ಶಿವಮೊಗ್ಗ ಎಟಿಎನ್ಸಿಸಿ ಕಾಲೇಜಿನಲ್ಲಿ ಗ್ರಾಜುಯಂಡ್ಸ್ ಡೇ, 400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
SHIVAMOGGA LIVE NEWS | 16 AUGUST 2023 SHIMOGA : ಮೊಬೈಲ್ (Mobile) ಗೀಳಿಗೆ ಸಿಲುಕಿರುವ ಯುವ ಸಮೂಹದಿಂದ ಭಾವನಾತ್ಮಕ ಸಂಬಂಧ ಕಣ್ಮರೆಯಾಗುತ್ತಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ (DS Arun) ಆತಂಕ ವ್ಯಕ್ತಪಡಿಸಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC College) ವತಿಯಿಂದ ಏರ್ಪಡಿಸಿದ್ದ ಅಂತಿಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳ ‘ಗ್ರಾಜುಯಂಡ್ಸ್ ಡೇ – 2023’ (Graduands Day-2023) ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಪದವಿ ಸೇರಿದಂತೆ … Read more