ಭದ್ರಾವತಿ ಹೊಸ ಸೇತುವೆ ಪಕ್ಕದ ಪೊದೆಯಲ್ಲಿ ಹೆಣ್ಣು ಮಗು ಪತ್ತೆ

Old-Town-Police-Station-Bhadravathi

SHIVAMOGGA LIVE NEWS | 1 SEPTEMBER 2023 BHADRAVATHI : ಹೊಸ ಸೇತುವೆ (Bridge) ಪಕ್ಕದ ಪೊದೆಯಲ್ಲಿ ಸುಮಾರು 5 ರಿಂದ 6 ತಿಂಗಳ ಮಗು (Baby) ಪತ್ತೆಯಾಗಿದೆ. ಸೀಳು ತುಟಿ ಹೊಂದಿರುವ ಹೆಣ್ಣು ಮಗು ಸಿಕ್ಕಿದ್ದು ಡಿಸಿಪಿಯು ಘಟಕ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿ ಶಿವಮೊಗ್ಗದ ಮಕ್ಕಳ ಕಲ್ಯಾಣ ಸಮಿತಿಗೆ ದಾಖಲಿಸಿದ್ದಾರೆ. ಇದನ್ನೂ ಓದಿ – ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ … Read more

BREAKING NEWS – ಭದ್ರಾವತಿ ಹಳೆ ಸೇತುವೆ ಬಳಿ ಯುವಕನಿಗೆ ಚಾಕು ಇರಿತ, ಸಾವು

BHADRAVATHI-BREAKING-NEWS.jpg

SHIVAMOGGA LIVE NEWS | 15 AUGUST 2023 BHADRAVATHI : ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭದ್ರಾವತಿ ಹಳೆ ಸೇತುವೆ (Old Bridge) ಬಳಿ ಘಟನೆ ಸಂಭವಿಸಿದೆ. ದೊಡ್ಡೇರಿಯ ನರೇಂದ್ರ (30) ಮೃತ ವ್ಯಕ್ತಿ. ಇರಿತದಿಂದಾಗಿ ಗಂಭೀರ ಗಾಯಗೊಂಡಿದ್ದ ನರೇಂದ್ರನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಸಹ್ಯಾದ್ರಿ ಕಾಲೇಜು ಬಳಿ ತಪ್ಪಿದ ಅನಾಹುತ, ಕಾರಿನಲ್ಲಿದ್ದವರು ತಕ್ಷಣ ಎಸ್ಕೇಪ್‌ ಸಿದ್ದಾಪುರ ತಾಂಡಾದ ಸುನಿಲ್‌ ಎಂಬಾತ … Read more

ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿ ಓಲ್ಡ್ ಟೌನ್ ಪೊಲೀಸರ ದಾಳಿ

Bhadravathi-Old-Town-Police-Station

SHIVAMOGGA LIVE NEWS | 8 APRIL 2023 BHADRAVATHI : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Raid) ನಡೆಸಿ ಮೂವರನ್ನು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ರಸ್ತೆಯ ಲಕ್ಷ್ಮಿ ಸಾಮಿಲ್ ಬಳಿ ದಾಳಿ ನಡೆಸಲಾಯಿತು. ಸೀಗೆಬಾಗಿಯ ರೋಷನ್ (27), ವೀರಾಪುರದ ಮೊಹಮ್ಮದ್ ಇಬ್ರಾಹಿಂ ಮೀರ ಅಲಿಯಾಸ್ ಟಕ್ಕರ್ (24), ಭದ್ರಾ ಕಾಲೋನಿಯ ಮಂಜುನಾಥ್ ಅಲಿಯಾಸ್ ಕ್ಯಾತೆ (27) ಬಂಧಿತರು. ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ 195 ಗ್ರಾಂ ಒಣ … Read more

ಭದ್ರಾವತಿ ಸಿಲ್ವರ್ ಪಾರ್ಕ್ ಬಳಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಅರೆಸ್ಟ್

Old-Town-Police-Station-Bhadravathi

SHIVAMOGGA LIVE NEWS | 2 NOVEMBER 2022 BHADRAVATHI | ರಸ್ತೆ ಪಕ್ಕದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಆರೋಪಿಗಳನ್ನು ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೈದ್ಯಕೀಯ ಪರೀಕ್ಷೆಯ (medical test for suspects) ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಸೋಹನ್ ಕುಮಾರ್ (21) ಮತ್ತು ವಿಕ್ಕಿ ಮಾರ್ಟಿನ್ (21) ಬಂಧಿತರು. ಸಿದ್ಧರೂಢನಗರ ಸಿಲ್ವರ್ ಪಾರ್ಕ್ ರಸ್ತೆಯಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಇದೆ … Read more

ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಕೊಲೆ ಕೇಸ್, ಇಬ್ಬರು ಆರೆಸ್ಟ್, ಯಾರದು? ಕಾರಣವೇನು?

Bhadravathi-Old-town-police-arrest-two-in-murder-case

BHADRAVATHI | ದೊಣ್ಣೆಯಿಂದ ಹೊಡೆದು ಆಟೋ ಚಾಲಕನ ಕೊಲೆ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪರಿಚಿತರೆ ಆಟೋ ಚಾಲಕನ ಹತ್ಯೆ ಮಾಡಿದ್ದಾರೆ. (auto driver) ಭದ್ರಾವತಿ ತಾಲೂಕು ಕಾಚಗೊಂಡನಹಳ್ಳಿಯ ಕುಶಾಲ್ ಕುಮಾರ್  ಮತ್ತು ಹುತ್ತಾ ಕಾಲೋನಿಯ ಸೋಮಶೇಖರ್ ಅಲಿಯಾಸ್ ಮುಟ್ಟ ಅಲಿಯಾಸ್ ಕಪ್ಪೆ ಬಂಧಿತರು. (auto driver) ದೊಣ್ಣೆಯಿಂದ ಹೊಡೆದು ಕೊಲೆ ಅ.24ರಂದು ಬೆಳಗ್ಗೆ ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ಕೋಸ್ ಕಟ್ಟಡದ ಬಳಿ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ … Read more

ಭದ್ರಾವತಿಯಲ್ಲಿ ಭದ್ರಾ ನದಿಯಲ್ಲಿ ಯುವಕನ ಮೃತದೇಹ, ಕೊಲೆ ಶಂಕೆ

crime name image

BHADRAVATHI | ಕೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ ಯುವಕನ ಮೃತದೇಹ (YOUTH DEAD) ಇವತ್ತು ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಯುವಕನ್ನು ಕೊಲೆ ಮಾಡಲಾಗಿದೆ ಎಂದು ಆತನ ಕುಟುಂಬದವರು, ಸ್ನೇಹಿತರು ಆರೋಪಿಸಿದ್ದಾರೆ. ಭದ್ರಾವತಿ ಅನ್ವರ್ ಕಾಲೋನಿಯ ಜಮೀರ್ (22) ಮೃತ ದುರ್ದೈವಿ. ಮೂರು ದಿನದ ಹಿಂದೆ ಜಮೀರ್ ನಾಪತ್ತೆಯಾಗಿದ್ದ. ಈ ಕುರಿತು ಆತನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಜಮೀರ್, ಮೂರು ದಿನದ ಹಿಂದೆ ಕೆಲಸಕ್ಕೆಂದು ತೆರಳಿದ್ದ. ಆದರೆ ಆತ ಮನೆಗೆ ಮರಳಿರಲಿಲ್ಲ. ಮೊಬೈಲ್ … Read more

ಭದ್ರಾವತಿಯಲ್ಲಿ ದರೋಡೆ ಮಾಡಿದ್ದವರು ಶಿವಮೊಗ್ಗದಲ್ಲಿ ಅರೆಸ್ಟ್, ಕೆಲವೇ ಗಂಟೆಯಲ್ಲಿ ನಾಲ್ಕು ಠಾಣೆಯಲ್ಲಿ ಏಳು ಕೇಸ್

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಬೆಳಗಿನ ಜಾವ ಭದ್ರಾವತಿಯಲ್ಲಿ ಮೂರು ಕಡೆ ದರೋಡೆ ಮಾಡಿದ್ದ ದುಷ್ಕರ್ಮಿಗಳನ್ನು ಶಿವಮೊಗ್ಗದಲ್ಲಿ ಅರೆಸ್ಟ್ ಮಾಡಲಾಗಿದೆ. ಅದೇ ದಿನ ಬೆಳಗ್ಗೆ ಈ ದುಷ್ಕರ್ಮಿಗಳು ಶಿವಮೊಗ್ಗದಲ್ಲೂ ದರೋಡೆ ಮಾಡಿದ್ದರು. ಇವರ ವಿರುದ್ಧ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಆಯನೂರು ಗೇಟ್’ನ ಗಗನ್ (19), ಬೊಮ್ಮನಕಟ್ಟೆಯ ಎಫ್ ಬ್ಲಾಕ್ ನಿವಾಸಿ ವಿಶಾಲ್ (19), ಬೊಮ್ಮನಕಟ್ಟೆಯ ಬಿ ಬ್ಲಾಕ್ ನಿವಾಸಿ ಪ್ರೀತಿಮ್ (19) ಬಂಧಿತರು. … Read more

ಹೊಳೆಹೊನ್ನೂರು ರಸ್ತೆ ಬಳಿ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರಿಂದ ದಾಳಿ, ಸಿಕ್ಕಿಬಿದ್ದರು ಆರು ಮಂದಿ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಹೊಳೆಹೊನ್ನೂರು ರಸ್ತೆ ಬಳಿ ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಳೆ ನಗರ ಠಾಣೆ ವ್ಯಾಪ್ತಿಯ ಹಳೆಸೀಗೆಬಾಗಿ ಬಳಿ ದಾಳಿ ನಡೆಸಿದ ಪೊಲೀಸರು ಭದ್ರಾವತಿ ಹೊಸಮನೆಯ ದಕ್ಷಿಣಾ ಮೂರ್ತಿ (37), ಸುದೀಪ್ (30), ವಿಜಯನಗರದ ಡ್ಯಾನಿಯಲ್ (25), ಸಂತೆ ಮೈದಾನದ ಕಿರಣ್ (23), ಜನ್ನಾಪುರದ ಪವನ್‍ ಕುಮಾರ್ (25), ಹೊಸ ಕೋಡಿಹಳ್ಳಿಯ ನವೀನ್ ಕುಮಾರ್ … Read more

ಭದ್ರಾವತಿ ತಹಶೀಲ್ದಾರ್ ಸೇವೆಯಿಂದ ದಿಢೀರ್ ಬಿಡುಗಡೆ, ಲೈಂಗಿಕ ಕಿರುಕುಳದ ಆರೋಪ, ಬಂಧನಕ್ಕೆ ಆಗ್ರಹ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ತಕ್ಷಣದಿಂದ ಜಾರಿಗೆ ಬರುವಂತೆ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಭದ್ರಾವತಿಯ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ. ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ದಿಢೀರ್ ಬಿಡುಗಡೆ ಏಕೆ? ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ತಹಶೀಲ್ದಾರ್ ಅವರು ಲೈಂಗಿಕ … Read more