BREAKING NEWS – ಶಿವಮೊಗ್ಗದಲ್ಲಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಒಬ್ಬನ ಸ್ಥಿತಿ ಗಂಭೀರ

021025-Amjad-Admitted-to-maxx-hospital.webp

ಶಿವಮೊಗ್ಗ: ನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ (Attack) ನಡೆಸಿದ್ದಾರೆ. ಟೆಂಪೊ ಸ್ಟಾಂಡ್‌ ಸಮೀಪ ಇಂದು ರಾತ್ರಿ ಘಟನೆ ಸಂಭವಿಸಿದೆ. ಅಮ್ಜದ್ (38) ಗಂಭೀರ ಗಾಯಗೊಂಡಿದ್ದು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಹಿದ್ ಎಂಬಾತನ ಜೊತೆಗೆ ಮಾತನಾಡುತ್ತ ನಿಂತಿದ್ದಾಗ ಅಮ್ಜದ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೈಗಳು, ಹೊಟ್ಟೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಘಟನೆ ಬೆನ್ನಿಗೆ ಕೂಡಲೆ ಅಮ್ಜದ್‌‌ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಂದೆಡೆ ಶಾಹಿದ್ ಕೂಡ ಗಾಯಗೊಂಡಿದ್ದು … Read more

ಶಿವಮೊಗ್ಗದ ಬೈಕ್‌ ಶೋ ರೂಂನಲ್ಲಿ ಬೆಂಕಿ, ಅಗ್ನಿಶಾಮಕ ಸಿಬ್ಬಂದಿ ದೌಡು

Shimoga-Karthik-Showroom.

SHIMOGA REPORT, 21 OCTOBER 2024 : ದ್ವಿಚಕ್ರ ವಾಹನ ಶೋ ರೂಂನಲ್ಲಿ (Showroom) ಅಗ್ನಿ ಅವಘಡ ಸಂಭವಿಸಿದೆ. ಮಾಜಿ ಉದ್ಯೋಗಿಯೇ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ಎನ್‌.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಾರ್ಯಾಚರಣೆ … Read more

ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ

himoga-DC-office-and-Police-jeep-in-front-of-office

SHIVAMOGGA LIVE NEWS | 7 MARCH 2024 SHIMOGA : ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ಮಾ.8ರ ಬೆಳಗ್ಗೆ 4 ಗಂಟೆಯಿಂದ ಮಾ.9ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕು ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಯಾವ್ಯಾವ ಮಾರ್ಗ ಬದಲಾವಣೆ? ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ … Read more

ಸರ್ಕಾರಿ ಹಾಸ್ಟೆಲ್ ಗೆ ಸಿಇಒ ದಿಢೀರ್ ಭೇಟಿ, ಮಕ್ಕಳೊಂದಿಗೆ ಮುದ್ದೆ ಊಟ

ZP-CEO-Visit-Hostel-in-Shimoga-city

ಶಿವಮೊಗ್ಗ | ಸರ್ಕಾರಿ ಹಾಸ್ಟೆಲ್ (HOSTEL) ಒಂದಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಅವರು ದಿಢೀರ್ ಭೇಟ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮಕ್ಕಳೊಂದಿಗೆ ಊಟ (DINNER) ಸವಿದು, ಗುಣಮಟ್ಟ ಪರೀಕ್ಷಿಸಿದರು. ಎನ್.ಟಿ.ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ (SOCIAL WELFARE) ಇಲಾಖೆಯ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಯಲಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಎನ್.ಡಿ.ಪ್ರಕಾಶ್ (ND PRAKASH) ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ, ಹಾಜರಿರುವ ವಿದ್ಯಾರ್ಥಿಗಳ … Read more

ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

murder graphical image

SHIVAMOGGA LIVE NEWS | 20 ಮಾರ್ಚ್ 2022 ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ ಫಲಕ್ ಶಾದಿ ಮಹಲ್ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಫಲಕ್ ಶಾದಿ ಮಹಲ್ ಬಳಿ ಜಿಕೃಲ್ಲಾ ಖಾನ್ ಮೇಲೆ ಟ್ವಿಸ್ಟ್ ಇಮ್ರಾನ್, ಗ್ಯಾಸ್ ಇಮ್ರಾನ್, ವಸೀಮ್, ಶಹಬಾಜ್, ರುಮಾನ್, ವಸೀಮ್, ಕಾಲಾ ವಸೀಮ್ ಮತ್ತು … Read more

JOB NEWS | ಶಿವಮೊಗ್ಗ NT ರಸ್ತೆಯ ಶೋ ರೂಂನಲ್ಲಿ ಉದ್ಯೋಗವಕಾಶ

jobs news shivamogga live

ಶಿವಮೊಗ್ಗದ ಲೈವ್.ಕಾಂ | SHIMOGA JOB NEWS | 5 ಫೆಬ್ರವರಿ 2022 ಶಿವಮೊಗ್ಗದ ಪ್ರತಿಷ್ಠಿತ ಹೋಂಡಾ ಶೋ ರೂಂನಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಶೋ ರೂಂ ಆಡಳಿತ ಮಂಡಳಿಯನ್ನು ಸಂಪರ್ಕಿಸಬಹುದು. ಎನ್.ಟಿ.ರಸ್ತೆಯ ನಾಗರಹಳ್ಳಿ ಮೋಟರ್ಸ್’ನಲ್ಲಿ ಉದ್ಯೋಗವಕಾಶವಿದೆ. ಯಾವೆಲ್ಲ ಹುದ್ದೆಗಳಿವೆ? ಸೇಲ್ಸ್ ಮ್ಯಾನೇಜರ್ : 2 – 3 ವರ್ಷ ಅನುಭವ ಅಗತ್ಯ ಶೋ ರೂಂ ಸೇಲ್ಸ್ ಎಕ್ಸಿಕ್ಯುಟೀವ್ : ಯುವತಿಯರಿಗೆ ಮಾತ್ರ Shimoga District Profile | About Shivamogga Live

ಬಸ್ ನಿಲ್ದಾಣದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಬಸ್ ತಂಗುದಾಣದಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತಳನ್ನು ಲತಾ ಎಂದು ಗುರುತಿಸಲಾಗಿದೆ. ನಿರ್ಗತಿಕಳಾಗಿದ್ದ ಈಕೆ ಎನ್‍.ಟಿ.ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿ ಬಳಿ ಬಸ್ ನಿಲ್ದಾಣದ ಬಳಿ ಇದ್ದರು. ಮಲಗಿದ್ದಾಗ ಲತಾಳ ತಲೆ ಮೇಲೆ ಸಿಮೆಂಟ್ ಸ್ಲಾಬ್ ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ … Read more

ಶಿವಮೊಗ್ಗ ಮಾರ್ಡನ್ ಟಾಕೀಸ್ ಹಿಂಭಾಗದ ರಸ್ತೆಗೆ ಮೇಯರ್ ದಿಢೀರ್ ಭೇಟಿ, ವ್ಯಾಪಾರಿಗಳಿಗೆ ಒಂದು ವಾರದ ಗಡುವು

150421 Mayor Deputy Mayor Visit Modern Talkies Behind road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಒಂದು ವಾರದ ಗಡುವು. ಅಷ್ಟರಲ್ಲಿ ರಸ್ತೆ ಮೇಲಿರುವ ಗುಜರಿ ವಸ್ತುಗಳೆಲ್ಲ ತೆರವಾಗಬೇಕು. ಇಲ್ಲವಾದಲ್ಲಿ ಪಾಲಿಕೆ ವಾಹನ ಬರಲಿದೆ..! ಇದು ಶಿವಮೊಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರ ಖಡಕ್ ಎಚ್ಚರಿಕೆ. ನಗರದ ಮಾರ್ಡನ್ ಟಾಕೀಸ್ ಹಿಂಭಾಗ ಹಳೆ ತೀರ್ಥಹಳ್ಳಿ ರಸ್ತೆಗೆ (ಒ.ಟಿ.ರಸ್ತೆ) ಹೊಂದಿಕೊಂಡಂತೆ ಇರುವ ಪ್ಯಾರಲಲ್ ರಸ್ತೆಗೆ ಇವತ್ತು ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸ್ಥಾಯಿ ಸಮಿತಿ ಅಧ್ಯಕ್ಷ … Read more