ಬೇವಿನ ಉಡುಗೆ ಹರಕೆ, ದೇವಿಗೆ ತಂಬಿಟ್ಟಿನ ದೀಪದ ಆರತಿ, ಮಾರಿಕಾಂಬೆ ಮುಂದೆ ಶಿರಭಾಗಿಸಿದ ಭಕ್ತ ಸಮೂಹ
SHIVAMOGGA LIVE NEWS | 23 ಮಾರ್ಚ್ 2022 ಇವತ್ತು ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಎರಡನೆ ದಿನ. ದೇವಿಯನ್ನು ಮಾರಿ ಗದ್ದುಗೆ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ. ದೊಡ್ಡ ಸಂಖ್ಯೆಯ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದು, ಹರಕೆ ತೀರಿಸಿ, ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ. ಕೋಟೆ ಮಾರಿಕಾಂಬ ದೇವಿ ದೇವಸ್ಥಾನದ ಮಾರಿ ಗದ್ದುಗೆ ಮೇಲೆ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಬೇವಿನ ಹರಕೆ ತೀರಿಸುತ್ತಿದ್ದಾರೆ ಶಿವಮೊಗ್ಗ ನಗರದ ವಿವಿಧೆಡೆಯಿಂದ ಜನರು ಕಾಲ್ನಡಿಗೆಯಲ್ಲಿ … Read more