ಶಿವಮೊಗ್ಗ ಮಹಿಳಾ ಕಾಂಗ್ರೆಸ್‌ಗೆ ನೂತನ ಅ‍ಧ್ಯಕ್ಷೆ, ಪದಗ್ರಹಣದ ದಿನಾಂಕ ಪ್ರಕಟ

women-congress-president-Shwetha-Bandi-press-meet.

ಶಿವಮೊಗ್ಗ: ಕಾಂಗ್ರೆಸ್ ಮಹಿಳಾ ಘಟಕದ (Women Congress) ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ ಸೆ.27ರಂದು ಬೆಳಗ್ಗೆ 11ಕ್ಕೆ ನಗರದ ಬಂಜಾರ ಕನ್ವೆಷನ್ ಹಾಲ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್‌, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಷ್ ಬಾನು, ಬಿ.ಕೆ.ಸಂಗಮೇಶ್ವರ, ಪ್ರಮುಖರಾದ ಗೀತಾ ಶಿವರಾಜ್ ಕುಮಾರ್, ನಿರ್ಗಮಿತ ಮಹಿಳಾ ಕಾಂಗ್ರೆಸ್ … Read more

ಶಿವಮೊಗ್ಗದಲ್ಲಿ ಡಿ.8ರಂದ ದೀಪಕ್‌ ಸಿಂಗ್‌ ಅಧಿಕಾರ ಸ್ವೀಕಾರ | ನಗರದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆ – ಫಟಾಫಟ್‌ ನ್ಯೂಸ್‌

SHIMOGA-NEWS-FATAFAT.webp

SHIVAMOGGA LIVE NEWS | 7 DECEMBER 2023 ಡಿ.8ರಂದು ದೀಪಕ್‌ ಸಿಂಗ್‌ ಅಧಿಕಾರ ಸ್ವೀಕಾರ SHIMOGA : ಜೆಡಿಎಸ್ ಶಿವಮೊಗ್ಗ ನಗರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ದೀಪಕ್ ಸಿಂಗ್ ಡಿ.8ರಂದು ಜೆಡಿಎಸ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 11ಕ್ಕೆ ಶುಭಮಂಗಳ ಸಮುದಾಯ ಭವನದಿಂದ ಜೆಡಿಎಸ್‌ ಕಾರ್ಯಕರ್ತರು ಬೈಕ್ ಜಾಥಾದಲ್ಲಿ ಜೆಡಿಎಸ್‌ ಕಾರ್ಯಾಲಯಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್‌ ರಾಜ್ಯ ಸಂಚಾಲಕ ವೈಎಸ್‌ವಿ ದತ್ತ, ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ್‌, … Read more

ಶಿವಮೊಗ್ಗ ಜೆಡಿಎಸ್‌ ಪಕ್ಷಕ್ಕೆ ನೂತನ ಅಧ್ಯಕ್ಷ, ಕಾರ್ಯಕರ್ತರ ಸಮ್ಮುಖ ಅಧಿಕಾರ ಸ್ವೀಕಾರ

Kadidal-Gopal-is-the-New-president-of-Shimoga-JDS

SHIVAMOGGA LIVE NEWS | 27 NOVEMBER 2023 SHIMOGA : ಜೆಡಿಎಸ್‌ ಪಕ್ಷದ ನೂತನ ಜಿಲ್ಲಾಧ್ಯರಾಗಿ ಡಾ. ಕಡಿದಾಳ್‌ ಗೋಪಾಲ್‌ ಪದಗ್ರಹಣ ಮಾಡಿದರು. ನಗರದ ಶುಭಮಂಗಳ ಸಭಾಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಕಾರ್ಯಕರ್ತರ ಮುಂದೆ ನೂತನ ಅಧ್ಯಕ್ಷರು ಅಧಿಕಾರ ಸ್ವೀಕರಿಸಿದರು. ಯಾರೆಲ್ಲ ಏನೇನು ಹೇಳಿದರು? ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮುಖರು ಪಕ್ಷದ ಸಂಘಟನೆ ಮತ್ತು ಭವಿಷ್ಯದ ಕುರಿತು ಪ್ರಮುಖ ಸಂಗತಿ ಪ್ರಸ್ತಾಪಿಸಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್‌, ಪ್ರಮುಖರಾದ ಶಾರದಾ ಅಪ್ಪಾಜಿಗೌಡ, ದೀಪಕ್‌ ಸಿಂಗ್‌, ಗೋವಿಂದಪ್ಪ, ಗೀತಾ ಸತೀಶ್‌, ಚಾಬೂಸಾಬ್‌, … Read more

‘ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ, ಸವಾಲಾಗಿ ಸ್ವೀಕರಿಸಿ’

Deepak-Singh-Oath-taking-programme-in-shimoga

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರು ಒಗ್ಗಟ್ಟಿನಿಂದ, ಇಚ್ಛಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ. ಎಲ್ಲಾ ಕಾರ್ಯಕರ್ತರು ಇದನ್ನು ಸವಾಲಾಗಿ (challenge) ಸ್ವೀಕರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಸಿಂಗ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾಗೊಡು ತಿಮ್ಮಪ್ಪ ಅವರು, ದೇಶದಲ್ಲಿ ಸುದೀರ್ಘ … Read more

ಸಾಮಾನ್ಯ ಗೃಹಿಣಿ ಈಗ ಶಿವಮೊಗ್ಗ ಪಾಲಿಕೆಯ ವಿರೋಧ ಪಕ್ಷದ ನಾಯಕಿ

Rekha-Ranganath-Takes-oath-as-oppositon-leader

SHIVAMOGGA LIVE NEWS | SHIMOGA | 25 ಜುಲೈ 2022 ಶಿವಮೊಗ್ಗ ಮಹಾನಗರ ಪಾಲಿಕೆ (MAHANAGARA PALIKE) ವಿರೋಧ ಪಕ್ಷದ (OPPOSITION LEADER) ನೂತನ ನಾಯಕಿಯಾಗಿ ಹೊಸಮನೆ ಬಡಾವಣೆ ಕಾರ್ಪೊರೇಟರ್ ರೇಖಾ ರಂಗನಾಥ್ ಅಧಿಕಾರ ಸ್ವೀಕರಿಸಿದ್ದಾರೆ. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ರೇಖಾ ರಂಗನಾಥ್ ಅವರು ಅಧಿಕಾರ ಸ್ವೀಕರಿಸಿದರು. ರೇಖಾ ರಂಗನಾಥ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, … Read more

ಶಿವಮೊಗ್ಗಕ್ಕೆ ಇವತ್ತು ಸಚಿವ ಈಶ್ವರಪ್ಪ ಭೇಟಿ, ನಾಳೆಯಿಂದ ಮೂರು ತಾಲೂಕಿನ ನೆರೆಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ನೆರೆ ಪರಿಹಾರ ಕಾರ್ಯಗಳು ತ್ವರಿತಗೊಳಿಸಬೇಕಿರುವ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ಹೊತ್ತಿರುವ ಸಚಿವ ಈಶ್ವರಪ್ಪ ಅವರು ಎರಡು ದಿನ ಮೂರು ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಶಿವಮೊಗ್ಗಕ್ಕೆ ಸಚಿವ ಈಶ್ವರಪ್ಪ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರ್ಪಡೆಯಾದ ಬಳಿಕ ಇವತ್ತು ಮಧ್ಯಾಹ್ನ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಸಂಜೆ ಶಿವಮೊಗ್ಗದ … Read more