ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗಿನ ಜಾವ ಮನೆಗೆ ನಡೆದು ಹೋಗುವಾಗ ಅಡ್ಡಗಟ್ಟಿದ ಬೈಕ್ ಸವಾರ
ಶಿವಮೊಗ್ಗ: ಬಳ್ಳಾರಿಯಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದ ವ್ಯಕ್ತಿಯೊಬ್ಬರು, ಬೆಳಗಿನ ಜಾವ ಮನೆಗೆ ನಡೆದು ಹೋಗುತ್ತಿದ್ದಾಗ, ಅಪರಿಚಿತನೊಬ್ಬ ಅಡ್ಡಗಟ್ಟಿ ನಗದು, ಉಂಗುರ ಕಸಿದು (Robbery) ಪರಾರಿಯಾಗಿದ್ದಾನೆ. ನವುಲೆಯ ಸ್ವರ್ಣ ಮಿತ್ರ ಬಡಾವಣೆಯ ಕುಮಾರ್ ಎಂಬುವವರು ಬಳ್ಳಾರಿಯಲ್ಲಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಬೆಳಗಿನ ಜಾವ 4.30ರ ಹೊತ್ತಿಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಮನೆಗೆ ನಡೆದು ಹೋಗುತ್ತಿದ್ದರು. ಶಿವಬಸವ ನಗರದಲ್ಲಿ ತೆರಳುವಾಗ ಬೈಕ್ ನಿಲ್ಲಿಸಿಕೊಂಡಿದ್ದ ವ್ಯಕ್ತಿಯೊಬ್ಬ ಕುಮಾರ್ ಅವರನ್ನು ಅಡ್ಡಗಟ್ಟಿ ಬೆದರಿಕೆ ಒಡ್ಡಿದಾನೆ ಎಂದು ಆರೋಪಿಸಲಾಗಿದೆ. ಕುಮಾರ್ ಅವರ … Read more