ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್‌ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

Nanjappa-Hospital-Doctors-Cancer-operation

ಶಿವಮೊಗ್ಗ: ರಕ್ತನಾಳದಲ್ಲಿ ರಂಧ್ರವಾಗಿ ರಕ್ತಸ್ರಾವವಾಗಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಿವಮೊಗ್ಗದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಸೂಜಿ ಗಾತ್ರದ ರಂಧ್ರದ ಮೂಲಕ ಶಸ್ತ್ರಚಿಕಿತ್ಸೆ (Operation) ನಡೆಸಲಾಗಿದೆ. ಒಂದೇ ದಿನದಲ್ಲಿ ಮಹಿಳೆ ಗುಣವಾಗಿ ಮನೆಗೆ ಮರಳಿದ್ದಾರೆ. ಇದೇ ಮೊದಲ ಬಾರಿಗೆ ಈ ಭಾಗದಲ್ಲಿ ಇಂತಹ ಚಿಕಿತ್ಸೆ ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆ ವೈದ್ಯರು, ಗಾಡಿಕೊಪ್ಪದಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಆಧುನಿಕ ಇಂಟರ್‌ವೆನ್ಷನಲ್‌ ತಂತ್ರಜ್ಞಾನಿಂದ ಸ್ಪ್ಲೆನಿಕ್‌ ಆರ್ಟರಿ ಎಂಬೋಲೈಸೇಶನ್‌ ಚಿಕಿತ್ಸೆಯನ್ನು … Read more

12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರಚಿಕಿತ್ಸೆ, ನಾಲ್ಕು ದಿನ ಆರೈಕೆ

Operation-for-injured-King-Cobra-at-Kalinga-Foundation-at-Agumbe-Guddekeri

SHIVAMOGGA LIVE | 4 AUGUST 2023 THIRTHAHALLI : ಗಾಯಗೊಂಡಿದ್ದ 12‌ ಅಡಿ ಉದ್ದದ ಕಾಳಿಂಗ ಸರ್ಪವನ್ನು (King Cobra) ರಕ್ಷಿಸಿ, ಶಾಸ್ತ್ರಚಿಕಿತ್ಸೆ ಬಳಿಕ ಕಾಡಿಗೆ ಬಿಡಲಾಗಿದೆ. ಇದರ ವಿಡಿಯೋವನ್ನು ಕಾಳಿಂಗ ಫೌಂಡೇಶನ್‌ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟಿಸಿದೆ. ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡಿತ್ತು. ಮಾಹಿತಿ ಲಭಿಸುತ್ತಿದ್ದಂತೆ ಕಾಳಿಂಗ ಫೌಂಡೇಶನ್‌ ಸದಸ್ಯರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ಗಾಯಗೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ … Read more

ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್

Talaguppa-railway-station-Bag-given-back-to-passanger

SHIVAMOGGA LIVE NEWS | 18 MARCH 2023 TALAGUPPA : ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬ್ಯಾಗನ್ನು ರೈಲ್ವೆ ಪೊಲೀಸರು ವಾರಸುದಾರರಿಗೆ ಒಪ್ಪಿಸಿದ್ದಾರೆ. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ (Bag) ಸಿಕ್ಕಿತ್ತು. ಇದನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಜಯರಾಂ ಅವರು ವಶಕ್ಕೆ ಪಡೆದಿದ್ದರು. ಬ್ಯಾಗಿನಲ್ಲಿ (Bag) ಪಾಸ್ ಪೋರ್ಟ್, ಡೆಬಿಟ್ ಕಾರ್ಡ್, ಬೆಡ್ ಶೀಟ್, ಬಟ್ಟೆಗಳು ಇದ್ದವು. ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಈ ಬ್ಯಾಗನ್ನು ಮರೆತು ಹೋಗಿದ್ದರು. ವಾರಸುದಾರರನ್ನು ಪತ್ತೆ ಹಚ್ಚಿದ ರೈಲ್ವೆ ಪೊಲೀಸರು, … Read more

ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ

Shimoga-DC-SP-in-foot-path-operation

SHIVAMOGGA LIVE NEWS | 2 NOVEMBER 2022 SHIMOGA | ನಗರದ ಹೃದಯ ಭಾಗದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ, ಕಮಿಷನರ್ ಅವರು ಖುದ್ದು ಫೀಲ್ಡಿಗಿಳಿದಿದ್ದು, ಮೂರು ಗಂಟೆಗು ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದರು. (clear footpath) ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ರಕ್ಷಣಾಧಿಕಾರಿ ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಮಾಡಿಸಲಾಯಿತು. … Read more

ವೃದ್ಧೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ. ತೂಕದ ಗೆಡ್ಡೆ ಹೊರ ತೆಗೆದ ತೀರ್ಥಹಳ್ಳಿ ವೈದ್ಯರು

-thirthahalli-JC-Hospital

THIRTHAHALLI | ಹೊಟ್ಟೆನೋವಿನಿಂದ ಬಳಲುತ್ತಿದ್ದ ವೃದ್ಧೆಯ ಹೊಟ್ಟೆಯಲ್ಲಿ ಸುಮಾರು 4 ಕೆ.ಜಿ ತೂಕದ ಗೆಡ್ಡೆ ಪತ್ತೆಯಾಗಿದೆ. ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ (OPERATION) ಮಾಡಿ ಗೆಡ್ಡೆಯನ್ನು ಹೊರಗೆ ತೆಗೆದಿದ್ದಾರೆ. ಭದ್ರಾವತಿಯ ಅಂತರಗಂಗೆ ನಿವಾಸಿ ಶಾರದಮ್ಮ (65) ಎಂಬುವವರ ಹೊಟ್ಟೆಯಲ್ಲಿ 4 ಕೆ.ಜಿ. ತೂಕದ ಗೆಡ್ಡೆ ಇತ್ತು. ತೀರ್ಥಹಳ್ಳಿ ತಾಲೂಕು ಜಯ ಚಾಮರಾಜೇಂದ್ರ ತಾಲೂಕು ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದಾರೆ. ಭದ್ರಾವತಿಯಿಂದ ತೀರ್ಥಹಳ್ಳಿಗೆ ಶಾರದಮ್ಮ ಅವರು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಸ್ಥಳೀಯ ವೈದ್ಯರ ಬಳಿ ತೋರಿಸಿದಾಗ … Read more

ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ‘ಆಪರೇಷನ್ ಚಿರತೆ’ ಆರಂಭ, ಈತನಕ ಏನೆಲ್ಲ ಬೆಳವಣಿಗೆ ಆಗಿದೆ?

Cheetha-at-Bhadravathi-VISL-quarters

SHIVAMOGGA LIVE NEWS | BHADRAVATAHI | 22 ಜೂನ್ 2022 ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಈತನಕ ಏನೆಲ್ಲ ಆಗಿದೆ? ಇವತ್ತು ಬೆಳಗ್ಗೆ ವಿಐಎಸ್ಎಲ್ ಕ್ವಾರ್ಟರ್ಸ್’ನ ಆಸ್ಪತ್ರೆಗೆ ಸಮೀಪ ಚಿರತೆ ಕಾಣಿಸಿಕೊಂಡಿದೆ. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇನ್ನು ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿಯುತ್ತಿದ್ದ ಹಾಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಕಟ್ಟಡಗಳ ಮೇಲೆ ಹತ್ತಿರುವ ಜನರು … Read more

ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?

Shanthamma-Layout-to-be-drowned-in-rainy-season

SHIVAMOGGA LIVE NEWS | RAIN | 28 ಮೇ 2022 ಶಿವಮೊಗ್ಗ ನಗರದಲ್ಲಿ ಸಣ್ಣದೊಂದು ಮಳೆಯಾದರೂ (RAIN) ಸಾಕು ಮೊದಲು ಮುಳುಗುವ ಬಡಾವಣೆಗಳ ಪೈಕಿ ಶಾಂತಮ್ಮ ಲೇಔಟ್ ಕೂಡ ಒಂದಾಗಿದೆ. ಪ್ರತಿಷ್ಠಿತ ಬಡಾವಣೆಯಾಗಿದ್ದ ಶಾಂತಮ್ಮ ಲೇಔಟ್’ನಲ್ಲಿ ಇನ್ಮುಂದೆ ಪ್ರತಿ ಮಳೆಗಾಲದಲ್ಲೂ ಆತಂಕದಲ್ಲೇ ಸಮಯ ದೂಡಬೇಕಾಗುತ್ತದೆ. ಪ್ರಭಾವಿ ಅನಿಸಿಕೊಂಡಿರುವ ರಾಜಕಾರಣಿಗಳು, ಉದ್ಯಮಿಗಳು ಇಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆದರೂ ಮುಳುಗಡೆ ಭೀತಿಯಿಂದ ಇಲ್ಲಿಯ ನಿವಾಸಿಗಳನ್ನು ಪಾರಲು ಮಾಡಲು ಸಾಧ್ಯವಾಗುತ್ತಿಲ್ಲ. ಶಾಂತಮ್ಮ ಲೇಔಟ್ ಮುಳುಗಲು ಪ್ರಮುಖ ಕಾರಣವೇನು? ಈ ಸಮಸ್ಯೆಗೆ … Read more

ಶಿವಮೊಗ್ಗ ತುಂಗಾ ಸೇತುವೆ ಕೆಳಗೆ ಪೊಲೀಸರಿಂದ ದಿಢೀರ್ ಶೋಧ | VIDEO NEWS

Police-Search-Operation-in-Tunga-River

SHIVAMOGGA LIVE NEWS | CRIME | 23 ಮೇ 2022 ತುಂಗಾ ನದಿಯಲ್ಲಿ ಪೊಲೀಸರು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದರು. ಟಾರ್ಚ್ ಬಳಸಿ ಸೇತುವೆ ಕೆಳಭಾಗದಲ್ಲಿ ಹುಡುಕಾಟ ಮಾಡಿದರು. ಇದನ್ನು ನೋಡಲು ಸೇತುವೆ ಮೇಲೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಹೊಳೆ ಬಸ್ ಸ್ಟಾಪ್ ಬಳಿ ತುಂಗಾ ನದಿ ಸೇತುವೆ ಕೆಳಗೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಹತ್ತಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಟಾರ್ಚ್ ಬಳಸಿ ಹುಡುಕಾಟ ಮಾಡುತ್ತಿದ್ದರು. ರೈಲ್ವೆ ಸೇತುವೆ ಮೇಲ್ಭಾಗದಲ್ಲಿಯೂ ಹುಡುಕಾಟ ನಡೆಯಿತು. … Read more

ತುಂಗಾ ನದಿ ದಂಡೆ ಮೇಲೆ ಚಪ್ಪಲಿ ಬಿಟ್ಟು ಯುವಕ ನಾಪತ್ತೆ, ಎರಡು ದಿನದ ಬಳಿಕ ಶೋಧ ಕಾರ್ಯ ಅಂತ್ಯ

290721 Fire Department Operation at Tunga River Near Pillangere 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ತುಂಗಾ ನದಿಯಲ್ಲಿ ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಶೋಧ ಕಾರ್ಯ ಅಂತ್ಯವಾಗಿದೆ. ಎರಡು ದಿನ ನಿರಂತರ ಶೋಧ ನಡೆಸಿದರೂ ಯುವಕನ ಸುಳಿವು ಸಿಕ್ಕಿಲ್ಲ. ಏನಿದು ಶೋಧ ಕಾರ್ಯ? ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಯುವಕನೊಬ್ಬ ಮುಳುಗಿದ್ದಾನೆ ಎಂದು ಹೇಳಲಾಗಿತ್ತು. ಈ ಸಂಬಂಧ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶೋಧ ಕಾರ್ಯಾಚರಣೆ ನಡೆಸಿದರು. ಎರಡು ದಿನದ ಕಾರ್ಯಾಚರಣೆ ಬುಧವಾರಕ್ಕೆ ಅಂತ್ಯವಾಯಿತು. ಶೋಧಕ್ಕೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಖಾಸಗಿ ಬಸ್ ಸಂಚಾರ ಆರಂಭಕ್ಕೆ ಡೇಟ್ ಫಿಕ್ಸ್, ಟಿಕೆಟ್ ದರ ಹೆಚ್ಚಳಕ್ಕೆ ಮನವಿ

Private Bus Stand Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 JUNE 2021 ಲಾಕ್‍ ಡೌನ್‍ನಿಂದಾಗಿ ಸ್ಥಗಿತವಾಗಿದ್ದ ಖಾಸಗಿ ಬಸ್ ಸಂಚಾರ ಪುನಾರಂಭವಾಗುತ್ತಿದೆ. ಜುಲೈ 1ರಿಂದಲೆ ಕೆಲವು ಖಾಸಗಿ ಬಸ್‍ಗಳು ರಸ್ತೆಗಿಳಿಯಲಿವೆ. ಶಿವಮೊಗ್ಗ ಜಿಲ್ಲೆಯ ಜೀವನನಾಡಿಯಾಗಿರುವ ಖಾಸಗಿ ಬಸ್ಸುಗಳು ಪುನಾರಂಭ ಆಗುತ್ತಿರುವುದು ಗ್ರಾಮೀಣ ಭಾಗದ ಜನರು ನಿಟ್ಟುಸಿರು ಬಿಡುವಂತಾಗಿದೆ. ಶಿವಮೊಗ್ಗದಲ್ಲಿ ಸಭೆ ನಡೆಸಿದ ಖಾಸಗಿ ಬಸ್ ಮಾಲೀಕರು, ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ ಸೇವೆ ಒದಗಿಸಲು ತೀರ್ಮಾನಿಸಿದ್ದಾರೆ. ಶೇ.25ರಷ್ಟು ಬಸ್ಸುಗಳ ಸಂಚಾರ ಲಾಕ್ ಡೌನ್ ಹಿನ್ನೆಲೆ ಏಪ್ರಿಲ್ ಕೊನೆಯ … Read more