ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು

Youth Congress Protest against petrol diesel price

SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022 ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು. ಜನರ ಮೇಲೆ ನಿತ್ಯ ಬರೆ ಪ್ರತಿದಿನ ಅಡುಗೆ … Read more

ಸ್ಮಾರ್ಟ್ ಆಗಬೇಕಿದ್ದ ಶಿವಮೊಗ್ಗ ಈಗ ಧೂಳು ಸಿಟಿ, ಸ್ವಲ್ಪ ಯಾಮಾರಿದ್ರು ಜೀವಕ್ಕೆ ಕುತ್ತು ಫಿಕ್ಸ್, ವೈದ್ಯರ ಸೂಚನೆಗಳೇನು?

251221 Smart City Work in Progress At Shimoga Jail Road

ಶಿವಮೊಗ್ಗದ ಲೈವ್.ಕಾಂ | SHIMOGA NEWS |  25 ಡಿಸೆಂಬರ್ 2021 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಪರಿಣಾಮ ನಗರದೆಲ್ಲೆಡೆ ಧೂಳು ಆವೃತ್ತವಾಗಿದ್ದು, ಸಾರ್ವಜನಿಕರ ಆರೋಗ್ಯ ಹದಗೆಡುತ್ತಿದೆ. ಕರೋನಾಕ್ಕಿಂತಲೂ ಧೂಳಿನ ಭೀತಿಯಿಂದಾಗಿ ಮಾಸ್ಕ್ ಧರಿಸಿ ಓಡಾಡುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಏಕಕಾಲಕ್ಕೆ ಚರಂಡಿ, ರಸ್ತೆ, ಫುಟ್‌ಪಾತ್ ಹೀಗೆ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಜನರಿಗೆ ನಿತ್ಯ ಧೂಳಿನ ಸ್ನಾನವಾಗುತ್ತಿದೆ. ಹೊರಗಡೆ ಓಡಾಡಿದರೆ ಸಾಕು ಹಲವರಲ್ಲಿ ಶೀತ, … Read more

ದೇಶದಲ್ಲಿ ಶಿವಮೊಗ್ಗ ಸಂಸದ ರಾಘವೇಂದ್ರಾಗೆ ನಂಬರ್ 2 ಸ್ಥಾನ

BY Raghavendra 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು ಸಂಸದರ ನಿಧಿ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೇಶಕ್ಕೆ ಎರಡನೇ ಸ್ಥಾನದಲ್ಲಿದ್ದಾರೆ. 2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ. ಅನುದಾನ ಹಾಗೂ 10 ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೆ ಇದ್ದ 4.40 ಕೋಟಿ ರೂ. ಅನುದಾನವೂ ಸೇರಿದಂತೆ 9.40 ಕೋಟಿ ರೂ.ದಲ್ಲಿ ಈಗಾಗಲೇ 9 ಕೋಟಿ ರೂ. ಬಳಕೆ ಮಾಡಿದ್ದಾರೆ. … Read more

ಕೂಡಲಿ ದೇಗುಲದಲ್ಲಿ ಗೋ ಪೂಜೆ, ಪ್ರಧಾನಿ ಮೋದಿ ಕಾರ್ಯಕ್ರಮದ ಲೈವ್ ವೀಕ್ಷಣೆ

051121 Gho Pooje at Kudli Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಶ್ರೀ ಕ್ಷೇತ್ರ ಕೂಡಲಿಯಲ್ಲಿ ಇವತ್ತು ಗೂ ಪೂಜೆ ಮತ್ತು ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಕಾರ್ಯಕ್ರಮದ ನೇರ ಪ್ರದರ್ಶನ ಆಯೋಜಿಸಲಾಗಿತ್ತು. ತಾಲೂಕು ಆಡಳಿತ, ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯಿತು. ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು. ಮೋದಿ ಕಾರ್ಯಕ್ರಮದ ಲೈವ್ ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ … Read more

ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪತ್ರಿಕೆ, ಹಾಲು ಮಾರಾಟ ಮಾಡಿದ ಪದವೀಧರರು

170921 Youth Congress Protest Hole Bus Stand

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಘಟಿಕೋತ್ಸವದ ಗೌನ್ ತೊಟ್ಟು ಪತ್ರಿಕೆ, ಹಾಲು ಮಾರಾಟ ಮಾಡಿ ನಿರುದ್ಯೋಗ ದಿವಸ್ ಆಚರಣೆ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್  ಕಾರ್ಯಕರ್ತರು ನಿರುದ್ಯೋಗ ದಿವಸ್ ಎಂದು ಆಚರಿಸುತ್ತಿದ್ದಾರೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪದವೀಧರರು ಪತ್ರಿಕೆ, ಹಾಲು ಮಾರಾಟ ಮಾಡುವ ಅಣಕು ಪ್ರದರ್ಶನ ಮಾಡಿದರು. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಮಾಡುವುದಾಗಿ ಪ್ರಧಾನಿ … Read more

ಮೂರು ದಿನದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ಪೆಟ್ರೋಲ್ ದರ, ಡಿಸೇಲ್ ಬೆಲೆಯು ಏರಿಕೆ

petrol pump

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಮೂರು ದಿನದ ಬಳಿಕ ಮತ್ತೆ ಪೆಟ್ರೋಲ್ ದರ ಹೆಚ್ಚಳವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪ್ರತಿ ಲೀಟರ್‍ ಪೆಟ್ರೋಲ್ ಮೇಲೆ 36 ಪೈಸೆ ಏರಿಕೆಯಾಗಿದೆ. ಜಿಲ್ಲೆಯಾದ್ಯಂತ ಇವತ್ತು ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 106.33 ರೂ. ಆಗಿದೆ. ಜುಲೈ 12ರಂದು ಪೆಟ್ರೋಲ್ ದರ 29 ಪೈಸೆ ಏರಿಕೆಯಾಗಿತ್ತು. ಇನ್ನು, ಡಿಸೇಲ್ ದರವು ಇವತ್ತು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್‍ ದರ 16 ಪೈಸೆ ಹೆಚ್ಚಾಗಿದೆ. ಇದರಿಂದ … Read more

ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ, ಸಚಿವರು, ಸಂಸದರು, ಶಾಸಕರು ಭಾಗಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಒಂದು ದೇಶ, ಒಂದು ಚುನಾವಣೆ ಕುರಿತು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ನರೇಂದ್ರ ಮೋದಿ ವಿಚಾರ ಮಂಚ್‍ನ ರಾಜ್ಯಾಧ್ಯಕ್ಷ ಬಳ್ಳೆಕೆರೆ ಸಂತೋಷ್ ಅವರು ತಿಳಿಸಿದರು. ಇದನ್ನೂ ಓದಿ | ‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳೆಕೆರೆ ಸಂತೋಷ್‍ ಅವರು, ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ … Read more

SHIMOGA | ‘ದೇಶ ತೊರೆದ 26 ಕಾಳಧನಿಕರು ಮೋದಿ ಊರಿನವರು’, ‘ಒಬ್ಬರಿಗೂ ಹಕ್ಕು ಪತ್ರ ಕೊಡದ ಸಿಎಂ’, ಆಕ್ರೋಶ

110221 Congress Protest in Shimoga Kagodu Thimmappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ಕೇಂದ್ರ ಸರ್ಕಾರ ಕೃಷಿ ಮಸೂದೆ ವಾಪಸ್ ಪಡೆಯಬೇಕು, ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ, ಬೆಲೆ ಏರಿಕೆ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಪ್ರತಿಭಟನೆ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ನೆಹರೂ ರಸ್ತೆಯಿಂದ ಗೋಪಿ ಸರ್ಕಲ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಗೋಪಿ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ  ಮಾತನಾಡಿದ ಕಾಂಗ್ರೆಸ್ ಮುಖಂಡರು ಕೇಂದ್ರ … Read more

ಪ್ರಧಾನಿ ಮೋದಿ ವಿರುದ್ಧ ಅವಹೇಳನ ಟ್ವೀಟ್, ಸಾಗರದಲ್ಲಿ ದೂರು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 21 ಮೇ 2020 ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್  ಪ್ರಕಟಿಸಿದ ಟ್ವಿಟರ್‌ ಖಾತೆ ವಿರುದ್ಧ ಸಾಗರದಲ್ಲಿ ದೂರು ದಾಖಲಾಗಿದೆ. @INCIndia ಎಂಬ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಗಾಳಿ ಸುದ್ದಿ ಹರಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಟ್ವೀಟರ್ ಖಾತೆಯ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಸಾಗರದ ವಕೀಲ ಕೆ.ವಿ.ಪ್ರವೀಣ್ ದೂರು ನೀಡಿದ್ದಾರೆ. ಪಿಎಂ ಕೇರ್ಸ್ ಫಂಡ್‍ ಪ್ರಧಾನಿ ಅವರ ವೈಯಕ್ತಿಕ … Read more

‘ನಮ್ಮ ಪಕ್ಷದಲ್ಲಿ ಅದೆಲ್ಲ ಕಾಮನ್, ಮೂರು ವರ್ಷಕ್ಕೊಮ್ಮೆ ಆಗ್ತಿರುತ್ತೆ’

b y raghavendra about press meet

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಬಿಜೆಪಿ ಪ್ರಜಾಪ್ರಭುತ್ವ ತತ್ವವನ್ನು ಅಳವಡಿಸಿಕೊಂಡಿರುವ ಪಕ್ಷ. ಮೂರು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆ ಆಗುತ್ತದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ವಿಚಾರದಲ್ಲಿ ನಾಯಕರ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರುತ್ತಾರೆ ಎಂದರು. 20ಕ್ಕೂ ಹೆಚ್ಚು ಸ್ಥಾನ, ಮತ್ತೊಮ್ಮೆ ಮೋದಿ ಸರ್ಕಾರ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಮೀಕ್ಷೆಗಳು … Read more