ರಾಜ್ಯದಲ್ಲಿ ANF ವಿಸರ್ಜನೆ, ನಕ್ಸಲ್‌ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ

VIDHANA-SOUDHA-GENERAL-IMAGE.jpg

ಶಿವಮೊಗ್ಗ : ನಕ್ಸಲರ (Naxal) ವಿರುದ್ಧದ ಕಾರ್ಯಾಚರಣೆಗೆ ಸ್ಥಾಪಿಸಲಾಗಿದ್ದ ನಕ್ಸಲ್‌ ನಿಗ್ರಹ (ಎಎನ್‌ಎಫ್‌) ಪಡೆಯನ್ನು ವಿಸರ್ಜನೆಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್‌ ಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಕೂಡ ಘೋಷಿಸಿದ್ದಾರೆ. ಈಚೆಗೆ ಆರು ನಕ್ಸಲರು ಶರಣಾಗಿದ್ದರು. ಇದರಿಂದ ರಾಜ್ಯವು ನಕ್ಸಲ್‌ ಮುಕ್ತವಾಗಿದೆ. ಆದ್ದರಿಂದ ನಕ್ಸಲ್‌ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಇನ್ನು, ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆ ಮಾಡಲು ಮತ್ತು ನಕ್ಸಲ್‌ ಪೀಡಿತ ಪ್ರದೇಶಗಳಿಗೆ … Read more

ನಕ್ಸಲ್‌ ಮುಂಡಗಾರು ಲತಾ, ವನಜಾಕ್ಷಿ ಶಿವಮೊಗ್ಗ ಪೊಲೀಸ್‌ ವಶಕ್ಕೆ

Naxal-Vanajakshi-and-Mundagaru-Latha

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರ (Naxal) ಪೈಕಿ ಇಬ್ಬರು ನಕ್ಸಲರನ್ನ ಶಿವಮೊಗ್ಗ ಪೊಲೀಸರು ಇವತ್ತು ವಶಕ್ಕೆ ಪಡೆದಿದ್ದಾರೆ. ಇವತ್ತು ಮಧ್ಯಾಹ್ನ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನಕ್ಸಲರಾದ ಮುಂಡಗಾರು ಲತಾ ಮತ್ತು ವನಜಾಕ್ಷಿ ಬಾಳೆಹೊಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು … Read more

ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

naxal-kotehonda-ravi-surrenders-at-sringeri

SHIVAMOGGA LIVE NEWS, 1 FEBRUARY 2025 ಶೃಂಗೇರಿ : ನಕ್ಸಲ್‌ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್‌ ರವೀಂದ್ರ ನೆಮ್ಮಾರ್‌ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ … Read more

ಹೆಬ್ರಿಯಲ್ಲಿ ಎನ್‌ಕೌಂಟರ್‌, ನಕ್ಸಲ್‌ ನಾಯಕ ಬಲಿ

naxal-leader-vikram-gowda.

STATE NEWS, 19 NOVEMBER 2024 : ರಾಜ್ಯದಲ್ಲಿ ಪುನಃ ನಕ್ಸಲರ ಗುಂಡಿನ ಸದ್ದು ಕೇಳಿಸಿದೆ. ಕಳೆದ ರಾತ್ರಿ ನಕ್ಸಲ್‌ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್‌ ನಾಯಕ (Leader) ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ವಿಕ್ರಂ ಗೌಡ ಮೂಲತಃ ಉಡುಪಿ ಜಿಲ್ಲೆಯ ಕಬ್ಬಿನಾಲೆಯವನು. ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ. ಕಬ್ಬಿನಾಲೆಯಲ್ಲೆ ಕಳದ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ರಾತ್ರಿ ಆಗಿದ್ದೇನು? ಪಶ್ಚಿಮಘಟ್ಟ ಭಾಗದಲ್ಲಿ ಪುನಃ ನಕ್ಸಲ್‌ … Read more

ನಕ್ಸಲರ ಶರಣಾಗತಿಗೆ ಸರ್ಕಾರದ ಸಮಿತಿ, ಶಿವಮೊಗ್ಗದಲ್ಲಿ ಮೊದಲ ಸುದ್ದಿಗೋಷ್ಠಿ, ಏನೆಲ್ಲ ಹೇಳಿದರು?

Banjagere-Jayaprakasha-Kp-Sripala-Parvateesha-Press-meet-in-Shimoga.

SHIVAMOGGA LIVE NEWS | 16 MAY 2024 SHIMOGA : ರಾಜ್ಯದಲ್ಲಿ ನಕ್ಸಲ್‌ ಚಟುವಟಿಕೆ ಮತ್ತೆ ಸುದ್ದಿಯಾಗುತ್ತಿದೆ. ಈ ಮಧ್ಯೆ ನಕ್ಸಲರ ಶರಣಾಗತಿ (Surrender) ಮತ್ತು ಪುನರ್‌ವಸತಿಗೆ ಸರ್ಕಾರ ರಾಜ್ಯಮಟ್ಟದ ಸಮಿತಿಯನ್ನು ಪುನರ್‌ ನೇಮಕ ಮಾಡಿದೆ. ಸಾಹಿತಿ, ಪ್ರಗತಿಪರ ಚಿಂತಕ ಬಂಜಗೆರೆ ಜಯಪ್ರಕಾಶ್‌, ಪತ್ರಕರ್ತ ಪಾರ್ವತೀಶ, ವಕೀಲ ಕೆ.ಪಿ.ಶ್ರೀಪಾಲ್‌ ಅವರನ್ನು ಸದಸ್ಯರಾಗಿ ನೇಮಿಸಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಸ್ಯರು, ನಕ್ಸಲ್‌ ಹೋರಾಟದಲ್ಲಿ ಸಕ್ರಿಯರಾಗಿರುವವರು ಮುಖ್ಯವಾಹಿನಿಗೆ ಬರಲು ಆಸಕ್ತರಿದ್ದರೆ ಸಮಿತಿ ನೆರವು ನೀಡಲಿದೆ ಎಂದು ತಿಳಿಸಿದರು. ಯಾರೆಲ್ಲ … Read more

BREAKING | ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ 20 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ಪರಿಶೀಲನೆ, ಕಾರಣವೇನು?

131021 NIA officials Visit Shimoga regarding Naxal Issue

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದ ಮೂರು … Read more

ತಮಿಳುನಾಡಿನಿಂದ ನಕ್ಸಲ್ ಮಹಿಳೆ ಶಿವಮೊಗ್ಗಕ್ಕೆ, ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರು, ಯಾರದು? ಏನು ಕೇಸ್?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2020 ತಮಿಳುನಾಡು ಪೊಲೀಸರ ವಶದಲ್ಲಿದ್ದ ಹೊಸನಗರ ಮೂಲದ ನಕ್ಸಲ್ ಮಹಿಳೆಯನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಆಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಯಾರದು ನಕ್ಸಲ್? ಎಲ್ಲಿಯವರು? ನಕ್ಸಲ್ ಶೋಭಾ (34) ಎಂಬಾಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಕೆ ಹೊಸನಗರ ತಾಲೂಕು ಯಡೂರು ಸಮೀಪದ ಉಳ್ತಿಗಾ ಗ್ರಾಮದ ಮೇಲು ಸಂಕದವಳು. ಈಕೆ ಬಹುವರ್ಷ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದಳು. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಈಕೆ ವಿರುದ್ಧ ಪ್ರಕರಣಗಳು ದಾಖಲಾಗಿದೆ. … Read more