ಶಿವಮೊಗ್ಗ ಕೆಎಸ್ಆರ್‌ಟಿಸಿ ನಿಲ್ದಾಣದಿಂದ ರಸ್ತೆಗಿಳಿದ 16 ಬಸ್, ಯಾವ್ಯಾವ ರೂಟಲ್ಲಿ ಸಂಚರಿಸುತ್ತಿವೆ? ಹೇಗಿದೆ ಪರಿಸ್ಥಿತಿ?

KSRTC-Bus-Strike-News

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020 ಸಾರಿಗೆ ನೌಕರರ ಮುಷ್ಕರದ ಗೊಂದಲ ಮುಂದುವರೆದಿದೆ. ಈ ನಡುವೆ ಶಿವಮೊಗ್ಗ ಬಸ್ ನಿಲ್ದಾಣದಿಂದ ಕೆಲವೆಡೆ ಬಸ್ ಸಂಚಾರ ಆರಂಭವಾಗಿದೆ. ಭದ್ರಾವತಿ, ಮಣಿಪಾಲಕ್ಕೆ ಬಸ್ ಶಿವಮೊಗ್ಗದಿಂದ ವಿವಿಧೆಡೆಗೆ ಕೆಎಸ್ಆರ್‍ಟಿಸಿ ಬಸ್‍ ಸಂಚರಿಸುತ್ತಿವೆ. ಶಿವಮೊಗ್ಗ – ಭದ್ರಾವತಿ, ಶಿವಮೊಗ್ಗ – ಮಣಿಪಾಲ ರೂಟ್‍ನಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಉಳಿದಂತೆ ಮೈಸೂರು, ಚಿತ್ರದುರ್ಗ, ಹೊನ್ನಾಳಿ, ಶಿಕಾರಿಪುರದ ಕಡೆಗೆ ಬಸ್ಸುಗಳು ತೆರಳಿವೆ. ಇದನ್ನೂ ಓದಿ | ಮುಷ್ಕರ ನಿಂತಿದೆ ಅಂತಾ ಶಿವಮೊಗ್ಗ ಬಸ್ … Read more

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮತ್ತೆ ವಿಸ್ತರಣೆ, ಮೂರು ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಅವಧಿ ಹೆಚ್ಚಳ

091220 Gandhi Bazaar Curfew Relaxation 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020 ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಸಲಾಗಿದ್ದ ನಿಷೇಧಾಜ್ಞೆಯನ್ನು ನಾಲ್ಕನೆ ಬಾರಿಗೆ ವಿಸ್ತರಣೆ ಮಾಡಲಾಗಿದೆ. ಮತ್ತೆರಡು ದಿನ ನಿಷೇಧಾಜ್ಞೆ ವಿಸ್ತರಣೆಯಾಗಿದ್ದು, ಮೂರು ಠಾಣೆ ವ್ಯಾಪ್ತಿಯಲ್ಲಿನ ಕರ್ಫ್ಯೂಗೆ ಮತ್ತಷ್ಟು ರಿಲ್ಯಾಕ್ಸ್ ಅವಧಿಯನ್ನು ಹೆಚ್ಚಿಸಲಾಗಿದೆ. ನಿಷೇಧಾಜ್ಞೆ ವಿಸ್ತರಣೆ ಎಷ್ಟು ದಿನ? ಡಿಸೆಂಬರ್ 3ರಂದು ನಡೆದ ಗಲಾಟೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ನಿಷೆಧಾಜ್ಞೆ ವಿಧಿಸಲಾಗಿತ್ತು. ಈಗ ಅದನ್ನು ಡಿಸೆಂಬರ್ 14ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಡಿ.14ರ … Read more

ತುಂಗಾ ಜಲಾಶಯದಿಂದ ಹೆಚ್ಚಾಯ್ತು ಹೊರ ಹರಿವು, ಹಳೆ ಶಿವಮೊಗ್ಗದಲ್ಲಿ ಭಯ, ಎಷ್ಟು ನೀರು ಹೊರ ಬಿಡಲಾಗ್ತಿದೆ?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ತೀರ್ಥಹಳ್ಳಿ ಸೇರಿದಂತೆ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ, ತುಂಗಾ ಜಲಾಶಯದಿಂದ ಮತ್ತಷ್ಟು ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ. ಬೆಳಗ್ಗೆ 8 ಗಂಟೆಗೆಯ ವರದಿಯ ಪ್ರಕಾರ ತುಂಗಾ ಜಲಾಶಯದ ಎಲ್ಲಾ ಗೇಟುಗಳಿಂದ ನೀರು ಹೊರ ಹರಿಸಲಾಗುತ್ತಿದೆ. ಜಲಾಶಯದ ಒಳ ಹರಿವು 68,500 ಕ್ಯೂಸೆಕ್ ಇದೆ. ಹೊರ ಹರಿವು 71,000 ಕ್ಯೂಸೆಕ್ ಇದೆ. ಮೂರು ಗಂಟೆಯಿಂದ ಹೆಚ್ಚಾದ ಹರಿವು ರಾತ್ರಿ 3 … Read more