ಶಿವಮೊಗ್ಗ ಸೇರಿ 7 ಜಿಲ್ಲೆಗಳಿಗೆ ಇವತ್ತು ಅಲರ್ಟ್‌, ಹೇಗಿರುತ್ತೆ ಇವತ್ತು ಮಳೆ? ಎಷ್ಟಿರುತ್ತೆ ತಾಪಮಾನ?

rain-in-shimoga-city-near-NCC-Office.

ಶಿವಮೊಗ್ಗ: ಜಿಲ್ಲೆಯಲ್ಲಿ ಪುಷ್ಯ ಮಳೆ ಅಬ್ಬರ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರವು ಜೋರು ಮಳೆಯಾಗಿದೆ. ಇನ್ನೊಂದೆಡೆ ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಜಿಲ್ಲೆಗೆ ಆರೆಂಜ್‌ ಅಲರ್ಟ್‌ (Alert) ಘೋಷಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್‌ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಾತ್ರ ಆರೆಂಜ್‌ ಅಲರ್ಟ್‌ ಇರಲಿದೆ. … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಅಲರ್ಟ್‌, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿದೆ. (Weather Report) ಇವತ್ತು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗು ಗುಡುಗು ಸಹಿತ ಜೋರು ಮಳೆಯ ಅಲರ್ಟ್‌ ಪ್ರಕಟಿಸಲಾಗಿದೆ. ಆಗುಂಬೆ ಭಾಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ … Read more

ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ನಾಳೆಯೂ ಮುಂದುವರೆಯುತ್ತಾ ಮಳೆ?

rain-at-shankaramutt-road-in-Shimoga-city

SHIMOGA NEWS, 20 OCTOBER 2024 : ಭಾರಿ ಮಳೆ ಹಿನ್ನೆಲೆ ಹವಾಮಾನ ಇಲಾಖೆ ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ (Orange Alert) ಪ್ರಕಟಿಸಿದೆ. ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಿಡುವು ನೀಡಿದ್ದ ಮಳೆ ಸಂಜೆ ವೇಳೆಗೆ ಪುನಃ ಅಬ್ಬರಿಸಿದೆ. ಇವತ್ತು ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಆಕ್ಯು ವೆದರ್‌.ಕಾಂ ವರದಿ ಮಾಡಿದೆ. ಇನ್ನೊಂದೆಡೆ ದಟ್ಟ ಮೋಡ ಮತ್ತು ಗುಡುಗು ಮುಂದುವರೆದಿದ್ದು ರಾತ್ರಿ ಜೋರು … Read more

ಶಿವಮೊಗ್ಗದಲ್ಲಿ ಜುಲೈ 16ರ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್

Rain-At-Shimoga-City

SHIVAMOGGA LIVE NEWS | SHIMOGA | 15 ಜುಲೈ 2022 ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದೆ. ಈ ನಡುವೆ ಆರು ಜಿಲ್ಲೆಗಳಲ್ಲಿ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 16ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಇದನ್ನೂ ಓದಿ – ತುಂಗಾ ಡ್ಯಾಂನಿಂದ … Read more