‘ಮಧು ಬಂಗಾರಪ್ಪ ಸೋಲಿಗೆ ಆರ್.ಎಂ.ಮಂಜುನಾಥಗೌಡ ಕಾರಣ, ಅನುಮಾನ ಹುಟ್ಟಿಸುತ್ತಿದೆ ಆರಗ ನಡೆ’
ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018 ಲೋಕಸಭೆ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಸೋಲಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಕಾರಣ ಅಂತಾ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ ಜನಸಾಮಾನ್ಯರಿಗೆ ಸಿಗುವುದಿಲ್ಲ. ಇನ್ನು, ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಮತ್ತು ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಮೂಲ ಮತ್ತು ವಲಸಿಗ ಕಾರ್ಯಕರ್ತರ ನಡುವಿನ ಬಿರುಕು ಕಡಿಮೆ ಮತ ಗಳಿಸಲು ಕಾರಣವಾಗಿದೆ ಎಂದರು. ಮತ್ತೆ ಶಂಕುಸ್ಥಾಪನೆ ಮಾಡುತ್ತಿರುವ ಆರಗ ತಾವು … Read more