ಶಿವಮೊಗ್ಗದಲ್ಲಿ ಸೇತುವೆ ಮೇಲಿಂದ ತುಂಗಾ ನದಿಗೆ ಧುಮುಕಿದ ಯುವಕ, ರಕ್ಷಣಾ ಕಾರ್ಯ ನೋಡಲು ಜನವೋ ಜನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2021 ಸೇತುವೆ ಮೇಲಿನಿಂದ ತುಂಗಾ ಹೊಳೆಗೆ ಜಿಗಿದು, ನಡು ನೀರಲ್ಲಿ ಸಿಲುಕಿದ್ದ ಯುವಕನೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು, ಕಾರ್ಯಾಚರಣೆ ವೀಕ್ಷಿಸಲು ಭಾರಿ ಜನ ಸೇರಿದ್ದರಿಂದ ಸೇತುವೆ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬೆಕ್ಕಿನಕಲ್ಮಠ ಬಳಿ ಸೇತುವೆ ಮೇಲಿನಿಂದ ಯುವಕನೊಬ್ಬ ತುಂಗಾ ಹೊಳೆಗೆ ಹಾರಿದ್ದಾನೆ. ಆತನನ್ನು ತನ್ವೀರ್ ಎಂದು ಗುರುತಿಸಲಾಗಿದೆ. ಸೇತುವೆಯಿಂದ ಹಾರಿದನಂತೆ..! ತನ್ವೀರ್, ಹೊಸ ಸೇತುವೆ ಮೇಲಿಂದ ತುಂಗಾ ಹೊಳೆಗೆ ಹಾರಿದ್ದಾನೆ … Read more