ಗೋಣಿ ಚೀಲದಲ್ಲಿ 9 ವರ್ಷದ ಬಾಲಕಿಯ ಮೃತದೇಹ ಪತ್ತೆ

crime name image

SHIVAMOGGA LIVE NEWS | 22 APRIL 2024 SHIKARIPURA : ಕೆರೆ ಆವರಣದಲ್ಲಿ ಗೋಣಿ ಚೀಲದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಕೊಲೆ ಮಾಡಿ ಕೆರೆಗೆ ಎಸೆಯಲಾಗಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಸಮೀಪದ ಕೊಪ್ಪದಕೆರೆ ಆವರಣದಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಮೃತಪಟ್ಟ ಬಾಲಕಿ ಕೊಪ್ಪದಕೆರೆ ಸಮೀಪದ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬಾಲಕಿ ಪೋಷಕರು ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ. ಇದನ್ನೂ … Read more

ಗೋಡೆ ಕೊರೆದು ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಳವು, ಇಬ್ಬರು ಪೊಲೀಸ್ ಬಲೆಗೆ

Bhadravathi-jewellery-shop-theft

SHIVAMOGGA LIVE NEWS | BHADRAVATHI | 12 ಜುಲೈ 2022 ಗೋಡೆ ಕೊರೆದು ಚಿನ್ನಾಭರಣ ಅಂಗಡಿಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣ ಕಳವು (GOLD THEFT) ಮಾಡಿದ್ದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಭದ್ರಾವತಿಯ ಚನ್ನಗಿರಿ (CHANNAGIRI ROAD) ರಸ್ತೆಯಲ್ಲಿರುವ ಎಸ್.ಎಸ್.ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು, ಶನಿವಾರ ರಾತ್ರಿ ಚಿನ್ನಾಭರಣ (GOLD ORNAMENTS) ಕಳವು ಮಾಡಲಾಗಿತ್ತು. 1.25 ಕೆ.ಜಿ ಚಿನ್ನದ ಆಭರಣ, 50 ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿದ್ದವು. ಇಬ್ಬರು … Read more

ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದ ವೃದ್ಧೆ ಮನೆಗೆ ತಹಶೀಲ್ದಾರ್ ಭೇಟಿ, ವಿಎಗೆ ನೊಟೀಸ್ ಜಾರಿ

Pension-letter-to-Sadhamma-in-Nittur.

SHIVAMOGGA LIVE NEWS | HOSANAGARA | 21 ಜೂನ್ 2022 ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು, ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದರು. ವಿಳಂಬ ಮಾಡಿದರೆ ಕ್ರಮ ಸಾಮಾಜಿಕ ಭದ್ರತಾ ಪಿಂಚಣಿ … Read more

ಶಿವಮೊಗ್ಗದ ತುಂಗಾ ಹಳೆ ಸೇತುವೆಯಿಂದ ಜಿಗಿದ ವ್ಯಕ್ತಿ, ಟ್ರಾಫಿಕ್ ಎಎಸ್ಐ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ

140819 Drone Video Pradeep Tunga River 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022 ತುಂಗಾ ಸೇತುವೆಯಿಂದ ಹೊಳಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಮೀಪದಲ್ಲಿ ಇದ್ದ ಟ್ರಾಫಿಕ್ ಎಎಸ್ಐ ಒಬ್ಬರ ಸಮಯ ಪ್ರಜ್ಞೆಯಿಂದಾಗಿ, ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ ಎಂಬಾತ ಗುರುವಾರ ರಾತ್ರಿ ತುಂಗಾ ನದಿಯ ಹಳೆ ಸೇತುವೆ ಮೇಲಿಂದ ಜಿಗಿದಿದ್ದಾನೆ. ಈತನು ಹೊಳೆಹೊನ್ನೂರು ಬಳಿಯ ಅರಹತೊಳಲು ಕೈಮರದವನು ಎಂದು ಹೇಳಲಾಗುತ್ತಿದೆ. ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂದು … Read more

ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

171221 Mobile Theft Case Arrest at Bhadravathi Old Town

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಬೈಕ್ ಸವಾರರನ್ನು ಹಿಡಿದು, ಕೈಯಲ್ಲಿದ್ದ ಬ್ಯಾಗ್ ತಪಾಸಣೆಗೆ ಒಳಪಡಿಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿವೆ. ಕಳ್ಳರನ್ನು ಬಂಧಿಸಿದ ಪೊಲೀಸರು ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಹೊಸಮನೆ ಬಡಾವಣೆಯ ಸಿ.ಶ್ರೀನಿವಾಸ್ (26) ಮತ್ತು ದುರ್ಗಿನಗರದ ಅಜಾಮ್ ಅಲಿಯಾಸ್ ಬಾಬು (38) ಬಂಧಿತರು. ಬ್ಯಾಗ್’ನಲ್ಲಿತ್ತು ರಾಶಿ ರಾಶಿ ಮೊಬೈಲ್ ಮೊಬೈಲ್ ಕಳ್ಳರ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಭದ್ರಾವತಿಯ ಸೀಗೆಬಾಗಿ … Read more

ಭದ್ರಾವತಿಯ ಒಂದೇ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂರು ಕಡೆ ದರೋಡೆ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 ನವೆಂಬರ್ 2021 ಬೆಳಗಿನ ಜಾವ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆ 1 : ಬಸ್ ಇಳಿದವರ ಮೇಲೆ ದಾಳಿ ಬೆಂಗಳೂರಿನಿಂದ ಸರ್ಕಾರಿ ಬಸ್ಸಿನಲ್ಲಿ ಆಗಮಿಸಿದ ಪರಶುರಾಮ ಎಂಬುವವರು ಬೆಳಗ್ಗೆ 4 ಗಂಟೆ ಹೊತ್ತಿಗೆ ಭದ್ರಾವತಿ ನಗರಸಭೆ … Read more

ಭದ್ರಾವತಿ ಜಟ್ ಪಟ್ ನಗರ ಮೈದಾನದಲ್ಲಿ ಮೂವರು ಯುವಕರು ಅರೆಸ್ಟ್

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಭದ್ರಾವತಿಯ ಜಟ್’ಪಟ್ ನಗರದ ಮೈದಾನದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ. ಭದ್ರಾವತಿಯ ದುರ್ಗೀನಗರದ ತೌಸಿಫ್ (25), ಅನ್ವರ್ ಕಾಲೋನಿಯ ಸಾದತ್ (20), ಮೋಮಿನ್ ಮೊಹಲ್ಲಾದ ಸೈಯ್ಯದ್ ಬಿಲಾಲ್ (21) ಬಂಧಿತರು. ಜಟ್ ಪಟ್ ನಗರದ ಮೈದಾನದಲ್ಲಿ ಈ ಮೂವರು … Read more

ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?

240721 Rajiv Gandhi Badavane Drowned in Rain Water 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತವಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಿಂದ ನೀರು ಬಡಾವಣೆಗಳಿಗೆ ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ಎಲ್ಲೆಲ್ಲಿ ನೀರು ನುಗ್ಗಿದೆ? ತುಂಗಾ ನದಿ ತೀರದಲ್ಲಿರುವ ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್‍.ಪುರಂ ರಸ್ತೆಯ ಸ್ವಲ್ಪ ಭಾಗ, ವಿದ್ಯಾನಗರ, ಜಗದಂಬ ಬೀದಿ, ಕಂಟ್ರಿ ಕ್ಲಬ್‍, ರಾಜೀವ್ ಗಾಂಧಿ ಬಡಾವಣೆ, ಆರ್‍.ಟಿ.ಲೇಔಟ್, ಚಿಕ್ಕಲ್‍ನ ಶಾಂತಮ್ಮ ಲೇಔಟ್‍ ಮತ್ತು ಸುತ್ತಮುತ್ತಲ … Read more

ಹಳೆ ಶಿವಮೊಗ್ಗ ಭಾಗಕ್ಕೆ ನುಗ್ಗಿತು ತುಂಗಾ ನದಿ ನೀರು, ಜನರ ರಕ್ಷಣಾ ಕಾರ್ಯ ಶುರು

230721 Old Shimoga Drowned in Tunga Water 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಜೋರು ಮಳೆ ಮತ್ತು ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಹಾಗಾಗಿ ಈ ಭಾಗದ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಳೆ ಶಿವಮೊಗ್ಗ ಭಾಗಕ್ಕೆ ನೀರು ನುಗ್ಗಿದೆ. ಸೀಗೆಹಟ್ಟಿ, ಕುಂಬಾರಗುಂಡಿ, ಮುರಾದ್ ನಗರದ ವಿವಿಧೆಡೆ ನೀರು ನುಗ್ಗಿದೆ. ವಿಚಾರ ತಿಳಿಯುತ್ತಿದ್ದಂತೆ ತಾಲೂಕು ಆಡಳಿತ, ಮಹಾನಗರ ಪಾಲಿಕೆ ಸಿಬ್ಬಂದಿಗಳು, ಪೊಲೀಸರು, ಎನ್‍ಡಿಆರ್‍ಎಫ್‍ ತಂಡ … Read more