ಸಾಗರದಲ್ಲಿ ಎರಡು ದಿನ ಬೆಳಗಿಂದ ಸಂಜೆವರೆಗೂ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್ ಆಗುತ್ತೆ?

power cut graphics

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಸಾಗರ ನಗರ ವ್ಯಾಪ್ತಿಯಲ್ಲಿ ಡಿ.5 ಮತ್ತು 7ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಇರೋದಿಲ್ಲ. ಘಟಕ – 1 ಮತ್ತು ಘಟಕ – 2 ರಲ್ಲಿ ಎಚ್.ಟಿ.ಎ.ಬಿ ಕೇಬಲ್ ಅಳವಡಿಸುವ ಕಾಮಗಾರಿ ಇರುವುದರಿಂದ ಈ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಎಲ್.ಬಿ.ಕಾಲೇಜು, ಪ್ರಗತಿನಗರ, ಲೋಹಿಯಾ ನಗರ, ಮಂಕಳಲೆ, ಅಂಬಾಪುರ, ಕುಗ್ವೆ, ವಿನೋಬನಗರ, ನೆಹರು ನಗರ, ಹಾನಂಬಿ ರಸ್ತೆ, ಎಸ್.ಎನ್.ನಗರ, ಚಿಪ್ಪಳಿ, ವರದಾ ಕಾಲನಿ, ಆದಿಶಕ್ತಿನಗರ, ವಿಜಯನಗರ, … Read more

ಜಯನಗರದಲ್ಲಿ ಆಸ್ಪತ್ರೆಗಾಗಿ ಪಾಯ ತೆಗೆದರು, ಅಕ್ಕಪಕ್ಕದ ಕಟ್ಟಡಗಳೆಲ್ಲ ಗಢಗಢ ನಡುಗೋಕೆ ಶುರುವಾದವು

031218 Jayanagara Building Collapse Problem 1

ಶಿವಮೊಗ್ಗ ಲೈವ್.ಕಾಂ | 3 ಡಿಸೆಂಬರ್ 2018 ಬೆಂಗಳೂರಿನಲ್ಲಿ ವರದಿಯಾಗುತ್ತಿದ್ದ ಆತಂಕಕಾರಿ ಘಟನೆ ಈಗ ಶಿವಮೊಗ್ಗ ನಗರದಲ್ಲಿ ಸುದ್ದಿಯಾಗಿದೆ. ಕಟ್ಟಡ ನಿರ್ಮಾಣಕ್ಕೆ ತೆಗೆದ ಪಾಯದ ಗುಂಡಿಯಿಂದಾಗಿ, ಅಕ್ಕಪಕ್ಕದ ಮನೆಗಳು ಕುಸಿಯುವ ಆತಂಕಕಾರಿ ಬೆಳವಣಿಗೆ ಜಯನಗರದಲ್ಲಿ ವರದಿಯಾಗಿದೆ. ಇದರಿಂದ ಮನೆಯವರು ಭಯದಲ್ಲಿಯೇ ಸಮಯ ತಳ್ಳುವಂತಾಗಿದೆ. ಜಯನಗರದ ಎರಡನೇ ತಿರುವಿನಲ್ಲಿ ಖಾಸಗಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಪಾಯ ತೆಗೆಯಲಾಗಿದೆ. ಆದರೆ ಪಾಲಿಕೆ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸಿದ ಪರಿಣಾಮ ಸುತ್ತಮುತ್ತಲ ಮನೆ ಕಟ್ಟಡಗಳ ಕುಸಿಯುವ ಆತಂಕ ನಿರ್ಮಾಣವಾಗಿದೆ. ಏನೆಲ್ಲ ಉಲ್ಲಂಘನೆ … Read more

ಬಸ್ಸಲ್ಲಿ ಪಾಲಿಕೆಗೆ ಬಂದು ಕಾರಲ್ಲಿ ಮನೆಗೆ ಹಿಂತಿರುಗಿದ್ರು..! ಅಧಿಕಾರ ಸಿಕ್ಕರೂ ಹತ್ತು ನಿಮಿಷ ಎಣಿಸಿ ಕುರ್ಚಿ ಏರಿದರು..!

ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018 ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ ಅನೇಕ ಸ್ವಾರಸ್ಯಕರ ಮತ್ತು ಕೂತಹಲಕಾರಿ ಸಂಗತಿಗಳಿಗೆ ಸಾಕ್ಷಿಯಾಯ್ತು. ಬಸ್ಸಲ್ಲಿ ಬಂದಿಳಿದ ಬಿಜೆಪಿ ಸದಸ್ಯರು ಪಾಲಿಕೆಯ ಬಿಜೆಪಿ ಸದಸ್ಯರು ಬಿಜೆಪಿ ಕಚೇರಿಯಿಂದ ಪಾಲಿಕೆವರೆಗೂ ಪ್ರತ್ಯೇಕ ಬಸ್’ನಲ್ಲಿ ಬಂದರು. ಬಸ್ಸಿನಿಂದ ಬಂದಿಳಿಯುತ್ತಿದ್ದಂತೆ ಘೋಷಣೆಗಳನ್ನು ಕೂಗಿ, ಸಭಾಂಗಣ ಪ್ರವೇಶಿದರು. ಆದರೆ ಚನ್ನಬಸಪ್ಪ ಅವರು ಪ್ರತ್ಯೇಕವಾಗಿ ಕಾರಿನಲ್ಲಿ ಬಂದರು. ‘ಹೆಣ್ಮಗಳಿಗೆ ಅನ್ಯಾಯ ಮಾಡಬೇಡಿ’ ಚುನಾವಣೆ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ಮಂಜುಳಾ ಶಿವಣ್ಣ ವಿರುದ್ಧವಾಗಿ ಯಾರೆಲ್ಲ ಮತ … Read more

ಬಿಜೆಪಿ ಮಡಿಲಿಗೆ ಶಿವಮೊಗ್ಗ ಪಾಲಿಕೆ ಮೇಯರ್, ಉಪಮೇಯರ್, ಯಾರಿಗೆಷ್ಟು ಓಟ್ ಬಂತು ಗೊತ್ತಾ?

281118 Mayor Election Shivamogga 1

ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018 ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಲತಾ ಗಣೇಶ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಎಸ್.ಎನ್.ಚನ್ನಬಸಪ್ಪ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. PHOTO | ನೂತನ ಮೇಯರ್, ಉಪಮೇಯರ್’ಗೆ ಅಭಿನಂದನೆ ಸಲ್ಲಿಸಿದ ಶಾಸಕ ಈಶ್ವರಪ್ಪ ಕುತೂಹಲ ಮೂಡಿಸಿದ ಕಾಂಗ್ರೆಸ್, ಜೆಡಿಎಸ್ ನಡೆ ಸಂಖ್ಯಾಬಲ ಇಲ್ಲದಿದ್ದರೂ ಕಡೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷ, ಮೇಯರ್, ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿತ್ತು. ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಪಕ್ಷ ಬೆಂಬಲ ಘೋಷಿಸಿತ್ತು. … Read more