ಬೇವಿನ ಉಡುಗೆ ಹರಕೆ, ದೇವಿಗೆ ತಂಬಿಟ್ಟಿನ ದೀಪದ ಆರತಿ, ಮಾರಿಕಾಂಬೆ ಮುಂದೆ ಶಿರಭಾಗಿಸಿದ ಭಕ್ತ ಸಮೂಹ

Harake-For-marikamba-Jathre-in-Shimoga.

SHIVAMOGGA LIVE NEWS | 23 ಮಾರ್ಚ್ 2022 ಇವತ್ತು ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಎರಡನೆ ದಿನ. ದೇವಿಯನ್ನು ಮಾರಿ ಗದ್ದುಗೆ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ. ದೊಡ್ಡ ಸಂಖ್ಯೆಯ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದು, ಹರಕೆ ತೀರಿಸಿ, ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ. ಕೋಟೆ ಮಾರಿಕಾಂಬ ದೇವಿ ದೇವಸ್ಥಾನದ ಮಾರಿ ಗದ್ದುಗೆ ಮೇಲೆ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಬೇವಿನ ಹರಕೆ ತೀರಿಸುತ್ತಿದ್ದಾರೆ ಶಿವಮೊಗ್ಗ ನಗರದ ವಿವಿಧೆಡೆಯಿಂದ ಜನರು ಕಾಲ್ನಡಿಗೆಯಲ್ಲಿ … Read more

ಸಾವಿರಾರು ಭಕ್ತರನ್ನು ಹೊಂದಿದ್ದ ಸಿಹಿ ಬೇವಿನ ಮರ ಬುಡಮೇಲು, ಈ ಮರದ ಹಿನ್ನೆಲೆ ಏನು? ಇಲ್ಲಿದೆ ಟಾಪ್ 5 ಪಾಯಿಂಟ್

Uraganahalli-Neem-Tree-Falls-in-Soraba

SHIVAMOGGA LIVE NEWS | 18 ಮಾರ್ಚ್ 2022 ಅಸಂಖ್ಯ ಭಕ್ತರಿಂದ ಪೂಜಿಸಲ್ಪಿಟ್ಟಿದ್ದ ಸಿಹಿ ಬೇವಿನ ಮರ ಬುಡಮೇಲಾಗಿದೆ. ಶುಕ್ರವಾರ ಸುರಿದ ಭಾರಿ ಮಳೆ, ಗಾಳಿಗೆ ಮರ ಉರುಳಿ ಬಿದ್ದಿದೆ. ಇದು ಭಕ್ತರಲ್ಲಿ ದುಗುಡ, ಆತಂಕ ಹುಟ್ಟಿಸಿದೆ. ಸೊರಬ ತಾಲೂಕು ಉರಗನಹಳ್ಳಿಯಲ್ಲಿ ಸಿಹಿ ಬೇವಿನ ಮರ ಇದೆ. ಇದರ ಎಲೆಗಳು ಕಹಿ ಅನಿಸುವುದಿಲ್ಲ. ದೂರದೂರುಗಳಿಂದ ಹಲವು ಭಕ್ತರು ಉರಗನಹಳ್ಳಿಗೆ ಬಂದು ಸಿಹಿ ಬೇವಿನ ಮರಕ್ಕೆ ಪೂಜೆ ಸಲ್ಲಿಸಿ, ಹರಕೆ ಹೊತ್ತು ಹೋಗುತ್ತಿದ್ದರು. ಸಿಹಿ ಬೇವಿನ ಮರದ ವಿಶೇಷತೆಗಳೇನು? ಪಾಯಿಂಟ್ … Read more