ಸಾಗರದಲ್ಲಿ ಅಖಾಡ ರೆಡಿ, ಇಂದಿನಿಂದ ಪಟ್ಟು ಹಾಕಲಿದ್ದಾರೆ ರಾಷ್ಟ್ರಮಟ್ಟದ ಪೈಲ್ವಾನರು

National-Level-Kusti-in-sagara.

ಸಾಗರ: ಸಾಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಅ.1 ಮತ್ತು 2ರಂದು ರಾಷ್ಟ್ರ ಮಟ್ಟದ ದಸರಾ ಕುಸ್ತಿ (Kushti) ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಹೇಳಿದರು. ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದೆ … Read more