ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದ ವೃದ್ಧೆ ಮನೆಗೆ ತಹಶೀಲ್ದಾರ್ ಭೇಟಿ, ವಿಎಗೆ ನೊಟೀಸ್ ಜಾರಿ
SHIVAMOGGA LIVE NEWS | HOSANAGARA | 21 ಜೂನ್ 2022 ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು, ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದರು. ವಿಳಂಬ ಮಾಡಿದರೆ ಕ್ರಮ ಸಾಮಾಜಿಕ ಭದ್ರತಾ ಪಿಂಚಣಿ … Read more