ಶಿವಮೊಗ್ಗದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ, ಈಗೆಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?

himoga-DC-office-and-Police-jeep-in-front-of-office

SHIVAMOGGA LIVE NEWS | 22 APRIL 2024 ELELCTION NEWS : ಶಿವಮೊಗ್ಗ ಲೋಕಸಭೆ ಚುನಾವಣ ಕಣದಿಂದ ಮೂವರು ಅಭ್ಯರ್ಥಿಗಳು ಹಿಂದೆ ಸರಿದಿದ್ದಾರೆ. ಆದ್ದರಿಂದ 23 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂಪಡೆದ ಮೂವರು ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಶೇಖರಪ್ಪ, ಎಸ್.ಬಾಲಕೃಷ್ಣ ಭಟ್‌ ಮತ್ತು ಶಶಿಕುಮಾರ್‌.ಬಿ.ಕೆ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಈಗಾಗಲೇ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಭಾನ್‌ ಖಾನ್‌ ತಿರಸ್ಕೃತಗೊಂಡಿದೆ. ಹಾಗಾಗಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹೊರಗುಳಿದಂತಾಗಿದೆ. ಅಂತಿಮವಾಗಿ … Read more

ಶಿವಮೊಗ್ಗದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

lection-Breaking-News-Plate.

SHIVAMOGGA LIVE NEWS | 20 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಒಟ್ಟು ಸಲ್ಲಿಕೆಯಾಗಿದ್ದ 38 ನಾಮಪತ್ರಗಳ ಪೈಕಿ 37 ನಾಮಪತ್ರಗಳನ್ನು ಪುರಸ್ಕರಿಸಲಾಗಿದೆ. ಯಾರ ನಾಮಪತ್ರ ತಿರಸ್ಕೃತವಾಗಿದೆ? ಇವತ್ತು ಅಧಿಕಾರಿಗಳು ನಾಮಪತ್ರಗಳ ಪರಿಶೀಲನೆ ನಡೆಸಿದರು. ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಬಾನ್‌ ಖಾನ್‌ ನಾಮಪತ್ರ ತಿರಸ್ಕೃತಗೊಂಡಿದೆ. ಇನ್ನು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ … Read more

ಶಿವಮೊಗ್ಗದಲ್ಲಿ ಎರಡು ಬಾರಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

bjp-candidate-by-raghavendra-files-nomination1.

SHIVAMOGGA LIVE NEWS | 18 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಎರಡು ಬಾರಿ ನಾಮಪತ್ರ ಸಲ್ಲಿಸಲಾಯಿತು. ಪತ್ನಿ ತೇಜಸ್ವಿನಿ, ಶಾಸಕಿ ಶಾರದಾ ಪೂರ್ಯಾನಾಯ್ಕ್‌, ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಅವರೊಂದಿಗೆ ತೆರಳಿ ಮೊದಲ ಬಾರಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ … Read more

ಮಧ್ಯಾಹ್ನ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜ್‌ ಕುಮಾರ್

Geetha-Shivarajkumar-second-nomination

SHIVAMOGGA LIVE NEWS | 15 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಮಧ್ಯಾಹ್ನದ ವೇಳೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆ, ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ, ಎಂಎಡಿಬಿ ಅಧ್ಯಕ್ಷ … Read more

ಶಿವಮೊಗ್ಗ ಡಿಸಿ ಕಚೇರಿ ಬಳಿ ನಿಷೇಧಾಜ್ಞೆ, ವಾಹನ ಸಂಚಾರಕ್ಕೂ ನಿರ್ಬಂಧ, ಏ.19ರವರೆಗೆ ಇದೇ ಸ್ಥಿತಿ

barricade-in-front-of-Shimoga-DC-office-ahead-of-nomination

SHIVAMOGGA LIVE NEWS | 13 APRIL 2024 ELECTION NEWS : ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿಸಿ ಕಚೇರಿ ಮುಂಭಾಗ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣ ಅಧಿಕಾರಿಗೆ ನಾಮಪತ್ರ ಸಲ್ಲಿಸಬೇಕು. ಏ.19ರವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಈ ಸಂದರ್ಭ ಡಿ.ಸಿ. ಕಚೇರಿ ಬಳಿ ಜನ ಗುಂಪುಗೂಡುವುದನ್ನು ತಡೆಯಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿ.ಸಿ.ಕಚೇರಿ ಮುಂದೆ … Read more

ಶಿವಮೊಗ್ಗದಲ್ಲಿ ಮೊದಲ ದಿನ ಐದು ಅಭ್ಯರ್ಥಿಗಳಿಂದ, ಆರು ನಾಮಪತ್ರ, ಯಾರೆಲ್ಲ ನಾಮಪತ್ರ ಸಲ್ಲಿಸಿದರು?

five-nominations-on-day-one-at-shimoga

SHIVAMOGGA LIVE NEWS | 13 APRIL 2024 ELECTION NEWS : ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಐದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಯಾರೆಲ್ಲ ನಾಮಪತ್ರ ಸಲ್ಲಿಸಿದರು? ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಎಎಪಿ ಪಕ್ಷದಿಂದ ಸುಭಾನ್ ಖಾನ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಮತ್ತು ರವಿಕುಮಾರ್ ಎಸ್ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಸೂಚಕರು ಸಲ್ಲಿಸಿದ ನಾಮಪತ್ರ … Read more

ನಾಮಪತ್ರ ಸಲ್ಲಿಸಿಯೇಬಿಟ್ಟರು ಈ‍ಶ್ವರಪ್ಪ, ರಣ ಬಿಸಿಲಲ್ಲೇ ಬೆಂಬಲಿಗರ ಮೆರವಣಿಗೆ, ಎಷ್ಟು ಜನ ಸೇರಿದ್ದರು?

Eshwarappa-files-nomination

SHIVAMOGGA LIVE NEWS | 12 APRIL 2024 SHIMOGA : ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯ ತದ್ರೂಪಿ ವ್ಯಕ್ತಿಯೊಬ್ಬರು ಮೆರವಣಿಗೆಯಲ್ಲಿ ಕಾಣಿಸಿ ಜನರಲ್ಲಿ ಅಚ್ಚರಿ ಮೂಡಿಸಿದರು. ‘ನೀ ನಮ್ಮ ಗೆಲುವಾಗಿ ಬಾʼ ನಗರದ ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ಈಶ್ವರಪ್ಪ ಕುಟುಂಬ ಸಹಿತ ಪೂಜೆ ಸಲ್ಲಿಸಿದರು. ನಾಮಪತ್ರವನ್ನು ದೇವರ ಮುಂದಿಟ್ಟು ಗಣಪತಿಯ ಭಕ್ತಿ ಗೀತೆ ‘ನೀ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಕ್ಷೇತ್ರದಲ್ಲಿ ಇವತ್ತು ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಇಲ್ಲಿದೆ ಪೂರ್ತಿ ಡಿಟೇಲ್ಸ್

Election-Officer-Office-Shimoga-City-Constituency

SHIVAMOGGA LIVE NEWS | 17 APRIL 2023 SHIMOGA : ಜಿಲ್ಲೆಯಾದ್ಯಂತ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸು ಪಡೆದುಕೊಂಡಿದೆ. ಇವತ್ತು ಜಿಲ್ಲೆಯಲ್ಲಿ ವಿವಿಧ ಪಕ್ಷಗಳು ಮತ್ತು ಸ್ವತಂತ್ರವಾಗಿ 15 ಅಭ್ಯರ್ಥಿಗಳು ನಾಮಪತ್ರ (Nomination) ಸಲ್ಲಿಸಿದ್ದಾರೆ. ಇವತ್ತು 26 ನಾಮಪತ್ರ ಸಲ್ಲಿಕೆಯಾಗಿದೆ. ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಭದ್ರಾವತಿ ವಿಧಾನಸಭೆ ಕ್ಷೇತ್ರ ಜನತಾ ದಳ (ಸಂಯುಕ್ತ) ಪಕ್ಷದ ಶಶಿಕುಮಾರ್.ಬಿ.ಕೆ ಅವರು ಇತ್ತು ನಾಮಪತ್ರ (Nomination)  ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಬಿ.ಎನ್.ನಾಗರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ … Read more

ನಾಮಪತ್ರ ಸಲ್ಲಿಕೆ ಮೊದಲ ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ನಾಮಪತ್ರ

hi-Na-Srinivas-Nomination-in-Sagara

SHIVAMOGGA LIVE NEWS | 14 APRIL 2023 SHIMOGA : ವಿಧಾನಸಭೆ ಚುನಾವಣೆಗೆ ನಾಮಪತ್ರ (Nomination) ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಜಿಲ್ಲೆಯಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಸಾಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 20ರವರೆಗೆ ನಾಮಪತ್ರ (Nomination) ಸಲ್ಲಿಸಲು ಕೊನೆಯ ದಿನಾಂಕ. ಏ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆ ದಿನವಾಗಿದೆ. ಇದನ್ನೂ ಓದಿ – ಮಗಳು ಬಿಜೆಪಿ ಸೇರ್ಪಡೆ ಕುರಿತು … Read more

ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆ, ಯಾರೆಲ್ಲ ನಾಮಪತ್ರ ಸಲ್ಲಿಸಿದರು‌?

291022 Palike Mayor election nomination

SHIMOGA | ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. (nomination filed) ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳು ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಮೇಯರ್ ಸ್ಥಾನಕ್ಕೆ ಮಲವಗೊಪ್ಪ ವಾರ್ಡ್‌ನ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದರು‌. ಉಪ ಮೇಯರ್ ಸ್ಥಾನಕ್ಕೆ ಹೊಸಮನೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ನಾಮಪತ್ರ ಸಲ್ಲಿಸಿದರು. (nomination filed) ಬಸ್ಸಲ್ಲಿ ಬಂದ ಬಿಜೆಪಿ … Read more