BREAKING NEWS – ಉಗ್ರರ ಜಾಲ, ತಪ್ಪೊಪ್ಪಿಕೊಂಡ ಶಿವಮೊಗ್ಗದ ಇಬ್ಬರಿಗೆ ಶಿಕ್ಷೆ ಪ್ರಕಟ

BREAKING-NEWS-GENERAL-

ಬೆಂಗಳೂರು: ಐಸಿಸ್‌ ಉಗ್ರ ಸಂಘಟನೆಯ ಶಿವಮೊಗ್ಗ ಜಾಲ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯದ ನ್ಯಾ.ಕೆಂಪರಾಜು ಅವರು ಇಬ್ಬರು ಅಪರಾಧಿಗಳಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಆರೋಪಿ 8 ಜಬೀವುಲ್ಲಾ ಮತ್ತು ಆರೋಪಿ 9 ನದೀಮ್‌ ಫೈಸಲ್‌ಗೆ ಶಿಕ್ಷೆಯಾಗಿದೆ. ಏನಿದು ಪ್ರಕರಣ? 2022ರ ಆಗಸ್ಟ್‌ 15ರಂದು ಶಿವಮೊಗ್ಗದಲ್ಲಿ ಪ್ರೇಮ್‌ ಸಿಂಗ್‌ ಎಂಬುವವರಿಗೆ ಮಾರಕಾಸ್ತ್ರದಿಂದ ಇರಿಯಲಾಗಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ … Read more

ಕಾಶ್ಮೀರ ದಾಳಿ, ಶಿವಮೊಗ್ಗಕ್ಕೆ ಯಾವುದೇ ಸಂದರ್ಭ NIA ತಂಡ ಎಂಟ್ರಿ, ಮಂಜುನಾಥ್‌ ಮನೆಗೆ ಗಣ್ಯರ ಭೇಟಿ

Narayana-Bali-pooje-by-Manjunatha-Rao-family.

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಮಂಜುನಾಥ ರಾವ್‌ ಮನೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಇನ್ನೊಂದೆಡೆ, ಹಲವು ಪ್ರಮುಖರು ಮಂಜುನಾಥ ರಾವ್‌ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುತ್ತಿದ್ದಾರೆ. ಶಿವಮೊಗ್ಗದ ವಿಜಯನಗರದಲ್ಲಿರುವ ಮಂಜುನಾಥ ರಾವ್‌ ಮನೆಗೆ ಪ್ರಮುಖರು ಭೇಟಿ ನೀಡುತ್ತಿದ್ದಾರೆ. ನೆಗೆಟಿವ್‌ ಕಾಮೆಂಟ್‌ಗೆ ಪಲ್ಲವಿ ಬೇಸರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಲ್ಲವಿ, ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ವಿಚಾರಿಸಿ ಶೂಟ್‌ ಮಾಡಿದ್ದು ನಿಜ. ಆದರೆ ನಮ್ಮ ಬಳಿ ಹಾಗೆ ವಿಚಾರಿಸಿರಲಿಲ್ಲ. … Read more

ಬೆಂಗಳೂರು ಸ್ಫೋಟ ಪ್ರಕರಣ, ತೀರ್ಥಹಳ್ಳಿ ಬಿಜೆಪಿ ಮುಖಂಡನ ವಿಚಾರಣೆ

Thirthahalli-Tunga-Bridge

SHIVAMOGGA LIVE NEWS | 5 APRIL 2024 THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೆ ಒಳಪಡಿಸಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. ಸ್ಫೋಟ ಪ್ರಕರಣದ ತನಿಖೆ ಸಂಬಂಧ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಹಲವರಿಂದ ಮಾಹಿತಿ ಸಂಗ್ರಹಿಸಿತ್ತು. ದಾಖಲೆಗಳನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಈಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನೊಬ್ಬನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ … Read more

ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆಗೆ ಹಾಜರಾದ ಮರುದಿನವೇ ಮೊಬೈಲ್‌ ಬಿಟ್ಟು ಶಿವಮೊಗ್ಗದಲ್ಲಿ ಯುವಕ ನಾಪತ್ತೆ

Shimoga-City-NIA-Team

SHIVAMOGGA LIVE | 29 MAY 2023 SHIMOGA : ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಚಾರಣೆಗೆ ಹಾಜರಾಗಬೇಕಿದ್ದ ಯುವಕನೊಬ್ಬ ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದಾನೆ. ಮೊಬೈಲ್‌, ಬೈಕನ್ನು ಮನೆಯಲಿಯೇ ಬಿಟ್ಟು ಕಾಣೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಮೇ 24ರಂದು ಮನೆಯಿಂದ ಯುವಕ ನಾಪತ್ತೆಯಾಗಿದ್ದಾನೆ ಎಂದು ಆತನ ಕುಟುಂಬದವರು ದೂರು ನೀಡಿದ್ದಾರೆ. ಎನ್‌ಐಎ ವಿಚಾರಣೆ ಮುಗಿಸಿ ಮನೆಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಯುವಕನ ಮೊಬೈಲ್‌ಗೆ ನೊಟೀಸ್‌ ಜಾರಿ ಮಾಡಲಾಗಿತ್ತು. ಮೇ 23ರಂದು ಎನ್‌ಐಎ ಕಚೇರಿಗೆ … Read more

ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ಕೇಸ್, ಹೊನ್ನಾಳಿ, ಮಂಗಳೂರಿನ ಇಬ್ಬರು ಅರೆಸ್ಟ್

Breaking News Plate

SHIVAMOGGA LIVE NEWS | 11 JANUARY 2023 ಬೆಂಗಳೂರು : ಶಿವಮೊಗ್ಗದಲ್ಲಿ ಬಾಂಬ್ ಟ್ರಾಯಲ್ ಬ್ಲಾಸ್ಟ್ (trail blast) ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದೆ. ಟ್ರಯಲ್ ಬ್ಲಾಸ್ಟ್ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ತನಿಖೆ ನಡೆಸುತ್ತಿದೆ. ಮಂಗಳೂರಿನ ಮಾಜಿನ್ ಅಬ್ದುಲ್ ರೆಹಮಾನ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನದೀಮ್ ಅಹಮದ್ ಎಂಬುವವರನ್ನು ಬಂಧಿಸಲಾಗಿದೆ. ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ … Read more

BREAKING NEWS – ಶಿವಮೊಗ್ಗಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಿಢೀರ್ ಭೇಟಿ, ಮಾಹಿತಿ ಸಂಗ್ರಹ

breaking news graphics

SHIVAMOGGA LIVE NEWS | 3 DECEMBER 2022 ಶಿವಮೊಗ್ಗ : ಮಂಗಳೂರು ಕುಕ್ಕರ್ ಬಾಂಬ್ (Mangalore Blast) ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇವತ್ತು ಬೆಳಗ್ಗೆ ಎನ್ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಇಂದು ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿದೆ. … Read more

ಹಿಂದೂ ಹರ್ಷ ಹತ್ಯೆ ಕೇಸ್, ಒಬ್ಬ ಆರೋಪಿಗೆ ಜಾಮೀನು

Bajarangadal Worker Harsha Murdered

SHIMOGA | ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಹತ್ಯೆ ಪ್ರಕರಣದ 10ನೇ ಆರೋಪಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ (NIA COURT) ಷರತ್ತುಬದ್ಧ ಜಾಮೀನು ನೀಡಿದೆ. ಹಿಂದೂ ಹರ್ಷ ಹತ್ಯೆ ಪ್ರಕರಣದ 10ನೇ ಆರೋಪಿ ಜಾಫರ್ ಸಾದಿಕ್ (52) ಎಂಬಾತನಿಗೆ ಗುರುವಾರ ಎನ್ಐಎ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಏನೆಲ್ಲ ಷರತ್ತು ವಿಧಿಸಲಾಗಿದೆ? (NIA COURT) ಜಾಫರ್ ಸಾದಿಕ್ ಗೆ 50 ಸಾವಿರ ರೂ. ವೈಯಕ್ತಿಕ ಬಾಂಡ್, ಶೂರಿಟಿ ನೀಡುವಂತೆ ಸೂಚಿಸಿದೆ. ಇನ್ನು, ನ್ಯಾಯಾಲಯ … Read more

ಅಮೀರ್ ಅಹಮದ್ ಸರ್ಕಲ್’ನಲ್ಲಿ NIA ವಿರುದ್ಧ ಆಕ್ರೋಶ, ಸರ್ಕಾರದ ವಿರುದ್ಧ ಘೋಷಣೆ

SDPI-Protest-against-NIA-in-Shimoga

SHIMOGA | ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಶಾಹಿದ್ ಖಾನ್ ಸೇರಿದಂತೆ ಹಲವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅವರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ವತಿಯಿಂದ ಪ್ರತಿಭಟನೆ (PROTEST) ನಡೆಸಲಾಯಿತು. ಅಮೀರ್ ಅಹಮದ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರು, ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿ ಇರುವವರನ್ನು ಗುರಿಯಾಗಿಸಿಕೊಂಡು NIA ದಾಳಿ ನಡೆಸಿದೆ. ಶಿವಮೊಗ್ಗದ ಶಾಹಿದ್ ಖಾನ್ ಸೇರಿದಂತೆ ಎಲ್ಲರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು … Read more

BREAKING NEWS | ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ, ಓರ್ವ ಮುಖಂಡ ವಶಕ್ಕೆ

breaking news graphics

SHIMOGA | ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇವತ್ತು ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿಯು ಬೆಳಗಿನ ಜಾವ ದಾಳಿ ನಡೆದಿದೆ (CUSTODY). ಇವತ್ತು ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು … Read more

‘ಆತನ ಹಿನ್ನೆಲೆ ಭಯಾನಕವಾಗಿದೆ, ಪ್ರಕರಣ ಎನ್ಐಎಗೆ ಹೋಗುತ್ತೆ’

home minister aaraga gnanendra

ಶಿವಮೊಗ್ಗ | ಸಾವರ್ಕರ್ (SAVARKAR) ಫೋಟೊ ವಿವಾದ (CONTROVERSY) ಸಂದರ್ಭ ಯುವಕನಿಗೆ ಚಾಕು ಇರಿದ ಆರೋಪಿ ಜಬೀವುಲ್ಲಾನ ಹಿನ್ನೆಲೆ ಭಯಾನಕವಾಗಿದೆ. ಆತನಿಗೆ ಹಲವು ಉಗ್ರ ಗುಂಪಿನೊಂದಿಗೆ (TERROR LINK) ನಂಟು ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ ಅವರು, ಜಬೀವುಲ್ಲಾನ ಪ್ರಕರಣ ಅತ್ಯಂತ ಭಯಾನಕವಾಗಿದೆ. ಆತನಿಗೆ ಹಲವು ಉಗ್ರವಾದಿ ಗುಂಪುಗಳ ಜೊತೆ ನಂಟು ಇದೆ ಎಂದು ತಿಳಿಸಿದರು. ಎನ್ಐಎಗೆ ಪ್ರಕರಣ? … Read more