ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ

HT-Rajendra-Madaburu

ಶಿವಮೊಗ್ಗ: ಚಿಕ್ಕಮಗಳೂರು JDS ಮುಖಂಡ ಹೆಚ್‌.ಟಿ.ರಾಜೇಂದ್ರ (72) ಹೃದಯಾಘಾತದಿಂದ ಶಿವಮೊಗ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜೇಂದ್ರ ಅವರು ಎನ್‌.ಆರ್‌.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಬೂರು ಗ್ರಾಮದವರು. ಭಾನುವಾರ ಸಂಜೆ ಅಸ್ವಸ್ಥರಾಗಿದ್ದ ಅವರನ್ನು ಎನ್.‌ಆರ್‌.ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯಾಘಾತದಿಂದ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ರಾಜೇಂದ್ರ ಅವರಿಗೆ ಪತ್ನಿ ಪಲ್ಲವಿ, ಪುತ್ರ ಅನಿರುದ್ಧ ಇದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜೈಲಿನ ಖೈದಿಯ … Read more

ಜಮೀನಿನಲ್ಲಿ ಸಿಕ್ತು ರಾಶಿಗಟ್ಟಲೆ ಚಿನ್ನದ ಸರಗಳು, ಮೂಟೆಯಲ್ಲಿ ತಂದು ಮಾರಾಟ, ಆಮೇಲೆ ಆಗಿದ್ದೇನು?

Police-Van-Jeep-at-Shimoga-Nehru-Road

SHIVAMOGGA LIVE NEWS | 14 FEBRUARY 2024 SHIMOGA : ಜಮೀನು ಕೆಲಸ ಮಾಡುವಾಗ ರಾಶಿಗಟ್ಟಲೆ ಚಿನ್ನದ ಸರಗಳು ಪತ್ತೆಯಾಗಿವೆ. ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ, ಎನ್‌.ಆರ್‌.ಪುರದ ವ್ಯಕ್ತಿಯೊಬ್ಬರಿಗೆ ನಕಲಿ ಸರಗಳನ್ನು ನೀಡಿ 15 ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ಹಣ ಪಡೆದು ಮೋಸ ಮಾಡಲಾಗಿದೆ. ‘ಒರಿಸ್ಸಾದಿಂದ ರಸ್ತೆ ಕೆಲಸಕ್ಕೆ ಬಂದಿದ್ದೆ’ ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) ಎನ್‌.ಆರ್‌.ಪುರದಲ್ಲಿ ಒರಿಸ್ಸಾ ಮೂಲದವ ಎಂದು ಹೇಳಿಕೊಂಡು ಕಿರಣ್‌ ಎಂಬಾತನ ಪರಿಚಯವಾಗಿತ್ತು. ಜಮೀನು ಒಂದರಲ್ಲಿ ಕೆಲಸ … Read more