BREAKING NEWS | ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

Azan Row - gow Muthra spread on dc office

SHIVAMOGGA LIVE NEWS | 18 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ (Azan) ಕೂಗಿದ್ದ ಸ್ಥಳವನ್ನು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಇವತ್ತು ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು. ಪೊಲೀಸರ ಪ್ರತಿರೋಧದ ನಡುವೆಯು ಗೋ ಮೂತ್ರ ಸಿಂಪಡನೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು … Read more

ರಾತ್ರಿ ಕೊಟ್ಟಿಗೆಯಲ್ಲಿದ್ದ ಎತ್ತುಗಳು ಬೆಳಗಾಗುವುದರಲ್ಲಿ ಮಾಯ, ಕಂಗಾಲದ ರೈತ

crime name image

SHIVAMOGGA LIVE NEWS | SHIMOGA | 15 ಜೂನ್ 2022 ಮನೆ ಮುಂದಿನ ಕೊಟ್ಟಿಗೆಯಲ್ಲಿ ರಾತ್ರಿ ಕಟ್ಟಿ ಹಾಕಿದ್ದ ಎರಡು ಎತ್ತುಗಳು ಬೆಳಗಾಗುವುದರಲ್ಲಿ ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಎತ್ತುಗಳು ಕಳ್ಳತನವಾಗಿರುವ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. OX THEFT ಶಿವಮೊಗ್ಗ ತಾಲೂಕು ಕೆಳಗಿನ ಕುಂಚೇನಹಳ್ಳಿಯ ಚಿನ್ನ ನಾಯ್ಕ್ ಎಂಬುವವರ ಮನೆ ಮುಂದಿನ ಕೊಟ್ಟಿಗೆಯಲ್ಲಿ ಎತ್ತುಗಳು ಕಳ್ಳತನವಾಗಿದೆ. ಮೇ 17ರ ರಾತ್ರಿ ಚಿನ್ನ ನಾಯ್ಕ್ ಅವರು ವ್ಯವಸಾಯದ ಕೆಲಸ ಮುಗಿಸಿ ಎತ್ತುಗಳನ್ನು ತಂದು ಕೊಟ್ಟಿಗೆಯಲ್ಲಿ … Read more

ಟಿಪ್ಪು ನಗರ, RML ನಗರ ಜಲಾವೃತ, ಜನರ ರಕ್ಷಣೆಗಿಳಿದ ಯುವಕರು

SDPI-workers-held-rescue-operation-in-Shimoga-RML-nagara

SHIVAMOGGA LIVE NEWS | RESCUE | 19 ಮೇ 2022 ಭಾರಿ ಮಳೆಗೆ ಶಿವಮೊಗ್ಗದ ಟಿಪ್ಪು ನಗರ ಮತ್ತು ಆರ್.ಎಂ.ಎಲ್ ನಗರದ ಕೆಲ ಭಾಗ ಜಲಾವೃತವಾಗಿತ್ತು. ಮಳೆ ನೀರು ರಸ್ತೆ ತುಂಬ ಹರಿದು, ಮನೆಗಳಿಗೆ ನುಗ್ಗಿತ್ತು. ಇದರಿಂದ ಮನೆಯಲ್ಲಿದ್ದರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇನ್ನು, ಇವೆರಡು ಬಡಾವಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದವರನ್ನು ಎಸ್.ಡಿ.ಪಿ.ಐ ಸಂಘಟನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರನ್ನು ಮನೆಗಳಿಂದ ಕರೆತಂದು ಸಾಂತ್ವನ ಕೇಂದ್ರಳಿಗೆ ಬಿಟ್ಟಿದ್ದಾರೆ. ತೆಪ್ಪ ಬಳಸಿ ಸ್ಥಳೀಯರನ್ನು ರಕ್ಷಣೆ ಮಾಡಲಾಗುತ್ತಿದೆ. … Read more