ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದ ವೃದ್ಧೆ ಮನೆಗೆ ತಹಶೀಲ್ದಾರ್ ಭೇಟಿ, ವಿಎಗೆ ನೊಟೀಸ್ ಜಾರಿ

Pension-letter-to-Sadhamma-in-Nittur.

SHIVAMOGGA LIVE NEWS | HOSANAGARA | 21 ಜೂನ್ 2022 ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು, ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದರು. ವಿಳಂಬ ಮಾಡಿದರೆ ಕ್ರಮ ಸಾಮಾಜಿಕ ಭದ್ರತಾ ಪಿಂಚಣಿ … Read more

ಪಿಂಚಣಿಗಾಗಿ ಕಾದು ಕಾದು ಕಚೇರಿ ಮುಂದೆಯೇ ಕುಸಿದು ಬಿದ್ದ ವೃದ್ಧೆ

Old-Lady-collapse-near-VA-office-at-Nittur

SHIVAMOGGA LIVE NEWS | HOSANAGARA| 20 ಜೂನ್ 2022 ಗ್ರಾಮ ಲೆಕ್ಕಿಗರ ಕಚೇರಿ ಮುಂದೆ ಗಂಟೆಗಟ್ಟಲೆ ಕಾದು ಸುಸ್ತಾದ ವೃದ್ದೆಯೊಬ್ಬರು ಕಚೇರಿ ಮುಂಭಾಗ ಕುಸಿದು ಬಿದ್ದಿದ್ದಾರೆ. ಕೂಡಲೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಹೊಸನಗರ ತಾಲೂಕು ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಘಟನೆ ಸಂಭವಿಸಿದೆ. ವೃದ್ಧೆ ಸಾಧಮ್ಮ ಅವರು ಹೆಬ್ಬಿಗೆ ಗ್ರಾಮದಿಂದ 7 ಕಿ.ಮೀ ನಡೆದುಕೊಂಡು ನಿಟ್ಟೂರಿಗೆ ಬಂದಿದ್ದರು. ಕುಸಿದು ಬಿದ್ದ ವೃದ್ಧೆ ಶುಕ್ರವಾರ ಬೆಳಗ್ಗೆ 9.30ಕ್ಕೆ ವೃದ್ಧೆ ಸಾಧಮ್ಮ … Read more

ಶರಾವತಿ ನದಿಯಲ್ಲಿ ಮುಳುಗಿತು ಅಡಕೆ ಚೀಲ ತುಂಬಿದ್ದ ತೆಪ್ಪ, ಒಬ್ಬ ನೀರುಪಾಲು

131221 Nittur Teppa Drowned in Sharavathi River

ಶಿವಮೊಗ್ಗ ಲೈವ್.ಕಾಂ | HOSANGARA NEWS | 13 ಡಿಸೆಂಬರ್ 2021 ಅಡಕೆ ತುಂಬಿದ್ದ ಚೀಲ ಸಾಗಿಸುವಾಗ ಉಕ್ಕಡ ಮಗುಚಿ ಶರಾವತಿ ನದಿಯಲ್ಲಿ ಮುಳುಗಿ, ಇಬ್ಬರ ಪೈಕಿ ಒಬ್ಬ ನೀರು ಪಾಲಾಗಿದ್ದಾರೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಕೋಸ್ನಾಡಿ ಬಳಿ ಘಟನೆ ಸಂಭವಿಸಿದೆ. ನಿಟ್ಟೂರಿನ ಮಾವಿನಗುಡ್ಡೆಯ ಸ್ವಾಮಿ ಮತ್ತು ಚಂಗೊಳ್ಳಿ ನಾರಾಯಣ ಅವರು ಭಾನುವಾರ ಮಧ್ಯಾಹ್ನ ಅಡಕೆ ಚೀಲಗಳನ್ನು ಉಕ್ಕಡಕ್ಕೆ ತುಂಬಿಕೊಂಡು ಹೊಳೆ ದಾಟುತ್ತಿದ್ದರು. ಈ ಸಂದರ್ಭ ಉಕ್ಕಡ ಮುಳುಗಿದೆ. ಈಜಲಾಗದ ಮುಳುಗಿದರು ನಾರಾಯಣ ತಕ್ಷಣ ಈಜಿ … Read more