ಇಂದು ಅಭಿಜಿತ್‌ ಮುಹೂರ್ತವಿಲ್ಲ, ಬೆಳ್ಳಂಬೆಳಗ್ಗೆ ಯಮಗಂಡ ಕಾಲ – ದಿನ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 15 ಅಕ್ಟೋಬರ್‌ 2025 – ನವಮಿ ಸೂರ್ಯೋದಯ : 6.19 am ಸೂರ್ಯಾಸ್ತ : 6.08 pm ನಕ್ಷತ್ರ : ಪುಷ್ಯ » ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.05 ರಿಂದ 6.19ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.12 ರಿಂದ 2.59ರವರಗೆ ಗೋಧೂಳಿ ಮುಹೂರ್ತ ಸಂಜೆ 6.08 ರಿಂದ 6.32ರವರೆಗೆ » ರಾಹು, ಯಮಗಂಡ, … Read more

ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?

240525 Fruits mela by Hopcoms in Shimoga city

ಶಿವಮೊಗ್ಗ: ಜಿಲ್ಲಾ ಹಾಪ್‌ಕಾಮ್ಸ್‌, ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದಿಂದ ವಿನೋಬನಗರದ ಎಪಿಎಂಸಿ ಆವರಣದ ಪಕ್ಕದಲ್ಲಿ ಹಣ್ಣು ಮೇಳ ಆಯೋಜಿಸಲಾಗಿದೆ. ಇಲ್ಲಿ ಅಪರೂಪದ ತಳಿಯ ಮಾವು, ಹಲಸು ಮತ್ತು ಇತರೆ ಹಣ್ಣುಗಳ (Fruits Mela) ಮಾರಾಟ ಮತ್ತು ಪ್ರದರ್ಶನಕ್ಕೆ ಮಾಡಲಾಗುತ್ತಿದೆ. ವಿವಿಧ ಹಣ್ಣುಗಳ ಮಾರಾಟಕ್ಕೆ ಹತ್ತು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಿದರು. ಮೇ 24 ಮತ್ತು 25ರಂದು ಹಣ್ಣು ಮೇಳ … Read more

ಅಧಿಕಾರಿಗಳಿಗೆ 10 ದಿನದ ಗಡುವು ನೀಡಿದ MLA, ತಪ್ಪಿದರೆ ಶಿವಮೊಗ್ಗಕ್ಕೆ ಉಳಿಗಾಲವಿಲ್ಲ ಅಂತಾ ಎಚ್ಚರಿಕೆ

220525 mla channabasappa meeting at palike

ಶಿವಮೊಗ್ಗ: ಮಳೆಗಾಲಕ್ಕೂ (Monsoon) ಮೊದಲು ಸಮರೋಪಾದಿಯಲ್ಲಿ ರಾಜ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸಿದರೆ ಮಾತ್ರ ನಗರ ಉಳಿಯುತ್ತದೆ. ಈ ನಿಟ್ಟಿನಲ್ಲಿ ಮೇ 31ರೊಳಗೆ ಹೂಳು ಮತ್ತು ಇತರೆ ತ್ಯಾಜ್ಯ ತೆಗೆಸುವ ಕೆಲಸ ಆಗಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಸಭಾಂಗಣದಲ್ಲಿ ಮಳೆಗಾಲ ಪೂರ್ವಸಿದ್ಧತೆಗೆ ಸಂಬಂಧ ಆಯೋಜಿಸಿದ್ದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತ‌ನಾಡಿದರು. ಎಂಎಲ್‌ಎ ಏನೆಲ್ಲ ಸೂಚಿಸಿದರು? ಇಲ್ಲಿದೆ ಪಾಯಿಂಟ್ಸ್‌ ನಗರದಲ್ಲಿ 200 ಸೂಕ್ಷ್ಮ ಪಾಯಿಂಟ್‌ಗಳನ್ನು ಗುರುತಿಸಲಾಗಿದೆ. ಎಲ್ಲ ಪಾಯಿಂಟ್‌ಗಳಲ್ಲೂ ನಿಗದಿತ ಅವಧಿಯೊಳಗೆ ಕೆಲಸ … Read more

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

car-truck-mishap-at-hubli-five-member-succumbed

ಹುಬ್ಬಳ್ಳಿ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಾಗರ ತಾಲೂಕಿನ ಐವರು (Five) ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಜಿಲ್ಲೆ ಕುಸುಗಲ್‌ ಸಮೀಪದ ಇಂಗಳಹಳ್ಳಿ ಕ್ರಾಸ್‌ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ವೇತಾ (29), ಅಂಜಲಿ (26), ಸಂದೀಪ್‌ (26), ವಿಠ್ಠಲ (55), ಶಶಿಕಲಾ (40) ಮೃತರು. ಹೊಟೇಲ್‌ ವ್ಯಾಪಾರಕ್ಕೆಂದು ಕುಟುಂಬದವರು ಬಾಗಲಕೋಟೆಗೆ ತೆರಳುತ್ತಿದ್ದು ಎನ್ನಲಾಗಿದೆ. ಈ ವೇಳೆ ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ … Read more

ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್

Minister-Santosh-Lad-at-kashmir-speaks-to-pallavi - her husband deceased in a terrorist attack

ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್‌ನಲ್ಲಿ ಉಗ್ರರ ದಾಳಿಗೆ (Terrorist Attack) ಸಾವನ್ನಪ್ಪಿದವರ ಮೃತದೇಹಗಳ ರವಾನೆಗೆ ಅಂತಿಮ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರದ ಮುಂದೆ ಅವರ ಪತ್ನಿ ಪಲ್ಲವಿ ಕಣ್ಣಿರಾದರು. ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪಲ್ಲವಿ ಅವರನ್ನು ಸಂತೈಸಿದರು. ಅನಂತನಾಗ್‌ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರಿನ ಭರತ್‌ ಭೂಷಣ್‌, ಮಧುಸೂದನ್‌ ಸೋಮಿಶೆಟ್ಟಿ ಮತ್ತು ಶಿವಮೊಗ್ಗದ ಮಂಜುನಾಥ ರಾವ್‌ ಅವರ ಮೃತದೇಹಗಳು ಇಲ್ಲಿಯೇ ಇರಿಸಲಾಗಿದೆ. ಪ್ರತ್ಯೇಕ … Read more

ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

Online-Fraud-In-Shimoga

ಶಿವಮೊಗ್ಗ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‌ ಕ್ಲಿಕ್‌ ಮಾಡಿದ ವೈದ್ಯರೊಬ್ಬರು ಎರಡು ಕೋಟಿ ರೂ. ಹಣ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್‌ ವಸಕ್ಕೆ, ಕಾರಣವೇನು? ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್‌ ಕ್ಲಿಕ್‌ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೆ ಅವರನ್ನು ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿಸಿಕೊಂಡು … Read more

ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?

Rainfall-in-Shimoga-city.

ಶಿವಮೊಗ್ಗ : ಭಾರಿ ಗಾಳಿ, ಗುಡುಗು (Thunder) ಸಹಿತ ಸಂಜೆ ಸುರಿದ ಜೋರು ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ಕಟ್ಟಡಗಳಿಗೆ ನೀರು ನುಗ್ಗಿದೆ. ವಿವಿಧೆಡೆ ವಾಹನಗಳು ಕೂಡ ಮುಳುಗಿವೆ. ಇಂದು ಸಂಜೆ ಶಿವಮೊಗ್ಗ ನಗರದಲ್ಲಿ ಒಂದು ಗಂಟೆಗು ಹೆಚ್ಚು ಹೊತ್ತು ಗುಡುಗು (Thunder) ಸಹಿತ ಭಾರಿ ಮಳೆಯಾಯಿತು. ಜೊತೆಗೆ ಜೋರು ಗಾಳಿ ಬೀಸಿದ್ದರಿಂದ ಮರದ ರೆಂಬೆ, ಕೊಂಬೆಗಳು, ಗರಿಗಳು ಬಿದ್ದು ಹಾನಿ ಉಂಟಾಗಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಭಾರಿ ಮಳೆಗೆ … Read more

ಶಿವಮೊಗ್ಗ ಜಿಲ್ಲೆಯ 5 ಕಡೆ ಡಿಸಿಸಿ ಬ್ಯಾಂಕ್‌ನ ನೂತನ ಶಾಖೆ ಆರಂಭಕ್ಕೆ ಅನುಮತಿ, ಎಲ್ಲೆಲ್ಲಿ ?

RM-Manjunatha-Gowda-in-Congress-Office

ಹೊಸನಗರ : ಜಿಲ್ಲೆಯ 5 ಕಡೆ ಡಿಸಿಸಿ ಬ್ಯಾಂಕ್ ನೂತನ ಶಾಖೆ (Branch) ತೆರೆಯಲು ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಶೀಘ್ರದಲ್ಲಿ ನೂತನ ಶಾಖೆಗಳನ್ನು ಆರಂಭಿಸಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು. ನಗರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಆರ್‌.ಎಂ.ಮಂಜುನಾಥ ಗೌಡ, ಈ ಹಿಂದೆ ಜಿಲ್ಲೆಯ ಮೂರು ಕಡೆ ಚಾಲನೆ ನೀಡಲಾಗಿದೆ. ಇದೀಗ ಹೊಸನಗರ ತಾಲ್ಲೂಕಿನ ಚಿಕ್ಕಪೇಟೆ ನಗರ, ತೀರ್ಥಹಳ್ಳಿಯ ಎಪಿಎಂಸಿ, ಸಾಗರದ ತ್ಯಾಗರ್ತಿ, … Read more

ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ತಾಪಮಾನ ಹೆಚ್ಚಳದಿಂದ ಜನ ಹೈರಾಣು

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ (weather) ಬಿಸಿಲಿನ ಅಬ್ಬರ ಜೋರಿದೆ. ಎಲ್ಲಾ ತಾಲೂಕುಗಳಲ್ಲಿಯು ತಾಪಮಾನ ಹೆಚ್ಚಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇದನ್ನೂ … Read more

ಶಿವಮೊಗ್ಗದಲ್ಲಿ ಬೆಳಗ್ಗೆ ಬಿಸಿಲ ಅಬ್ಬರ, ಸಂಜೆ ಚಳಿ, ಇವತ್ತು ಮೋಡ ಕವಿದ ವಾತಾವರಣ

WEATHER-REPORT-SHIMOGA-

WEATHER REPORT, 21 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿದೆ. ಆದ್ದರಿಂದ ಬೆಳಗ್ಗೆ ಶಕೆ ವಾತಾವರಣವಿದ್ದರು, ಸಂಜೆಯಾಗುತ್ತಲೆ ತಂಪು ವಾತಾವರಣವಿರಲಿದೆ. ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ? ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 … Read more