ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟುಗಳು, ಶಿವಮೊಗ್ಗದಲ್ಲಿ ಸಿಕ್ಕಿಬಿದ್ದರು ಇಬ್ಬರು, ಆಗಿದ್ದೇನು?

Shimoga-Central-Jail-Prison

ಶಿವಮೊಗ್ಗ: ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ (Biscuit Packet) ಗೌಪ್ಯವಾಗಿ ಗಾಂಜಾ, ಸಿಗರೇಟ್‌ ಇರಿಸಿ ವಿಚಾರಣಾಧೀನ ಖೈದಿಗೆ ನೀಡಲು ಬಂದಿದ್ದ ಮೂವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಚಾರಣಾಧೀನ ಖೈದಿ ಮಹಮ್ಮದ್‌ ಗೌಸ್‌ ಅಲಿಯಾಸ್‌ ಜಂಗ್ಲಿ ಎಂಬಾತನನ್ನು ಮಾತನಾಡಿಸಲು ಭದ್ರಾವತಿ ನಿವಾಸಿಗಳಾದ ರಾಹಿಲ್‌ (19) ಮತ್ತು ತಸೀರುಲ್ಲಾ (19) ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಮಹಮ್ಮದ್‌ ಗೌಸ್‌ಗೆ ನೀಡಲು ಮೂರು ಪ್ಯಾಕೆಟ್‌ ಬಿಸ್ಕೇಟ್ ತಂದಿದ್ದರು. ಜೈಲು ಭದ್ರತೆಗೆ ಕೆಎಸ್‌ಐಎಸ್‌ಎಫ್‌ ಪಡೆ ಸಿಬ್ಬಂದಿ ಬಿಸ್ಕೇಟ್‌ ಪ್ಯಾಕೆಟ್‌ … Read more

ಸಾಗರದ ಇಬ್ಬರು ಯುವಕರಿಗೆ ಮೂರು ವರ್ಷ ಜೈಲು ಶಿಕ್ಷೆ, ₹25,000 ದಂಡ, ಯಾಕೆ?

crime name image

ಶಿವಮೊಗ್ಗ: ಗಾಂಜಾ ಸಹಿತ ಪೊಲೀಸರಿಗೆ ಸಿಕ್ಕಿಬಿದಿದ್ದವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ ಮೂರು ವರ್ಷ ಕಠಿಣ ಕಾರಾವಾಸ ಶಿಕ್ಷೆ (Jail) ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಾಗರ ನಿವಾಸಿಗಳಾದ ಇಮ್ರಾನ್ ಖಾನ್ (25), ಇಮ್ಮಿಯಾಜ್ (28) ಎಂಬುವವರಿಗೆ ತಲಾ ಮೂರು ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸಾಗರದ ಬಿ.ಹೆಚ್‌.ರಸ್ತೆಯ ಸದ್ಗುರು ಲೇಔಟ್ ಸಮೀಪ ಗಾಂಜಾ … Read more

ಶಿವಮೊಗ್ಗದ ಲೇಔಟ್‌ ಮೇಲೆ ಪೊಲೀಸ್‌ ರೇಡ್‌, ಗಾಂಜಾ ಪ್ಯಾಕಿಂಗ್‌ ಮಾಡ್ತಿದ್ದ ಇಬ್ಬರು ಅರೆಸ್ಟ್‌

Police-nabbed-two-in-a-layout-at-Shimoga

ಶಿವಮೊಗ್ಗ: ವಡ್ಡಿನಕೊಪ್ಪದ ನಿರ್ಮಾಣ ಹಂತದ ಲೇಔಟ್‌ವೊಂದರ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ (Raid) ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಆಶ್ರಯ ಬಡಾವಣೆಯ ಕಾರ್ತಿಕ್ (21) ಮತ್ತು ಕಡೇಕಲ್‌ನ ರಾಜು (24) ಬಂಧಿತರು. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಆರೋಪಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಗಾಂಜಾ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಅವರಿಂದ ₹1.70 ಲಕ್ಷ ಮೌಲ್ಯದ 5.780 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಸಿಇಎನ್ … Read more

ಸೇತುವೆ ಬಳಿ ದಾಳಿ, ಕಾರು, ಬೈಕು ಸಹಿತ ನಾಲ್ವರು ಅರೆಸ್ಟ್‌, ಏನಿದು ಕೇಸ್‌?

Four-arrest-with-car-and-bike-NDPS-Case-at-shikaripura

ಶಿಕಾರಿಪುರ : ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ (RAID) ನಡೆಸಿದ ಸಿ.ಇ.ಎನ್‌ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 70 ಸಾವಿರ ರೂ. ಮೌಲ್ಯದ 2 ಕೆ.ಜಿ 52 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ಒಂದು ಕಾರು ಮತ್ತು ಬೈಕ್‌ ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು ಎಂದು ಪ್ರಕಟಣೆಯಲ್ಲಿ … Read more

ಭದ್ರಾವತಿಯಲ್ಲಿ ಪೊಲೀಸ್‌ ರೇಡ್‌, ಮಹಿಳೆ ಅರೆಸ್ಟ್‌, ಲಕ್ಷ ಲಕ್ಷದ ಮಾದಕ ವಸ್ತು ಸೀಜ್‌

Bhadravathi-Lady-arrest-in-NDPS-Case

SHIVAMOGGA LIVE NEWS | 23 APRIL 2024 BHADRAVATHI : ಸತ್ಯ ಸಾಯಿ ನಗರದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಆತನಿಂದ 4.50 ಲಕ್ಷ ರೂ. ಮೌಲ್ಯದ 7.590 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸತ್ಯ ಸಾಯಿ ನಗರದ ಹುಸೇನ್‌ ಬಿ (35) ಎಂಬಾಕೆಯನ್ನು ಬಂಧಿಸಲಾಗಿದೆ. ಗಾಂಜಾ ಸಾಗಣೆ ಮಾಡುತ್ತಿರುವ ಮಾಹಿತಿ ಹಿನ್ನೆಲೆ ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿದರು. ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಇನ್ಸ್‌ಪೆಕ್ಟರ್ … Read more

ಮನೆ ಮೇಲೆ ಪೊಲೀಸ್‌ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್‌

Police-Raid-on-a-house-at-Kadasuru-In-soraba-taluk

SHIVAMOGGA LIVE NEWS | 14 AUGUST 2023 SORABA : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Police Raid) ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ್ದಾರೆ. 525 ಗ್ರಾಂ ತೂಕದ ಗಾಂಜಾ ಗಿಡಗಳು ಸಿಕ್ಕಿವೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೊರಬ ತಾಲೂಕು ಕಡಸೂರು (Kadasuru) ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಹಿತ್ತಲಿನಲ್ಲಿ ಅಡಿಕೆ ಗಿಡಗಳ ಮಧ್ಯೆ ಸಿಮೆಂಟ್‌ ಚೀಲದಲ್ಲಿ ಮಣ್ಣು ತುಂಬಿ … Read more

ಬಸ್ ಸ್ಟಾಪ್ ಬಳಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಅರೆಸ್ಟ್

Doddapete-Police-Station-General-Image.

SHIVAMOGGA LIVE NEWS | SHIMOGA | 1 ಜುಲೈ 2022 ಬಸ್ ಸ್ಟಾಪ್ ಒಂದರ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು (POLICE) ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ, ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ. ಭರ್ಮಪ್ಪ ನಗರದ ಅಕ್ರಿಖಾನ್ ಅಲಿಯಾಸ್ ಇಡ್ಲಿ (32) ಮತ್ತು ಟಿಪ್ಪುನಗರದ ಸೈಯದ್ ಅಪ್ಷಾನ್ (29) ಬಂಧಿತರು. ಶಿವಮೊಗ್ಗದ ಬುದ್ಧಾನಗರದ ಬಳಿಕ ದೊಡ್ಡಪೇಟೆ ಠಾಣೆ ಎಎಸ್ಐ ವಸಂತ ಮತ್ತು ಸಿಬ್ಬಂದಿ ಗಣೇಶ್ … Read more

ಸರ್ಕಲ್’ನಲ್ಲಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಯುವಕ ಅರೆಸ್ಟ್

Doddapete-Police-Station-General-Image.

SHIVAMOGGA LIVE NEWS | DRUGS | 29 ಮೇ 2022 ಗಾಂಜಾ ಸೇವನೆ ಮಾಡುವವರ ಹೆಡೆಮುರಿ ಕಟ್ಟುವ ಕಾರ್ಯವನ್ನು ಶಿವಮೊಗ್ಗ ಪೊಲೀಸರು ಮುಂದುವರೆಸಿದ್ದಾರೆ. ನಗರದ ಬುದ್ದಾನಗರ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನ್ನು ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಲಾಗಿದೆ. ಮಿಳಘಟ್ಟದ ಇರ್ಫಾನ್ ಪಠಾಣ್ (25) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಬುದ್ದಾನಗರ ಸರ್ಕಲ್ ಬಳಿ ಇರ್ಫಾನ್ ಪಠಾಣ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ವಿಚಾರಣೆ ನಡೆಸಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ … Read more

ಶಿವಮೊಗ್ಗದಲ್ಲಿ ಬದಲಾಯ್ತು ಗಾಂಜಾ ಮಾರಾಟ ಕ್ರಮ, ಈಗ ಹೇಗೆ ನಡೆಯುತ್ತಿದೆ ದಂಧೆ?

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಪೊಲೀಸರ ನಿರಂತರ ದಾಳಿ, ಮತ್ತಿನಲ್ಲಿರುವವರ ಮೇಲೆ ಪ್ರಕರಣ ದಾಖಲು ಮಾಡುತ್ತಿರುವುದರಿಂದ ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಕಂಟ್ರೋಲ್’ಗೆ ಬಂದಿದೆ. ಎಲ್ಲೆಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಸಂಖ್ಯೆ ಕಡಿಮೆಯಾಗಿದೆ. ಅಷ್ಟೆ ಅಲ್ಲಾ, ಜಿಲ್ಲೆಗೆ ಗಾಂಜಾ ಸರಬರಾಜು ಪ್ರಮಾಣವು ಕುಸಿತ ಕಂಡಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಪ್ರೆಸ್ ಟ್ರಸ್ಟ್’ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು, ಗಾಂಜಾ ಮಾರಾಟ ಮತ್ತು ಸೇವನೆ ಪ್ರಮಾಣದಲ್ಲಿ … Read more

ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ, ಒಬ್ಬ ಅರೆಸ್ಟ್

010921 Excise raid at Barandoor in Bhadravathi

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಗಾಂಜಾ ಪ್ಯಾಕೆಟ್’ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ ಮತ್ತು ನಗದು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ಬಾರಂದೂರು ಕ್ರಾಸ್ ಬೈಪಾಸ್ ಮುಖ್ಯ ರಸ್ತೆ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿಯಾಗಿದೆ. ಇರ್ಫಾನ್ ಎಂಬಾತ ಹೂವು, ಕಾಯಿ, ಬೀಜಗಳಿಂದ ಕೂಡಿದ ಒಣ ಗಾಂಜಾದ ಸಾಚೇಟ್’ಗಳನ್ನು ಮಾರಾಟ ಮಾಡುತ್ತಿದ್ದ. … Read more