ದಸರಾ ಹಬ್ಬ, ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲುಗಳು ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ?

Train-Jan-Shatabdi-General-Image

ರೈಲ್ವೆ ಸುದ್ದಿ: ಮೈಸೂರಿನಲ್ಲಿ ನಡೆಯಲಿರುವ ದಸರಾ ಹಬ್ಬದ ಸಂದರ್ಭ ನಿರೀಕ್ಷಿತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು, ನೈಋತ್ಯ ರೈಲ್ವೆಯು (railway) ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2ರವರೆಗೆ ಕೆಲವು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ಒದಗಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ರೈಲು? ಎಲ್ಲೆಲ್ಲಿ ನಿಲುಗಡೆ? ರೈಲು ಸಂಖ್ಯೆ 16225/16226 ಮೈಸೂರು–ಶಿವಮೊಗ್ಗ ಟೌನ್–ಮೈಸೂರು ಎಕ್ಸ್ ಪ್ರೆಸ್: ಈ ರೈಲು ಬೆಳಗುಳ, ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಸಾಗರಕಟ್ಟೆ, ಡೋರನಹಳ್ಳಿ, ಹಂಪಾಪುರ, ಅರ್ಜುನಹಳ್ಳಿ … Read more

ಗಣಪತಿ ಬಿಡುವಾಗ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು, ಎಲ್ಲಿ? ಹೇಗಾಯ್ತು ಘಟನೆ?

Kushal-no-more-holehonnuru-police-station-limits - 10 Year boy

ಹೊಳೆಹೊನ್ನೂರು: ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ (10 Year) ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೋಮವಾರ ನಡೆದಿದೆ. ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿ ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಸೋಮವಾರ ಸಂಜೆ ವೇಳೆಗೆ ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಅವಘಡ ನಡೆದಿದೆ. ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದಾರೆ ಎನ್ನಲಾಗುತ್ತಿದ್ದು. ನಾಲೆಯಲ್ಲಿ ಗಣಪತಿ ಬಿಡುವಾಗ … Read more

IRCTC ಮೂಲಕ ಟಿಕೆಟ್‌ ಬುಕಿಂಗ್‌, ಮಹತ್ವದ ಅಪ್‌ಡೇಟ್‌ ನೀಡಿದ ರೈಲ್ವೆ ಇಲಾಖೆ ಅಧಿಕಾರಿ

Prayanikare-Gamanisi-Indian-Railway-News

ರೈಲ್ವೆ ನ್ಯೂಸ್‌: ಆನ್‌ಲೈನ್‌ ಟಿಕೆಟ್‌ ಬಕ್ಕಿಂಗ್‌ ವ್ಯವಸ್ಥೆ ಭಾರತೀಯ ರೈಲ್ವೆ (Indian Railways) ಇಲಾಖೆಗೆ ದೊಡ್ಡ ಅದಾಯದ ಮೂಲವಾಗಿದೆ. IRCTC ಮೂಲಕ ಪ್ರತಿದಿನ ಲಕ್ಷ ಲಕ್ಷ ಟಿಕೆಟ್‌ಗಳು ಬುಕ್‌ ಆಗುತ್ತಿವೆ ಎಂದು ರೈಲ್ವೆ ಇಲಾಖೆ ಹಣಕಾಸು ವಿಭಾಗ ತಿಳಿಸಿದೆ. ಆಗಸ್ಟ್‌ನಲ್ಲಿ ನಡೆದ ಕಾರ್ಯಾಗಾರವೊಂದರಲ್ಲಿ ರೈಲ್ವೆ ಇಲಾಖೆ ಹಣಕಾಸು ವಿಭಾಗದ ನಿರ್ದೇಶಕ ಸುಧೀರ್‌ ಕುಮಾರ್‌, ಕಳೆದ ವರ್ಷಕ್ಕಿಂತಲೂ ಈ ವರ್ಷ ಆನ್‌ಲೈಟ್‌ ಟಿಕಿಟ್‌ ಬುಕಿಂಗ್‌ ಪ್ರಮಾಣ ಶೇ.9.12ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. 360 ಕೋಟಿ ಆದಾಯ ದೇಶಾದ್ಯಂತ ಒಟ್ಟು … Read more

ಗೂಗಲ್‌ ಪೇ, ಫೋನ್‌ ಪೇ, ಪೇಟಿಯಂನಲ್ಲಿ ಮಹತ್ವದ ಬದಲಾವಣೆಗೆ NPCI ಸೂಚನೆ

google-pay-phone-pay-scanner

ಟೆಕ್‌ ನ್ಯೂಸ್:‌ ಗೂಗಲ್‌ ಪೇ, ಫೋನ್‌ ಪೇ, ಪೇಟಿಯಂನಲ್ಲಿ ಇನ್ಮೂಂದೆ ಹಣ ವಿನಂತಿಸುವ ಫೀಚರ್‌ ಕಣ್ಮರೆಯಾಗಲಿದೆ. ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NPCI) ಈ ಫೀಚರ್‌ ತೆಗೆದು ಹಾಕುವಂತೆ ಬ್ಯಾಂಕುಗಳು ಮತ್ತು ಯುಪಿಐ (bhim upi) ಪ್ಲಾಟ್‌ಫಾರಂಗಳಿಗೆ ಈಗಾಗಲೇ ಸೂಚನೆ ನೀಡಿದೆ. ಈ ಕುರಿತ ಹೈಲೈಟ್ಸ್‌ ಇಲ್ಲಿದೆ ವ್ಯಕ್ತಿಯಿಂದ ವ್ಯಕ್ತಿಗೆ ಹಣ ವಿನಂತಿಸುವ (P2P) ಫೀಚರ್‌ 2025ರ ಅಕ್ಟೋಬರ್‌ 1ರಿಂದ ತೆಗೆದು ಹಾಕಲಾಗುತ್ತಿದೆ. ಕುಟುಂಬದವರು, ಸ್ನೇಹಿತರ ಮಧ್ಯೆ ಹಣ ವರ್ಗಾವಣೆ ಸುಲಭಗೊಳಿಸಲು. ನಿಗದಿತ ಮೊತ್ತವನ್ನು ವಿನಂತಿಸಿಲು … Read more

ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

bike theft reference image

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್‌ ಎನ್‌ಎಸ್‌ 200 ಬೈಕ್‌ (Bike) ಕಳ್ಳತನವಾಗಿದೆ. ಶಿವಮೊಗ್ಗದ ಬಿ.ಬಿ.ರಸ್ತೆಯ ಶರತ್‌ ಎಂಬುವವರಿಗೆ ಸೇರಿದ ಬೈಕ್‌ ನಾಪತ್ತೆಯಾಗಿದೆ. ಆ.10ರ ನಡುರಾತ್ರಿ ಶರತ್‌ ಮನೆಗೆ ಬಂದು ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ 6 ಗಂಟೆ ಹೊತ್ತಿಗೆ ಮನೆಯಿಂದ ಹೊರ ಬಂದಾ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ‌ ಇದನ್ನೂ ಓದಿ » ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಬದಲು, ಹೊಸ ಟೈಮ್‌ಟೇಬಲ್‌ ಏನು? … Read more

ಅಡಿಕೆ ಧಾರಣೆ | 21 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17800 37599 ಬೆಟ್ಟೆ 50574 65699 ರಾಶಿ 48099 61699 ಸರಕು 60101 93896 ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ Adike Rate 21 August 2025

ಮೈಸೂರು ತಾಳಗುಪ್ಪ ರೈಲು ನಿಲುಗಡೆ ಕುರಿತು ಮಹತ್ವದ ಅಪ್‌ಡೇಟ್‌, ಕುಂಸಿ, ಅರಸಾಳು ಭಾಗದವರಿಗೆ ಗುಡ್‌ ನ್ಯೂಸ್‌

Train-Jan-Shatabdi-General-Image

ಶಿವಮೊಗ್ಗ: ಹೊಸನಗರ ತಾಲೂಕು ಅರಸಾಳು ಮತ್ತು ಶಿವಮೊಗ್ಗ ತಾಲೂಕು ಕುಂಸಿ ನಿಲ್ದಾಣಗಳಲ್ಲಿ (Railway Station) ಮೈಸೂರು-ತಾಳಗುಪ್ಪ ನಡುವೆ ಸಂಚರಿಸುವ ಎರಡು ಎಕ್ಸ್‌ಪ್ರೆಸ್‌ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ರೈಲ್ವೆ ಇಲಾಖೆ ಮುಂದುವರಿಸಿದೆ. ರಾತ್ರಿ ವೇಳೆ ಸಂಚರಿಸುವ ಮೈಸೂರು ತಾಳಗುಪ್ಪ(16227/16228) ಎಕ್ಸ್‌ಪ್ರೆಸ್ ರೈಲು ಮತ್ತು ಹಗಲಿನಲ್ಲಿ ಹಾಸನ ಮಾರ್ಗವಾಗಿ ಸಂಚರಿಸುವ ಮೈಸೂರು ತಾಳಗುಪ್ಪ (16206/16205) ರೈಲುಗಳು ಈ ಎರಡೂ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ತಲಾ 1 ನಿಮಿಷ ನಿಲುಗಡೆ ಮಾಡಲಾಗುತ್ತಿತ್ತು. ಪ್ರಯಾಣಿಕರ ಅಪೇಕ್ಷೆ ಮೇರೆಗೆ ತಾತ್ಕಾಲಿಕ ನಿಲುಗಡೆಯನ್ನು 2026ನೇ ಫೆಬ್ರವರಿ 23ರ … Read more

ಅಡಿಕೆ ಧಾರಣೆ | 18 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18040 30999 ಬೆಟ್ಟೆ 54699 60109 ರಾಶಿ 46399 57501 ಸರಕು 60109 80809 ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ವನಮಹೋತ್ಸವ

ಹೊಸನಗರದಲ್ಲಿ ತಗ್ಗಿದ ಮಳೆ, ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?

Maani-Dam-in-Hosanagara-Taluk

ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿಕಲ್‌, ಮಾಸ್ತಿಕಟ್ಟೆ, ಮಾನಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 71 ಮಿ.ಮೀ, ಯಡೂರಿನಲ್ಲಿ 43 ಮಿ.ಮೀ, ಹುಲಿಕಲ್‌ನಲ್ಲಿ 78 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 73 ಮಿ.ಮೀ, ಸಾವೇಹಕ್ಲುವಿನಲ್ಲಿ 60 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿತ್ತು. ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ಕಾರಿನ ಮೇಲೆ ಉರುಳಿದ … Read more

Woman Dies After Being Beaten in Exorcism Attempt

Jambaraghatta-incident-one-arrested

Holehonnur: A distressing incident in Jambaraghatta village near Holehonnur has resulted in the death of a 55-year-old woman, identified as Geethamma, after she was subjected to severe physical abuse in the name of exorcism. A 45-year-old woman named Asha, from the same village, allegedly used a stick to beat Geethamma, claiming she was driving out … Read more