ಶಿವಮೊಗ್ಗದಲ್ಲಿ ಸೇತುವೆ ಮೇಲಿಂದ ತುಂಗಾ ನದಿಗೆ ಧುಮುಕಿದ ಯುವಕ, ರಕ್ಷಣಾ ಕಾರ್ಯ ನೋಡಲು ಜನವೋ ಜನ

101021 Shimoga Youth Rescued in Tunga River

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2021 ಸೇತುವೆ ಮೇಲಿನಿಂದ ತುಂಗಾ ಹೊಳೆಗೆ ಜಿಗಿದು, ನಡು ನೀರಲ್ಲಿ ಸಿಲುಕಿದ್ದ ಯುವಕನೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು, ಕಾರ್ಯಾಚರಣೆ ವೀಕ್ಷಿಸಲು ಭಾರಿ ಜನ ಸೇರಿದ್ದರಿಂದ ಸೇತುವೆ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬೆಕ್ಕಿನಕಲ್ಮಠ ಬಳಿ ಸೇತುವೆ ಮೇಲಿನಿಂದ ಯುವಕನೊಬ್ಬ ತುಂಗಾ ಹೊಳೆಗೆ ಹಾರಿದ್ದಾನೆ. ಆತನನ್ನು ತನ್ವೀರ್ ಎಂದು ಗುರುತಿಸಲಾಗಿದೆ. ಸೇತುವೆಯಿಂದ ಹಾರಿದನಂತೆ..! ತನ್ವೀರ್, ಹೊಸ ಸೇತುವೆ ಮೇಲಿಂದ ತುಂಗಾ ಹೊಳೆಗೆ ಹಾರಿದ್ದಾನೆ … Read more

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸಾಗರದಲ್ಲಿ 2 ಗಂಟೆ ಆಪರೇಷನ್, ವೈದ್ಯರಿಗೆ ಕಾದಿತ್ತು ಶಾಕ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 MARCH 2021 ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸತತ ಎರಡು ಗಂಟೆ ಆಪರೇಷನ್‌ ಮಾಡಿ, 8 ಕೆ.ಜಿ. ತೂಕದ ಗಡ್ಡೆಯನ್ನು ಹೊರ ತೆಗೆಯಲಾಗಿದೆ. ಸಾಗರದ ತಾಯಿ ಮತ್ತು ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್‌ ನಡೆಸಲಾಯಿತು. ಸೊರಬ ತಾಲೂಕಿನ 21 ವರ್ಷದ ಯುವತಿಯೊಬ್ಬಳು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಚಿಕಿತ್ಸೆಗೆ ಬಂದಾಗ ಸ್ಕ್ಯಾನಿಂಗ್‌ ನಡೆಸಲಾಗಿತ್ತು. ಆಗ ಗಡ್ಡೆ ಇರುವುದು ಗೊತ್ತಾಗಿತ್ತು. ಎರಡು ಗಂಟೆ ಸತತ ಆಪರೇಷನ್‌ ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಸಿವಿಲ್‌ … Read more