ವಿದ್ಯುತ್ ತಂತಿಗೆ ತಾಗುತ್ತದೆ ಅಂತಾ ರೆಂಬೆಗಳನ್ನು ಕಡಿದವರ ವಿರುದ್ಧ ಕೇಸ್

120921 Case Against Tree Cutting Near Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಅನುಮತಿ ಪಡೆಯದೆ ಮರಗಳ ಕಡಿತಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕಡಿದ ಮರಗಳು ಮತ್ತು ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ. ಉಂಬ್ಳೇಬೈಲು – ಕೈದೊಟ್ಲು ಗ್ರಾಮಗಳ ನಡುವೆ ಘಟನೆ ಸಂಭವಿಸಿದೆ. ಮರ ಕಡಿಯುತ್ತಿರುವ ಕುರಿತು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ. ನಿರಂತರ ಜ್ಯೋತಿ ವಿದ್ಯುತ್ ಮಾರ್ಗಕ್ಕೆ ಕಡಿತಲೆ ನಿರಂತರ ಜ್ಯೋತಿ … Read more