black Flag) ಪ್ರದರ್ಶನ ಮಾಡಲಾಗುತ್ತದೆ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋ. ರಮೇಶ್ … Read more

ಅಡಕೆ ರೇಟ್ ಕುಸಿಯಲು 3 ಕಾರಣ ಪಟ್ಟಿ ಮಾಡಿದ ಕಾಂಗ್ರೆಸ್, ಏನದು ಕಾರಣ?

-BA-Ramesh-Hegde-on-Adike-Rate-Down

SHIVAMOGGA LIVE NEWS |12 DECEMBER 2022 ಶಿವಮೊಗ್ಗ : ಗುಜರಾತ್ ಮತ್ತು ಉತ್ತರ ಭಾರತದ ಕೆಲವು ವರ್ತಕರ ಲಾಭಕ್ಕಾಗಿ ಕರ್ನಾಟಕದ ಲಕ್ಷಾಂತರ ಅಡಕೆ (adike rate down) ಬೆಳೆಗಾರರ ಹಿತವನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಲಿ ಕೊಟ್ಟಿದೆ ಎಂದು ಕಾಂಗ್ರೆಸ್ ಮುಖಂಡ, ಮಲೆನಾಡು ಪ್ರದೇಶ ಸಂತ್ರಸ್ಥರ ಅಧ್ಯಯನ ಸಮಿತಿ ಸಂಚಾಲಕ ರಮೇಶ್ ಹೆಗ್ಡೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಹೆಗ್ಡೆ ಅವರು, ಕರ್ನಾಟಕದಲ್ಲಿ 5.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ದೇಶದ … Read more

ಇಡೀ ದೇಶದಲ್ಲಿ ಎಲ್ಲಾ ಪೊಲೀಸರಿಗೆ ಒಂದೇ ಮಾದರಿ ಸಮವಸ್ತ್ರದ ಪ್ರಸ್ತಾಪ

Police-Route-March-in-Shimoga-city

NATIONAL NEWS| ಒಂದು ಶ್ರೇಣಿ ಒಂದು ಪಿಂಚಣಿ, ಒಂದು ದೇಶ, ಒಂದು ರೇಷನ್ ಕಾರ್ಡ್ ಮಾದರಿಯಲ್ಲಿ ಈಗ ಒಂದು ದೇಶ, ಒಂದೇ ಮಾದರಿ ಪೊಲೀಸ್ ಸಮವಸ್ತ್ರದ ಪ್ರಸ್ತಾಪ ಮುನ್ನೆಲೆಗೆ ತರಲಾಗಿದೆ. (one nation one uniform) ನವದೆಹಲಿಯಲ್ಲಿ ದೇಶದ ಗೃಹ ಸಚಿವರ ಚಿಂತನ ಶಿಬಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ಮಾದರಿಯ ಸಮವಸ್ತ್ರದ ಕುರಿತು ಪ್ರಸ್ತಾಪಿಸಿದ್ದಾರೆ. ಚಿಂತನ ಶಿಬಿರದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ರಾಜ್ಯಗಳ ಪೊಲೀಸರು ಒಂದೇ ಮಾದರಿಯಲ್ಲಿ ಕಾಣಬೇಕು. ಅದಕ್ಕಾಗಿ … Read more

‘ಶಿವಮೊಗ್ಗಕ್ಕೆ ಮೋದಿ ಕರೆಸುತ್ತೇವೆ, ಲಕ್ಷ ಜನ ಸೇರಿಸಿ ಸಮಾವೇಶ ಮಾಡ್ತೀವಿ’

Felicitation-for-B-S-Yedyurappa-in-Shimoga

ಶಿವಮೊಗ್ಗ | ರಾಜ್ಯದಲ್ಲಿ140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ (MODI) ಅವರು ಸುದೀರ್ಘ ಚರ್ಚೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (YEDYURAPPA) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಂಗಳೂರು ಭೇಟಿ ವೇಳೆ ಪ್ರಧಾನಿ ಮೋದಿ ಅವರು 140 ರ ಗುರಿ ನೀಡಿದ್ದಾರೆ. ಎಲ್ಲರನ್ನು ಒಗ್ಗೂಡಿಸಿಕೊಂಡು ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. … Read more

ಈಶ್ವರಪ್ಪ ರಾಜೀನಾಮೆ, ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾ?

Eshwarappa-Yedyurappa-Shankaramurthy

SHIVAMOGGA LIVE NEWS | SHIMOGA | 16 ಏಪ್ರಿಲ್ 2022 ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾಗುತ್ತಾ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳು. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಿದ ನಾಯಕರು ಈಗ ಮಾರ್ಗದರ್ಶಿ ಮಂಡಳಿ ಸೇರುವಂತಾಗಿದೆ. ಮಲೆನಾಡು ಭಾಗದ ರಾಜಕಾರಣದ ಮತ್ತೊಂದು ಅಧ್ಯಾಯ ಮುಗಿದಂತಾಯಿತಾ ಎಂದು ಬಿಜೆಪಿ ಕಾರ್ಯಕರ್ತರು ಯೋಚಿಸುವಂತಾಗಿದೆ. … Read more