‘ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿಬಿಟ್ಟೆ’, ಸಂಸದ ರಾಘವೇಂದ್ರ ಬೇಸರ

130925-BY-Raghavendra-speaks-about-Shimoga-Airport.webp

ಶಿವಮೊಗ್ಗ: ‘ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದೆ ನಾನು ಮಾಡಿದ ದೊಡ್ಡ ತಪ್ಪುʼ ಎಂದು ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ರಾಘವೇಂದ್ರ, ನಿನ್ನೆ ವಿಮಾನ ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್‌ ಆಗದೆ ಹುಬ್ಬಳಿಗೆ ತೆರಳಿತ್ತು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಆಗಮಿಸಿದೆ. ನ್ಮಮೂರಿನಲ್ಲೇ ವಿಮಾನ ನಿಲ್ದಾಣವಿದ್ದರು ಇನ್ನೊಂದು ಊರಿಗೆ ಹೋಗಿ ಬರುವಂತಹ ದುಸ್ಥಿತಿ ಇದೆ ಎಂದು ಬೇಸರವಾಗುತ್ತದೆ ಎಂದರು. ‘ದೊಡ್ಡ ತಪ್ಪು ಮಾಡಿಬಿಟ್ಟೆʼ ನಮ್ಮ ತಂದೆ … Read more

ಶಿವಮೊಗ್ಗ ವಿಮಾನ ನಿಲ್ದಾಣ, ನೈಟ್‌ ಲ್ಯಾಂಡಿಂಗ್‌ ಕುರಿತು ವಿಮಾನಯಾನ ನಿರ್ದೇಶನಾಲಯ ಮಹತ್ವದ ನಿರ್ಧಾರ ಪ್ರಕಟ

MP-BY-raghavendra-about-Shimoga-Airport-Flight

SHIMOGA, 6 AUGUST 2024 : ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್‌ ಲ್ಯಾಂಡಿಂಗ್‌ (Night Landing) ಕೆಲಸದ ಪುನಾರಂಭಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸದರ ಪ್ರಕಟಣೆಯಲ್ಲಿ ಏನಿದೆ? ಜನವರಿ 2024ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಡಿಜಿಸಿಎ ಅನುಮೋದನೆ ನೀಡಿದೆ. ಲೋಕೋಪಯೋಗಿ ಇಲಾಖೆ ಈ ಕೆಲಸ ನಿರ್ವಹಿಸಲಿದೆ. ಈಗಾಗಲೇ ಡಿಜಿಸಿಎ ಅಧಿಕಾರಿಗಳು ರೇಖಾಚಿತ್ರಗಳು, ಸಂಬಂಧಿತ ದಾಖಲೆ ಪರಿಶೀಲಿಸಿದ್ದಾರೆ. ಪರಿಕಲ್ಪನೆ, ವಿನ್ಯಾಸ ಮತ್ತು ಕಾಮಗಾರಿ ನಡೆಸುವ … Read more