ಇಂದು, ನಾಳೆ ಶಿವಮೊಗ್ಗದಲ್ಲಿ ಎನ್‌ಇಎಸ್‌ ಹವ್ಯಾಸಿ ರಂಗತಂಡದಿಂದ ನಾಟಕ, ಎಲ್ಲೆಲ್ಲಿ ಪ್ರದರ್ಶನ ಇರಲಿದೆ?

Shimoga-News-update

ಶಿವಮೊಗ್ಗ: ಎನ್ಇಎಸ್ ಹವ್ಯಾಸಿ ರಂಗತಂಡದ ವತಿಯಿಂದ ಜೂ.17 ಮತ್ತು 18 ರಂದು ರಷ್ಯಾದ ಖ್ಯಾತ ಬರಹಗಾರ ಆಯ್ಯಂಟನ್ ಚೆಕಾವ್ ಅವರ ಸಣ್ಣ ಕಥೆಗಳನ್ನು ಆಧರಿಸಿದ ಡಾ.ಹೇಮಪಟ್ಟಣಶೆಟ್ಟಿ ವಿರಚಿತ ನಾಟಕ (Drama) ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಜೂ.17 ರ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಜೂ.18 ರಂದು ಕರ್ನಾಟಕ ಸಂಘದಲ್ಲಿ ಸಂಜೆ 6.30ಕ್ಕೆ ಪ್ರದರ್ಶನ ಏರ್ಪಡಿಸಲಾಗಿದೆ. ಎನ್ಇಎಸ್ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ನಟಿಸಿ, ನಿರ್ದೇಶಿಸಿ, ರಂಗವಿನ್ಯಾಸ ಮಾಡಿದ್ದು, … Read more

ಶಿವಮೊಗ್ಗದಲ್ಲಿ ಮಲೆನಾಡ ವೈಭವ, ಬಗೆ ಬಗೆ ವಸ್ತು, ಆಭರಣ ಪ್ರದರ್ಶನ, ವಿವಿಧ ಖಾದ್ಯ ಸವಿದು ಬಾಯಿ ಚಪ್ಪರಿಸಿದ ವಿದ್ಯಾರ್ಥಿಗಳು

Malenada-Vaibhava-in-Shimoga-NES-Amrutha-Mahotsava

SHIVAMOGGA LIVE | 21 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಮಲೆನಾಡ ವೈಭವ (Malenadu) ವಸ್ತು ಪ್ರದರ್ಶನ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ಗಮನ ಸೆಳೆಯಿತು. ಮಲೆನಾಡಿನ ವೈಭವ ಕಂಡು, ವಿವಿಧ ಖಾದ್ಯಗಳನ್ನು ಸವಿದು ಖುಷಿಪಟ್ಟರು. ನಗರದ ಎನ್‌ಇಎಸ್‌ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ಮಲೆನಾಡ ವೈಭವ ಪ್ರದರ್ಶಿನಿ ಆಯೋಜಿಸಲಾಗಿದೆ. ಪ್ರದರ್ಶಿನಿಯಲ್ಲಿ ಏನೇನೆಲ್ಲ ಇದೆ? ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳಿಗೆ ಮಲೆನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಮಲೆನಾಡ (Malenadu) … Read more

ಶಿವಮೊಗ್ಗದಲ್ಲಿ ಬೆಳಗಿನ ಜಾವ ಅಪಘಾತ, ವಿದ್ಯಾರ್ಥಿ ಸ್ಥಳದಲ್ಲೆ ಸಾವು

Bike-Mishap-in-Shimoga-60-Feet-road

SHIVAMOGGA LIVE | 20 JUNE 2023 SHIMOGA : ಬೈಕ್‌ ಅಪಘಾತಕ್ಕೀಡಾಗಿ (Bike Mishap) ಕಾನೂನು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ನಗರದ 60 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೌತಮ್‌ (21) ಮೃತ ವಿದ್ಯಾರ್ಥಿ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳಗ್ಗೆ ಬಸ್‌ ಇಳಿಯುವ ಹೊತ್ತಿಗೆ ಬೆಂಗಳೂರಿನ ಖಾಸಗಿ ಕಂಪನಿ … Read more

ಶಿವಮೊಗ್ಗದಲ್ಲಿ NES ಹಬ್ಬ, 6 ಕಡೆಯಿಂದ ಅಮೃತ ನಡಿಗೆ, ಡಾ.ವೀರೇಂದ್ರ ಹೆಗ್ಗಡೆ, ವಸಿಷ್ಠ ಸಿಂಹ, ಗಂಗಾವತಿ ಪ್ರಾಣೇಶ್ ಭಾಗಿ

National-Education-Society-Amrutha-Mahotsava-Press-Meet

SHIVAMOGGA LIVE | 16 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ (National Education Society) ಅಮೃತ ಮಹೋತ್ಸವದ ಅಂಗವಾಗಿ ಜೂ.20 ಮತ್ತು 21ರಂದು ಎನ್‌ಇಎಸ್‌ ಹಬ್ಬ ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ, ವಸ್ತು ಪ್ರದರ್ಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌, ವ್ಯಕ್ತಿ ಬೆಳೆದಂತೆ ದುರ್ಬಲನಾಗುತ್ತಾನೆ. ಆದರೆ ವಯಸ್ಸಾದಂತೆ ಸಂಸ್ಥೆಗಳು ದೃಢವಾಗುತ್ತವೆ. ಅದೆ ರೀತಿ ಎನ್‌ಇಎಸ್‌ ಸಂಸ್ಥೆ ರಾಜ್ಯದ ಪ್ರತಿಷ್ಠಿತ … Read more

ಬಿಜೆಪಿ ಟಿಕೆಟ್ ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ.. ಅಭ್ಯರ್ಥಿ ಆಯ್ಕೆ ವಿಚಾರ ಟ್ರೋಲ್, ಎಲ್ಲೆಡೆ ವೈರಲ್

BJP-Ticket-matter-trolled-in-Shimoga

SHIVAMOGGA LIVE NEWS | 19 APRIL 2023 SHIMOGA : ನಾಮಪತ್ರ ಸಲ್ಲಿಸಲು ಇನ್ನೆರಡೆ ದಿನ ಬಾಕಿ. ಆದರೆ ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪ್ರಕಟಿಸದಿರುವುದು ಟ್ರೋಲ್‍ಗೆ (trolled) ಒಳಗಾಗಿದೆ. ನಾನಾ ಬಗೆಯ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಮುಖಂಡರನ್ನು ಮುಜುಗರಕ್ಕೀಡು ಮಾಡಿದೆ. ಸಾಲು ಸಾಲು ಟ್ರೋಲ್‍ಗಳು ಹಾಸ್ಯ ನಟ ಸಾಧು ಕೋಕಿಲಾ ಅವರ ‘ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ..’ ಕಾಮಿಡಿಯನ್ನು ಬಿಜೆಪಿ ಟಿಕೆಟ್ ವಿಚಾರಕ್ಕೆ ಬಳಸಿಕೊಂಡು ಟ್ರೋಲ್ (trolled)  ಮಾಡಲಾಗುತ್ತಿದೆ. … Read more

ಹೊಳೆ ಬಸ್ ಸ್ಟಾಪ್ ಬಳಿ ತುಂಗಾ ನದಿಗೆ ಹಾರಿದ ಯುವಕ, ಶೋಧ ಕಾರ್ಯ

Fire-Department-Search-For-Drowned-youth-in-Tunga-river

SHIVAMOGGA LIVE NEWS | SHIMOGA | 15 ಜುಲೈ 2022 ನಗರದ ಹೊಳೆ ಬಸ್ ಸ್ಟಾಪ್ ಸಮೀಪ ಯುವಕನೊಬ್ಬ ತುಂಗಾ ನದಿಗೆ (TUNGA RIVER) ಹಾರಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರ ಆಧಾರದಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಗುರುವಾರ ಸಂಜೆ ವೇಳೆಗೆ ಯುವಕನೊಬ್ಬ ತುಂಗಾ ನದಿಗೆ ಹಾರಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಆತ ರಕ್ಷಣೆಗಾಗಿ ಕೈ ತೋರಿಸುತ್ತಿದ್ದ ಎಂದು ಮಾಹಿತಿ ನೀಡಿದ್ದರು. ವಿಚಾರ ತಿಳಿಯುತ್ತಿದ್ದ ಹಾಗೆ … Read more

BREAKING NEWS | ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ಇವತ್ತು ರಜೆ

Shimoga-City-Rain-Woman-with-Umbrella.

SHIVAMOGGA LIVE NEWS | SCHOOL | 19 ಮೇ 2022 ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ರಾತ್ರಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು … Read more

ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ, ವರ್ಷವಿಡಿ ಕಾರ್ಯಕ್ರಮ

NES-education-Society-Press-Meet

SHIVAMOGGA LIVE NEWS | 8 ಮಾರ್ಚ್ 2022 ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಪಿ.ನಾರಾಯಣ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಪಿ.ನಾರಾಯಣ ಅವರು, ಶಿಕ್ಷಣ ಸಂಸ್ಥೆಗೆ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂಚೆ ಲಕೋಟೆ ಬಿಡುಗಡೆ … Read more

ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ಸೋಂಕಿತ ಬಲಿ, ಇವತ್ತು 10 ಮಂದಿಗೆ ಪಾಸಿಟಿವ್

Corona PPE Kit and swab box

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021 ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 349ಕ್ಕೆ ಏರಿಕೆ ಆಗಿದೆ. ಕರೋನಾಗೆ ವರ್ಷದ ಮೊದಲ ಸಾವು ಕರೋನಾಗೆ ತುತ್ತಾಗಿದ್ದ ಸೋಂಕಿತರೊಬ್ಬರು ಇವತ್ತು ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಇದು ಮೊದಲ ಸಾವಿನ ಪ್ರಕರಣವಾಗಿದೆ. ಇವತ್ತು 10 ಮಂದಿಗೆ ಪಾಸಿಟಿವ್ ಇವತ್ತು ಹತ್ತು ಮಂದಿಗೆ ಕರೋನ … Read more

ಶಿವಮೊಗ್ಗದಲ್ಲಿ ಡಾಗ್, ಕ್ಯಾಟ್ ಶೋ, ಭಾಗವಹಿಸ್ತವೆ 150ಕ್ಕೂ ಹೆಚ್ಚು ಶ್ವಾನ, ಬೆಕ್ಕುಗಳು, ಎಲ್ಲಿ ನಡೆಯುತ್ತೆ? ಯಾವಾಗ?

080121 Dog And Cat Show at Shivamogga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021 ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್‍ ವತಿಯಿಂದ ಶಿವಮೊಗ್ಗದಲ್ಲಿ 2ನೇ ವರ್ಷದ ರಾಜ್ಯಮಟ್ಟದ ಶ್ವಾನ ಮತ್ತು ಬೆಕ್ಕು ಪ್ರದರ್ಶನ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಕ್ಲಬ್ ಅಧ್ಯಕ್ಷ ಪ್ರೀತಿಮ್, ಜನವರಿ 10ರಂದು ಬೆಳಗ್ಗೆ  9.30ರಿಂದ ಕುವೆಂಪು ರಂಗಮಂದಿರದ ಹಿಂಭಾಗದ ಎನ್‍ಇಎಸ್ ಮೈದಾನದಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ನಗದು … Read more