ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಕರೋನ ಟೆಸ್ಟ್, ನಿನ್ನೆ ನೆಗೆಟಿವ್, ಇವತ್ತು ಪಾಸಿಟಿವ್

Aaraga Jnanendra Thirthahalli MLA 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 31 ಆಗಸ್ಟ್ 2020 ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಸಂಬಂಧ ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಫೇಸ್‍ಬುಕ್‍ನಲ್ಲಿ ಏನು ಪ್ರಕಟಿಸಿದ್ದಾರೆ? ನಾನು ಇಂದು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ ಎಂದು ಫೇಸ್‍ಬುಕ್‍ನಲ್ಲಿ ಆರಗ ಜ್ಞಾನೇಂದ್ರ ಬರೆದುಕೊಂಡಿದ್ದಾರೆ. ಮೊದಲೇ ಕ್ವಾರಂಟೈನ್‍ನಲ್ಲಿ … Read more

ಡಿಕೆ ಶಿವಕುಮಾರ್ ಗುಣವಾಗಲಿ ಅಂತಾ ಶಿವಮೊಗ್ಗದಲ್ಲಿ ವಿಶೇಷ ಪೂಜೆ

260820 Congress Special Pooja for DKShi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020 ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರೋನದಿಂದ ಬೇಗ ಗುಣವಾಗಲಿ ಅಂತಾ ಶಿವಮೊಗ್ಗ ಕಾಂಗ್ರೆಸ್ ಮುಖಂಡರು ಇವತ್ತು ಪೂಜೆ ಸಲ್ಲಿಸಿದರು. ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ವಿಶೇಷ ಪೂಜೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್‍ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಳಗ್ಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಹೆಚ್.ಎಸ್.ಸುಂದರೇಶ್, ಡಿ.ಕೆ.ಶಿವಕುಮಾರ್ ಅವರು ಕರೋನ ಸಂಕಷ್ಟ ಕಾಲದಲ್ಲಿ ರಾಜ್ಯಾದ್ಯಂತ ಪ್ರವಾಸ … Read more