ಅಡಕೆ ಕಾರ್ಯಪಡೆ ಅಧ್ಯಕ್ಷರು ಬರುವ ತನಕ ಉಪವಾಸ ಸತ್ಯಾಗ್ರಹ
SHIVAMOGGA LIVE NEWS | 20 DECEMBER 2022 ಶಿವಮೊಗ್ಗ : ವಿದೇಶದಿಂದ ಅಡಕೆ (foreign adike) ಆಮದು ತಡೆಗೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ನಾಯಕಿ ನೇತ್ರಾವತಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಎರಡನೆ ದಿನಕ್ಕೆ ಕಾಲಿಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೇತ್ರಾವತಿ ಅವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿ 24 ಗಂಟೆ ಕಳೆದಿದೆ. ಈತನಕ ಯಾರೊಬ್ಬರು ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ ಎಂದು … Read more