ಸಿಗಂದೂರು ಸೇತುವೆ, ಇನ್ನೊಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ, ಮಿನಿಸ್ಟರ್‌ ಭೇಟಿಯಾದ ಸಂಸದ

BY-Raghavendra-Meets-Nitin-Gadkari-speaks-about-sigandur-bridge

ಶಿವಮೊಗ್ಗ: ಇನ್ನೊಂದು ವಾರದಲ್ಲಿ ಸಿಗಂದೂರು ಸೇತುವೆ (Bridge) ಉದ್ಘಾಟನೆಯ ದಿನಾಂಕ ನಿಗದಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಂಸದ ರಾಘವೇಂದ್ರ, ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು … Read more

‘ಶಿವಮೊಗ್ಗದಿಂದ ಬೆಂಗಳೂರಿಗೆ ಎರಡೂವರೆ ಗಂಟೆ ಸಾಕು’, ಇಲ್ಲಿದೆ ಸಚಿವ ನಿತಿನ್‌ ಗಡ್ಕರಿ ಭಾಷಣದ 4 ಪ್ರಮುಖಾಂಶ

Central-Minister-Nitin-Gadkari-in-Shimoga-BY-Raghavendra

SHIVAMOGGA LIVE NEWS | 23 FEBRUARY 2024 SHIMOGA : ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೆ ವೇಳೆ ಮಾತನಾಡಿದ ನಿತಿನ್‌ ಗಡ್ಕರಿ, ಜಿಲ್ಲೆಯ ಅಭಿವೃದ್ಧಿಗೆ ಕುರಿತು ಕೆಲವು ಪ್ರಮುಖ ಸಂಗತಿ ಪ್ರಸ್ತಾಪಿಸಿದರು. ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ 6,168.41 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ … Read more

ವಿದ್ಯಾನಗರ ವೃತ್ತಾಕಾರ ಸೇತುವೆ ಮೇಲೆ ವಾಹನ ಸಂಚಾರ ಶುರು, ಮೊದಲ ದಿನ ಹೇಗಿತ್ತು ಜನರ ಪ್ರತಿಕ್ರಿಯೆ?

Railway-over-bridge-at-vidyanagara-Shimoga.

SHIVAMOGGA LIVE NEWS | 23 FEBRUARY 2024 SHIMOGA : ಉದ್ಘಾಟನೆ ಬೆನ್ನಿಗೆ ವಿದ್ಯಾನಗರ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಹೊಳೆಹೊನ್ನೂರು ರಸ್ತೆಗೆ ತೆರಳುವವರು ಮತ್ತು ಆ ಭಾಗದಿಂದ ಶಿವಮೊಗ್ಗ ಕಡೆಗೆ ಬರುವ ಬಹುತೇಕ ವಾಹನಗಳು ಸೇತುವೆ ಮೇಲೆ ಸಂಚರಿಸಿದವು. ಬಹುತೇಕರು ಹೊಸ ಸೇತುವೆ ಮೇಲೆ ವಾಹನ ಚಲಾಯಿಸಿ ಸಂಭ್ರಮಿಸಿದರು. ಟೇಪ್‌ ಕಟ್‌ ಮಾಡಿದ ಕೇಂದ್ರ ಸಚಿವ ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ವಿದ್ಯಾನಗರ ರೈಲ್ವೆ … Read more