ಕೊನೆಗೂ ಅನಾವರಣವಾಯ್ತು ಬಸವೇಶ್ವರರ ಪುತ್ಥಳಿ, ಲಂಡನ್ನಲ್ಲಿ ಮಾತ್ರವಿದೆ ಇಂತಹ ಪ್ರತಿಮೆ, ಇದರ ಬಗ್ಗೆ ಗೊತ್ತಿರಬೇಕಾದ 10 ವಿಚಾರ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಲಂಡನ್ನಿಂದ ಶಿವಮೊಗ್ಗಕ್ಕೆ ಬಂದಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಕೊನೆಗೂ ಅನಾವರಣವಾಗಿದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್ ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೆ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾನತೆ, ಸಮ ಸಮಜಾದ ತತ್ವವನ್ನು ಸಾರಿದವರು. ಶ್ರಮಿಕ ಸಮಾಜದವರಿಗೆ ಸಮಾನತೆ ಬಗ್ಗೆ 12ನೇ ಶತಮಾನದಲ್ಲೇ ಜಗತ್ತಿಗೆ ತಿಳಿಸಿದ್ದವರು. ಅವರ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. … Read more