ಸಂಸದರ ಅಮಾನತು, ಆಮ್ ಆದ್ಮಿ ಪಾರ್ಟಿ ಆಕ್ರೋಶ, ರಾಷ್ಟ್ರಪತಿಗೆ ಮನವಿ

250920 AAP Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಕೃಷಿ ಮಸೂದೆಗಳನ್ನು ವಿರೋಧಿಸಿದ ಸಂಸದರನ್ನು ಸಂಸತ್‌ನಿಂದ ಅಮಾನತು ಗೊಳಿಸಿರುವುದನ್ನು ವಿರೋಧಿಸಿ ಅಮ್ ಆದ್ಮಿ ಪಾರ್ಟಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು. ರಾಜ್ಯಸಭೆಯಲ್ಲಿ ರೈತರಿಗೆ ಸಂಬಂಧಿಸಿದ ಕೃಷಿ ಮಸೂದೆಗಳನ್ನು ಅಸಂವಿಧಾನಿಕ ರೀತಿಯಲ್ಲಿ ಅಂಗೀಕರಿಸಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಅಮ್‌ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಸೇರಿ ೮ ಸದಸ್ಯರನ್ನು ಸಂಸತ್ ನಿಂದ ಒಂದು ವಾರ ಅಮಾನತುಗೊಳಿಸಿರುವುದು ಒಳ್ಳೆಯ ನಡೆಯಲ್ಲ. ಇದು ವಿರೋಧಿಗಳ ಬಾಯಿ … Read more

ಶಿವಮೊಗ್ಗದಲ್ಲಿ ಸಚಿವರ ಕಚೇರಿಗೂ ತಟ್ಟಿದ ಕರೋನ ಬಿಸಿ, MLA ಆಫೀಸ್, ಸ್ಮಾರ್ಟ್ ಸಿಟಿ ಕಚೇರಿಗಳು ಎರಡು ದಿನ ಬಂದ್

250620 Minister Office Sanitization 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020 ಶಿವಮೊಗ್ಗ ಉಸ್ತುವಾರಿ ಸಚಿವರ ಕಚೇರಿಗೇ ಕರೋನ ಬಿಸಿ ತಟ್ಟಿದೆ. ಸ್ಯಾನಿಟೈಸರ್ ಮಾಡಿ ಎರಡು ದಿನ ಕಚೇರಿಯನ್ನು ಬಂದ್ ಮಾಡಲಾಗಿದೆ. ಅದೇ ಕಟ್ಟದಲ್ಲಿರುವ ಸ್ಮಾರ್ಟ್ ಸಿಟಿ ಆಫೀಸ್, ಶಿವಮೊಗ್ಗ ಗ್ರಾಮಾಂತರ ಶಾಸಕರ ಕಚೇರಿಯನ್ನೂ ಸ್ಯಾನಿಟೈಸ್ ಮಾಡಿ, ಬಾಗಿಲು ಹಾಕಲಾಗಿದೆ. ಸ್ಯಾನಿಟೈಸ್ ಮಾಡಲು ಕಾರಣವೇನು? ಸ್ಮಾರ್ಟ್ ಸಿಟಿ ಕಚೇರಿಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನ ಇಡೀ ಕಾಂಪ್ಲೆಕ್ಸ್ ಸ್ಯಾನಿಟೈಸ್ … Read more