ತಡರಾತ್ರಿ 2 ಗಂಟೆಗೆ ಕೇಳಿತು ಸ್ಪೋಟದ ಶಬ್ದ, ಮನೆಯಿಂದ ಹೊರ ಬಂದಾಗ ಕಾಣಿಸ್ತು ಬೆಚ್ಚಿಬೀಳುವ ದೃಶ್ಯ
ಭದ್ರಾವತಿ: ನೆಹರೂ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಮೂರು ದ್ವಿಚಕ್ರ ವಾಹನಗಳಿಗೆ (three bikes) ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಫೆಬ್ರವರಿ 16ರ ತಡರಾತ್ರಿ ಈ ಕೃತ್ಯ ನಡೆದಿದೆ. ಸುಮಾರು ₹1.85 ಲಕ್ಷ ಮೌಲ್ಯದ ಬೈಕ್ಗಳು ಸುಟ್ಟು ಕರಕಲಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನೆಹರೂ ನಗರದ ನಿವಾಸಿ ಆದಿಲ್ ಎಂಬುವವರು ಫೆಬ್ರವರಿ 16ರ ರಾತ್ರಿ 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ತಮಗೆ ಹಾಗೂ ತಮ್ಮ ಅಣ್ಣಂದಿರಿಗೆ ಸೇರಿದ ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೈಕ್ಗಳನ್ನು … Read more