BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

Shimoga-DC-Car.

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

POWER-CUT-UPDATE-NEWs ELECTRICITY

ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿ.5 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಬಿ.ಎಸ್.ಎನ್.ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ … Read more

ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಅಂಗಡಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Stolen) ಕಳ್ಳತನವಾಗಿದೆ ಎಂದು ಆರೋಪಿಸಿ ಮೆಕಾನಿಕ್‌ ಒಬ್ಬರು ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ತಾಜ್‌ ಹೊಟೇಲ್‌ ಸಮೀಪದ ಮೊಬೈಲ್‌ ಅಂಗಡಿಗೆ ಮೆಕಾನಿಕ್‌ ಸಯ್ಯದ್‌ ಅಫಾನ್‌ ತೆರಳಿದ್ದರು. ತಮ್ಮ ಬೈಕ್‌ ಅನ್ನು ಬಿ.ಹೆಚ್‌.ರಸ್ತೆಯ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಹಿಂತಿರುಗುಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ … Read more

ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್‌, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್‌ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಇನ್ನು, ಜಿಲ್ಲೆಯಲ್ಲಿ ಚಳಿ ಪ್ರಮಾಣ ಮತ್ತೆ ತಗ್ಗಿದೆ. ತಾಪಮಾನದಲ್ಲಿ ತುಸು ಏರಿಯಾಕೆಯಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಿದೆ. ಹೊಸನಗರ, ಸಾಗರ, ಶಿಕಾರಿಪುರ, ಸೊರಬ ತಾಲೂಕುಗಳಲ್ಲಿಯು ತಾಪಮಾನ … Read more

ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

Youth-Found-dead-on-Railway-Track-in-Shimoga

ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡ‌ರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ … Read more

ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

wild-elephants-at-Soraba-ulavi-hobli

ಸೊರಬ: ಕಳೆದ ಎರಡು ದಿನಗಳ ಹಿಂದೆ ಸೊರಬ ತಾಲೂಕಿನ ಉಳವಿ ಹೋಬಳಿ (Uluvi Hobli) ಸುತ್ತಮುತ್ತಲಿನ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು (Wild Elephants) ಲಗ್ಗೆ ಇಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಎಲ್ಲೆಲ್ಲಿ ಕಾಡಾನೆ ಲಗ್ಗೆ? ಕಾನಹಳ್ಳಿ, ಕಣ್ಣೂರು ಮತ್ತು ಮೈಸಾವಿ ಗ್ರಾಮಗಳ ಸುತ್ತಮುತ್ತ ಬೆಳೆ ಕಟಾವು ಮಾಡಿದ ರೈತರ ಜಮೀನಿನಲ್ಲಿ (farmland) ಆನೆಗಳು ಸಂಚರಿಸಿರುವ ಬಗ್ಗೆ ಹೆಜ್ಜೆ ಗುರುತು ಹಾಗೂ ಲದ್ದಿ ಕಾಣಿಸಿದೆ. ಅಲ್ಲದೇ ಕೆಲವು ತೋಟದಲ್ಲಿ ಬಾಳೆಗಿಡಗಳನ್ನು ಕಿತ್ತು ತಿಂದು ಹಾನಿ ಮಾಡಿವೆ. ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಕಳೆದ ಎರಡು ದಿನದಿಂದ ಶಿವಮೊಗ್ಗದಲ್ಲಿ ಹೆಚ್ಚಳವಾಗಿದ್ದ ತಾಪಮಾನ (Weather) ಮತ್ತೆ ಸ್ವಲ್ಪ ಕುಸಿತ ಕಂಡಿದೆ. ಇದರಿಂದ ಶಿವಮೊಗ್ಗದಲ್ಲಿ ಪುನಃ ಥಂಡಿ (Colder) ವಾತಾವರಣ ನಿರ್ಮಾಣವಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುವ (Patchy Rain) ಮುನ್ಸೂಚನೆ ಇದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ನಿರ್ದೇಶಕ ನಿಧನ, ಆಸ್ಪತ್ರೆಗೆ ದೌಡಾಯಿಸಿದ ನಟ ಸಂಜು ಬಸಯ್ಯ ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ನಿನ್ನೆ ಸಂಜೆಯಿಂದಲೆ ವಾತಾವರಣ ತಂಪೇರುತ್ತು. ಇವತ್ತೂ ಇದೇ ರೀತಿ ವಾತಾವರಣ ಇರುವ ಸಾಧ್ಯತೆ ಇದೆ. … Read more

ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು, ಏನೇನಿದೆ ಕಂಪ್ಲೇಂಟ್‌ನಲ್ಲಿ?

SDPI-workers-memorandum-against-Mc-Gann-Hospital-staff

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಅವ್ಯವಸ್ಥೆ ಮಿತಿಮೀರಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜೀಲಾನ್ ಖಾನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ನವೆಂಬರ್‌ 28ರಂದು ನೂರ್ ಅಫ್‌ಶಾ ಎಂಬ ಬಾಣಂತಿ ಸಾವಿಗೀಡಾಗಿದ್ದಾರೆ. ಆಕೆಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು. ‘ಲಂಚ ಕೊಟ್ಟರಷ್ಟೆ ಮಗು ಕೊಡ್ತಾರೆʼ ಮೆಗ್ಗಾನ್‌ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆಣ್ಣು … Read more

ಶಿವಮೊಗ್ಗದಲ್ಲಿ ಬಲೆ ಹಾಕಿ ಬೀದಿ ನಾಯಿ ಹಿಡಿದು ಕ್ರೂರವಾಗಿ ಹತ್ಯೆ, ಸಿಸಿಟಿವಿ ದೃಶ್ಯ ವೈರಲ್‌

Attack-on-Street-dog-at-gopala-in-Shimoga

ಶಿವಮೊಗ್ಗ: ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಸಂಬಂಧ ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯ ಸೂರಜ್.ಎಸ್ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಲ್ಲಿ ಆಗಿದ್ದು? ಹೇಗಾಯ್ತು ಘಟನೆ? ಹಂದಿ ಹಿಡಿಯುವ ಗುಂಪೊಂದು ಬೀದಿ ನಾಯಿಯೊಂದನ್ನು ಬಲೆಯಲ್ಲಿ ಸೆರೆಹಿಡಿದು ದೊಣ್ಣೆಯಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 28ರ ಬೆಳಗ್ಗೆ 8.16ಕ್ಕೆ ಶಿವಮೊಗ್ಗದ ಗೋಪಾಳ ಪೊಲೀಸ್ ಲೇಔಟ್‌ನ ವೃದ್ಧಾಶ್ರಮದ ಎದುರು ನಡೆದಿದೆ ಎಂದು … Read more

ಶಿವಮೊಗ್ಗದ ಸುಗುಣಾ ಸತೀಶ್‌ಗೆ ಅಪರ್ಣ ನಿರೂಪಣಾ ರತ್ನ ಪ್ರಶಸ್ತಿ

award-for-anchor-suguna-satish

ಶಿವಮೊಗ್ಗ: ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾ ವಾಚಕಿ ಹಾಗೂ ನಿರೂಪಕಿ ಸುಗುಣಾ ಸತೀಶ್ ಅವರಿಗೆ ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್ ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಸೋಮೇಶ್ವರ ನವೋದಯ, ಚಲನಚಿತ್ರ ನಟ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ … Read more